Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಆ.20ಕ್ಕೆ ವರಸಿದ್ದಿ ವಿನಾಯಕ ದೇವಾಲಯದಲ್ಲಿ “ಸಂಕಷ್ಟಿವೃತ ಮಹಾತ್ಮೆ” ತಾಳಮದ್ದಲೆ

ಶಿರಸಿ: ವಿವೇಕಾನಂದ ನಗರದ ವರಸಿದ್ದಿ ವಿನಾಯಕ ದೇವಸ್ಥಾನದಲ್ಲಿ ಆ. 20 ಶನಿವಾರ ಸಂಜೆ 4-30 ರಿಂದ ಶ್ರಾವಣ ಸಂಭ್ರಮದ ಅಂಗವಾಗಿ ತಾಳಮದ್ದಲೆ ಕಾರ್ಯಕ್ರಮ ನಡೆಯಲಿದೆ. ಯಕ್ಷಗಾನ ವಿದ್ವಾಂಸ ಪ್ರೊ. ಡಾ|| ಜಿ.ಎ. ಹೆಗಡೆ ಸೋಂದಾ ವಿರಚಿತ ಕೃತಿ “ಸಂಕಷ್ಟಿವೃತ…

Read More

ವಂದಿಗೆಯಲ್ಲಿ ಮನೆ ಬಾಗಿಲು ಮುರಿದು ಕಳ್ಳತನ

ಅಂಕೋಲಾ: ಯಾರೂ ಇಲ್ಲದ ವೇಳೆ ಮನೆಯ ಬಾಗಿಲು ಮುರಿದು ಕಳ್ಳತನ ಮಾಡಿದ ಘಟನೆ ತಾಲೂಕಿನ ವಂದಿಗೆಯಲ್ಲಿ ನಡೆದಿದೆ. ನಿವೃತ್ತ ಡಿಎಫ್‌ಓ ಗೋವಿಂದರಾಯ ಹಿತ್ತಲಮಕ್ಕಿ ಮನೆಯಲ್ಲಿ ಕಳ್ಳತನ ನಡೆದಿದ್ದು, ಯಾರೋ ಕಳ್ಳರು ಭಾನುವಾರ ರಾತ್ರಿ ವೇಳೆಯಲ್ಲಿ ನೆಲಮಹಡಿಯ ಬಾಗಿಲು ಮುರಿದು…

Read More

ದಾಂಡೇಲಿ ಪ್ರೀಮಿಯರ್ ಲೀಗ್‌ ಪಂದ್ಯಾವಳಿಗೆ ಅದ್ದೂರಿ ಚಾಲನೆ

ದಾಂಡೇಲಿ : ದಾಂಡೇಲಿ ಪ್ರೀಮಿಯರ್ ಲೀಗ್ ಸಮಿತಿಯ ಆಶ್ರಯದಡಿ ನಗರದ ಡಿ.ಎಫ್.ಎ ಮೈದಾನದಲ್ಲಿ ಆಯೋಜಿಸಲಾಗಿದ್ದ ದಾಂಡೇಲಿ ಪ್ರೀಮಿಯರ್ ಲೀಗ್ -ಸೀಸನ್ 3 ಪಂದ್ಯಾವಳಿಗೆ ಅದ್ದೂರಿ ಚಾಲನೆಯನ್ನು ನೀಡಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಪಂದ್ಯಾವಳಿಯಲ್ಲಿ ಭಾಗವಹಿಸಲಿರುವ ಎಂಟು ತಂಡಗಳ ಆಟಗಾರರನ್ನು ಮೆರವಣಿಗೆಯ‌…

Read More

ರಾಜ್ಯಪಾಲರ ಭೇಟಿಯಾದ ಕೋಸ್ಟ್ ಗಾರ್ಡ್ ರೇಂಜ್ ಕಮಾಂಡೆಂಟ್ ದಂಪತಿ

ಬೆಂಗಳೂರು: ಕೋಸ್ಟ್ ಗಾರ್ಡ್ ಪಶ್ಚಿಮ ವಲಯದ ಕಮಾಂಡೆಂಟ್ ಮನೋಜ್ ಬಾಡ್ಕರ್ ಮತ್ತು ಕೋಸ್ಟ್ ಗಾರ್ಡ್ ವೈವ್ಸ್ ವೆಲ್ಫೇರ್ ಅಸೋಸಿಯೇಷನ್ (ಸಿಜಿಡಬ್ಲ್ಯೂಡಬ್ಲ್ಯುಎ) ಅಧ್ಯಕ್ಷೆ ಅರುಣಿ ಬಾಡ್ಕರ್ ಅವರು ಎರಡು ದಿನಗಳ ಬೆಂಗಳೂರು ಭೇಟಿಯ ವೇಳೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್…

Read More

TSS ವಿಶೇಷ ಸರ್ವಸಾಧಾರಣ ಸಭೆ; ಮರು ಲೆಕ್ಕ ಪರಿಶೋಧನಾ ವರದಿ ಆಧರಿಸಿ ಕ್ರಮ ಜರುಗಿಸಲು ತೀರ್ಮಾನ

ಶಿರಸಿ: ಸಂಘದ ಹಿಂದಿನ ಆಡಳಿತ ಮಂಡಳಿಯ ಅಧಿಕಾರಾವಧಿಯಲ್ಲಿ ಅಂದಿನ ಪ್ರಧಾನ ವ್ಯವಸ್ಥಾಪಕರಿಂದ ನಡೆದಿರುವ ಕಾನೂನು ಬಾಹಿರ ಕೃತ್ಯಗಳು, ಪೋಟನಿಯಮ ಉಲ್ಲಂಘನೆ ಇತ್ಯಾದಿ ನಿಯಮ ಬಾಹಿರ ಚಟುವಟಿಕೆಗಳ ಕುರಿತು ಈ ಹಿಂದಿನ ಅವಧಿಯ ವ್ಯವಹಾರಗಳ ಕುರಿತು ಸೂಕ್ತ ಮರು ಲೆಕ್ಕಪರಿಶೋಧನೆ…

Read More

ಕ್ಯಾನ್ಸರ್ ಕುರಿತು ಜನ ಜಾಗೃತಿ ಕಾರ್ಯಾಗಾರ

ಅಂಕೋಲಾ: ಲಯನ್ಸ್ ಕ್ಲಬ್ ಆಪ್ ಅಂಕೋಲಾ ಕರಾವಳಿ, ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ ಅಂಕೋಲಾ, ಕೆ.ಎಸ್. ಹೆಗಡೆ ಆಸ್ಪತ್ರೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಮತ್ತು ಆಶಾ ಕಾರ್ಯಕರ್ತರಿಗೆ ಮಕ್ಕಳ ಕ್ಯಾನ್ಸರ್ ಕುರಿತು ಜನ ಜಾಗೃತಿ ಹಾಗೂ ಆಯುಷ್ಮಾನ…

Read More

ಜ.17,18ಕ್ಕೆ ಸೇವಾ ಭಾರತಿ ವತಿಯಿಂದ ಬೆನ್ನು ಹುರಿ ಸಂಬಂಧ ವೈದ್ಯಕೀಯ ತಪಾಸಣೆ

ಶಿರಸಿ :   ಇಂದು ಯುವ ಪೀಳಿಗೆಯಿಂದ ಹಿಡಿದು ಎಲ್ಲಾ ವಯಸ್ಸಿನವರು ಎದುರಿಸುವ ಬೆನ್ನು ಹುರಿ ಸಮಸ್ಯೆಯ ಬಗ್ಗೆ ಶಿರಸಿಯಲ್ಲಿ ಜ.17 ಮತ್ತು 18 ರಂದು ವೈದ್ಯಕೀಯ ತಪಾಸಣಾ, ಮಾಹಿತಿ, ತರಬೇತಿ ಶಿಬಿರವನ್ನು ನಗರದ ಸ್ಕ್ಯಾನ್ ಸೆಂಟರ್ ನಲ್ಲಿ ಮಂಗಳೂರಿನ…

Read More

ವಿಧಾನಸಭೆ ಚುನಾವಣೆ; ಬಿಜೆಪಿ ನಾಯಕರ ರಾಜ್ಯ ಪ್ರವಾಸ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯ ಬಿಜೆಪಿ ಅಲರ್ಟ್ ಆಗಿದ್ದು, ರಾಜ್ಯ ಬಿಜೆಪಿ ಘಟಕದ ನಾಯಕರು ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಆಂತರಿಕ ಸರ್ವೆ ಪ್ರಕಾರ ಪ್ರವಾಸ ಮಾಡಲು ಬಿಜೆಪಿ ಸಜ್ಜಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಲೆಕ್ಷನ್…

Read More

ಮತ ಚಲಾಯಿಸಿದ ಶಾಸಕಿ ರೂಪಾಲಿ ನಾಯ್ಕ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾಯಿತ ಮತಕ್ಷೇತ್ರದ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕಾರವಾರ- ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ಅವರು ಕಾರವಾರದ ನಗರಸಭೆಯ ಮತಗಟ್ಟೆಯಲ್ಲಿ ಮತದಾನ ಮಾಡಿದರು.

Read More

ತಡೆಗೋಡೆಗೆ ಲಾರಿ ಡಿಕ್ಕಿ: ಚಾಲಕ ಪ್ರಾಣಾಪಾಯದಿಂದ ಪಾರು

ಭಟ್ಕಳ: ವೆಂಕಟಾಪುರದ ಬ್ರಿಡ್ಜ್ ಬಳಿ ಮಂಗಳೂರಿನಿoದ ಬಳ್ಳಾರಿ ಹೊಸಪೇಟೆ ಕಡೆಗೆ ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆ ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಅದೃಷ್ಟವಶಾತ್ ಅಪಘಾತದಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಅಪಘಾತದಲ್ಲಿ ಸೇತುವೆ ತಡೆಗೋಡೆ ಲಾರಿಯನ್ನು…

Read More
Back to top