Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಟಿ.ಎಂ.ಎಸ್.ನಲ್ಲಿ ಮಾನ್ಸೂನ್ ಮೆಗಾ ಆಫರ್-ಜಾಹೀರಾತು

*ಮಾನ್ಸೂನ್ ಮೆಗಾ ಆಫರ್* MRP ಮೇಲೆ 30% ವರೆಗೆ ರಿಯಾಯತಿ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿಟಿ.ಎಂ.ಎಸ್. ಸುಪರ್ ಮಾರ್ಟ9483682828 

Read More

ಟಿ.ಎಸ್.ಎಸ್.ನಿಂದ ಶಿಕ್ಷಣ ಸಹಾಯಧನ ವಿತರಣಾ ಕಾರ್ಯಕ್ರಮ

ಶಿರಸಿ: ದಿ ತೋಟಗಾರ್ಸ್ ಕೋ- ಆಪರೇಟಿವ್ ಸೇಲ್ ಸೊಸೈಟಿ ಪ್ರಧಾನ ಕಛೇರಿಯಲ್ಲಿ ಜ.20, ಶನಿವಾರದಂದು ಅರ್ಹ ಸದಸ್ಯರ ಮಕ್ಕಳಿಗೆ ಶಿಕ್ಷಣ ಸಹಾಯಧನ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಪದವಿ ಅಭ್ಯಸಿಸುತ್ತಿರುವ ಒಟ್ಟೂ 30…

Read More

ಶಾರ್ಟ್ ಸರ್ಕೀಟ್‌ನಿಂದ ಹೋಟೆಲ್‌ನಲ್ಲಿ ಅಗ್ನಿ ಅವಘಡ

ಹಳಿಯಾಳ: ಪಟ್ಟಣದ ಅಮೃತ್ ಫಿಶ್‌ಲ್ಯಾಂಡ್ ಹೋಟೆಲ್‌ನಲ್ಲಿ ಸೋಮವಾರ ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಅಗ್ನಿ ಅವಘಡ ಸಂಭವಿಸಿದೆ. ಹೋಟೆಲ್ ಆಕಾಶ್ ಗಜಾಕೋಶ ಮಾಲಿಕತ್ವದ್ದಾಗಿದ್ದು, ಬೆಂಕಿ ಅವಘಡದಿಂದ ಹೊಟೇಲ್ ವಸ್ತುಗಳಾದ ಫ್ರಿಡ್ಜ್, ಕುರ್ಚಿ ಮುಂತಾದವು ಸುಟ್ಟು ಕರಕಲಾಗಿವೆ. ತಕ್ಷಣ ಅಗ್ನಿಶಾಮಕ ದಳದವರು…

Read More

ವಿಶ್ವ ಹಿರಿಯ ನಾಗರಿಕರ ದಿನಾಚರಣೆ

ಜೊಯಿಡಾ: ತಾಲೂಕಿನಲ್ಲಿ ಶಿಶು ಅಭಿವೃದ್ಧಿ ಇಲಾಖೆ, ವಿಕಲಚೇತನ- ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ತಾಲೂಕಾಡಳಿತದಿಂದ ವಿಶ್ವ ಹಿರಿಯ ನಾಗರಿಕರ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಎಕ್ಕಳೀಕರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನಾಟಿವೈದ್ಯೆ,…

Read More

ಸದ್ಯಕ್ಕೆ ಸಿಗಲ್ಲ ಪಡಿತರ ಚೀಟಿ!!

ಕಾರವಾರ: ಬಿಪಿಎಲ್ ಕಾರ್ಡ್ ಹೊಂದಿದ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ಉಚಿತವಾಗಿ ನೀಡುವುದಾಗಿ ಘೋಷಿಸಲಾಗಿದೆ. ಇದರಿಂದಾಗಿ ಬಿಪಿಎಲ್ ಪಡಿತರ ಚೀಟಿ ಪಡೆಯಲು ಬೇಡಿಕೆ ಹೆಚ್ಚಾಗಿದೆ.ಬಿಪಿಎಲ್ ಕಾರ್ಡ್ ಹಾಗೂ ಅಂತ್ಯೋದಯ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಆಹಾರ…

Read More

SSLC ಪೂರಕ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ತೆರಳಲು ಉಚಿತ ಬಸ್

ಕಾರವಾರ: ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಗಳು ಜೂ 12 ರಿಂದ 19 ರ ವರೆಗೆ ನಡೆಯಲಿದ್ದು, ವಾಕರಸಾ ಸಂಸ್ಥೆಯು ಧಾರವಾಡ, ಕಾರವಾರ, ಬಾಗಲಕೋಟೆ, ಹಾವೇರಿ ಬೆಳಗಾವಿ ಮತ್ತು ಗದಗ ಭಾಗಗಳಲ್ಲಿ ಪರೀಕ್ಷೆಗಳಗೆ ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ…

Read More

ಖಾಯಂ ಕಿರಿಯ ಇಂಜಿನಿಯರ ವರ್ಗಾವಣೆ ಆದೇಶ: ಸಾರ್ವಜನಿಕರ ಹರ್ಷ

ಶಿರಸಿ: ತಾಲೂಕಿನ ಬನವಾಸಿ ಹೆಸ್ಕಾಂನಲ್ಲಿ ಶಾಖಾಧಿಕಾರಿ ವರ್ಗಾವಣೆಗೊಂಡು ವರ್ಷಗಳೆ ಕಳೆದು ಹೋಗಿತ್ತು. ಸದ್ಯ ಅಲ್ಲಿಯೆ ಇದ್ದ ಮೆಕಾನಿಕ್ ಒಬ್ಬರಿಗೆ ಚಾರ್ಜ್ ನ್ನು ನೀಡಿ ಕೆಲಸವನ್ನು ಮಾಡಿಸುತ್ತಿದ್ದರು. ಇದನ್ನು ಮನಗೊಂಡು ಇಂಧನ ಸಚಿವರು, ಸರ್ಕಾರದ ಅಧೀನ ಕಾರ್ಯದರ್ಶಿ ಇಂಧನ ಇಲಾಖೆ…

Read More

ಸಂಭ್ರಮ ಸಡಗರದಿಂದ ನಡೆದ ಶ್ರೀಭದ್ರಕಾಳಿ ದೇವಿಯ ಬಂಡಿಹಬ್ಬ

ಗೋಕರ್ಣ: ಶಕ್ತಿ ದೇವತೆ ಎಂದೇ ಖ್ಯಾತಿಯಾಗಿರುವ ಶ್ರೀ ಭದ್ರಕಾಳಿ ದೇವಿಯ ಬಂಡಿಹಬ್ಬವು ಶನಿವಾರ ಸಂಭ್ರಮ-ಸಡಗರದಿಂದ ನಡೆಯಿತು. ಜೂನ್ 1 ರಿಂದ ಆರಂಭಗೊಂಡಿದ್ದ ಬಂಡಿಹಬ್ಬದ ಇತರ ವಿಧಿ-ವಿಧಾನಗಳು ನಡೆದು ಶನಿವಾರ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಶ್ರೀ ಭದ್ರಕಾಳಿ…

Read More

TSS CP ಬಜಾರ್: ಭಾನುವಾರದ ರಿಯಾಯಿತಿ- ಜಾಹಿರಾತು

ಟಿ.ಎಸ್.ಎಸ್.ಸೂಪರ್ ಮಾರ್ಕೆಟ್, ಸಿಪಿ ಬಜಾರ್, ಶಿರಸಿ  SUNDAY SPECIAL SALE   🎉 ರವಿವಾರ ಖರೀದಿಸಿ ಹೆಚ್ಚು ಉಳಿತಾಯ ಮಾಡಿ 🎉 ನಿಮ್ಮ ಸಿಪಿ ಬಜಾರ್ ಶಾಖೆಯಲ್ಲಿ ಮಾತ್ರ ದಿನಾಂಕ‌: 29-01-2023 ರಂದು‌ ಮಾತ್ರ ಭೇಟಿ ನೀಡಿ  🌱🌷TSS ಸೂಪರ್ ಮಾರ್ಕೆಟ್ಸಿಪಿ…

Read More

ಅ.30 ರಂದು ಅರುಣಾಚಲದ ಗ್ರೀನ್‌ಫೀಲ್ಡ್‌ ಏರ್‌ಪೋರ್ಟ್‌ ಉದ್ಘಾಟಿಸಲಿದ್ದಾರೆ ಮೋದಿ

ನವದೆಹಲಿ: ಅರುಣಾಚಲ ಪ್ರದೇಶದ ರಾಜಧಾನಿ ಇಟಾನಗರ ಬಳಿ ಹೊಲೊಂಗಿಯಲ್ಲಿ ಹೊಸದಾಗಿ ನಿರ್ಮಿಸಲಾದ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣವನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 30 ರಂದು ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ. ಹಾಲೊಂಗಿ ವಿಮಾನ ನಿಲ್ದಾಣವು ಪಾಸಿಘಾಟ್…

Read More
Back to top