Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಮಾ.17ಕ್ಕೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

ಶಿರಸಿ:ಇಲ್ಲಿನ ಮರಾಠಿಕೊಪ್ಪದ ಸುಭಾಷನಗರದಲ್ಲಿರುವ ಅಜಿತ ಮನೋಚೇತನಾ ಕೇಂದ್ರದಲ್ಲಿ ಪ್ರತಿ ತಿಂಗಳು ನಡೆಯುವ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರವನ್ನು ಮಾ.17, ರವಿವಾರದಂದು ಏರ್ಪಡಿಸಲಾಗಿದೆ. ಬೆಳಿಗ್ಗೆ 10 ಘಂಟೆಯಿಂದ ಮಧ್ಯಾಹ್ನ 2 ಘಂಟೆಯವರೆಗೆ ನಡೆಯುವ ಆರೋಗ್ಯ ತಪಾಸಣಾ ಶಿಬಿರದಲ್ಲಿ ಹುಬ್ಬಳ್ಳಿಯ…

Read More

ಶ್ರೀಕೃಷ್ಣ ಜನ್ಮಾಷ್ಟಮಿ:ಮಕ್ಕಳ ಕೃಷ್ಣ ವೇಷ ಸ್ಪರ್ಧೆಗೆ ಆಹ್ವಾನ

ಯಲ್ಲಾಪುರ: ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಇ-ಯಲ್ಲಾಪುರ ಡಿಜಿಟಲ್ ಮಾಧ್ಯಮದ ವತಿಯಿಂದ ರಂಗ ಸಹ್ಯಾದ್ರಿ ಹಾಗೂ  ಗೌತಮ್ ಜ್ಯುವೆಲರ್ಸ ಯಲ್ಲಾಪುರ ಇವರ ಸಹಯೋಗದಲ್ಲಿ ಉತ್ತರ ಕನ್ನಡ ಜಿಲ್ಲಾ ಮಟ್ಟದ ಮುದ್ದು ಕೃಷ್ಣ ವೇಷದ ಫೋಟೋ ಸ್ಪರ್ಧೆ-2022 ನ್ನು ಆಯೋಜಿಸಲಾಗಿದೆ. ಉತ್ತರ…

Read More

ರಾಜ್ಯ ಮಟ್ಟದ ರ‍್ಯಾಪಿಡ್ ಚೆಸ್:ಲಯನ್ಸ ಶಾಲೆಯ ಅಭಿನೀತ್ ಪ್ರಥಮ

ಶಿರಸಿ: ಹುಬ್ಬಳ್ಳಿಯಲ್ಲಿ ರೋಟರಿ ಕ್ಲಬ್ ಹುಬ್ಬಳ್ಳಿ ಉತ್ತರ ವಿಭಾಗ, ಧಾರವಾಡ ಜಿಲ್ಲಾ ಚೆಸ್ ಅಸೋಸಿಯೇಷನ್ ಸಂಘಟಿಸಿದ್ದ ರ‍್ಯಾಪಿಡ್ ಚೆಸ್ ಪಂದ್ಯಾವಳಿಯಲ್ಲಿ 12 ವರ್ಷದೊಳಗಿನವರ ವಿಭಾಗದಲ್ಲಿ ಲಯನ್ಸ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಕುಮಾರ ಅಭಿನೀತ ಭಟ್ ಪ್ರಥಮ ಸ್ಥಾನ…

Read More

ಕರಾಟೆಯಲ್ಲಿ ಕಾರವಾರದ ವಿದ್ಯಾರ್ಥಿಗಳ ಸಾಧನೆ

ಕಾರವಾರ: ಇತ್ತೀಚೆಗೆ ಶಿರಸಿಯಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಟೂರ್ನಮೆಂಟ್‌ನಲ್ಲಿ ಇಲ್ಲಿನ ಕೋಡಿಬಾಗ ಕರಾಟೆ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನ ಗಳಿಸಿದ್ದಾರೆ.ಇವರಲ್ಲಿ ಬ್ಲ್ಯಾಕ್ ಬೆಲ್ಟ್ ವಿಭಾಗದಲ್ಲಿ ಸಾಹಿಲ್ ಎಚ್.ಸಲಗಾಂವ್ಕರ್ ಕುಮಟೆಯಲ್ಲಿ ಪ್ರಥಮ, ಕತಾದಲ್ಲಿ ದ್ವಿತೀಯ, ಅನೀಶ್ ರವಿ ಕತಾದಲ್ಲಿ ತೃತೀಯ,…

Read More

ತಾಯಿ ಮಮತೆಗೆ ಯಾವುದೂ ಸಾಟಿಯಿಲ್ಲ: ಡಾ.ವೈಶಾಲಿ

ಹೊನ್ನಾವರ: ತಾಯಿಗೆ ದೇವರ ಸ್ಥಾನ ನೀಡಿದ್ದಾರೆ. ತಾಯಿಯ ಮಮತೆಗೆ ಯಾವುದೂ ಸಾಟಿಯಿಲ್ಲ ಎಂದು ಡಾ.ವೈಶಾಲಿ ನಾಯ್ಕ ಹೇಳಿದರು.ಪಟ್ಟಣದ ಹೊನ್ನಾವರ ನಂ.1 ಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ತಾಯಂದಿರ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಹೆಣ್ಣಿಗೆ ತಾಯಿ ಆಗುವ ಅವಕಾಶವನ್ನು ದೇವರು…

Read More

ಉಮ್ಮಚಗಿಯಲ್ಲಿ ‘ಲಕ್ಷ್ಮಣ ಇನ್ನಷ್ಟು’ ವಿನೂತನ ಕಾರ್ಯಕ್ರಮ

ಯಲ್ಲಾಪುರ: ರಾಮಾಯಣ, ಮಹಾಭಾರತ ದಂತಹ ಮಹಾ ಕಾವ್ಯಗಳು ಸದಾ ನಮ್ಮೊಂದಿಗೆ ಬರುತ್ತವೆ. ನಮ್ಮ ನೋವು ನಲಿವುಗಳಲ್ಲಿ ಒಂದಾಗುತ್ತವೆ. ನಮ್ಮ ಕಷ್ಟ ನಷ್ಟಗಳಲ್ಲಿ ಅವು ಯಾವತ್ತೂ ಹಾಸುಹೊಕ್ಕಾಗಿವೆ. ಸದಾ ನಮ್ಮೊಳಗಿನ ಸಾಕ್ಷ ಪ್ರಜ್ಞೆಯಾಗಿರುತ್ತವೆ ಎಂದು ಯಕ್ಷಗಾನ ಕಲಾವಿದೆ ಚಂದ್ರಕಲಾ ಭಟ್ಟ…

Read More

ಲಂಚ ಪಡೆದ ಗ್ರಾಮ ಲೆಕ್ಕಾಧಿಕಾರಿಗೆ ಶಿಕ್ಷೆ ಪ್ರಕಟ

ಕಾರವಾರ: ಜಮೀನನ್ನು ವಾಂಟಣಿ ಮಾಡಿಕೊಡಲು ಲಂಚ ಪಡೆದಿದ್ದ ಗ್ರಾಮ ಲೆಕ್ಕಾಧಿಕಾರಿಗೆ ಭ್ರಷ್ಠಾಚಾರ ಪ್ರತಿಬಂಧಕ ಕಾಯ್ದೆ -1988 ರ ಕಲಂ 7 ರಡಿ 2 ವರ್ಷಗಳ ಕಠಿಣ ಕಾರಾಗೃಹ ವಾಸ ಶಿಕ್ಷೆ ಹಾಗೂ 5000 ರು ದಂಡ ಹಾಗೂ ಕಲಂ13(1)(ಡಿ)ಸಹಿತ…

Read More

ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ

ಕಾರವಾರ: ಕುಮಟಾ ಕೆನರಾ ಬ್ಯಾಂಕ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಸ್ವ ಉದ್ಯೋಗದಲ್ಲಿ ಆಸಕ್ತಿ ಹೊಂದಿರುವ 18 ರಿಂದ 45 ವರ್ಷದ ನಿರುದ್ಯೋಗಿ ಯುವಕ ಯುವತಿಯರಿಗೆ ಜನವರಿ 4 ರಿಂದ ಫೆಬ್ರವರಿ 2 ರವರೆಗೆ ಟ್ಯಾಲಿ, ಜಿಎಸ್ಟಿ,…

Read More

ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ರಕ್ತದಾನ ಶಿಬಿರ

ಸಿದ್ದಾಪುರ: ಸ್ಥಳೀಯ ಎಂ.ಜಿ.ಸಿ. ಕಲಾ, ವಾಣಿಜ್ಯ ಹಾಗೂ ಜಿ.ಎಚ್.ಡಿ.ವಿಜ್ಞಾನ ಮಹಾವಿದ್ಯಾಲಯಲ್ಲಿ ಗಣೇಶ ಹೆಗಡೆ ದೊಡ್ಮನೆ ಜನ್ಮಶತಮಾನೋತ್ಸವ ಮತ್ತು ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಸತ್ತು, ಎನ್.ಎಸ್.ಎಸ್.ಘಟಕ, ಯುವರೆಡ್ ಕ್ರಾಸ್ ಘಟಕ ಹಾಗೂ ಸಾರ್ವಜನಿಕ ತಾಲೂಕು ಆಸ್ಪತ್ರೆಗಳ ಸಂಯುಕ್ತಾಶ್ರಯದಲ್ಲಿ…

Read More

TSS: ಹವ್ಯಕ ವಧು-ವರರ ವೇದಿಕೆ- ಜಾಹೀರಾತು

ದಿ ತೋಟಗಾರ್ಸ್ ಕೋ-ಆಪರೇಟಿವ್ ಸೇಲ್ ಸೊಸೈಟಿ ಲಿಮಿಟೆಡ್‌, ಶಿರಸಿ ಮದುವೆಗಳು ಈಗ ಆನ್‌ಲೈನ್‌ನಲ್ಲೇ ನಿಶ್ಚಯವಾಗುತ್ತವೆ.!!🙎🏻‍♂️🙎🏻‍♀️ http://www.tssjeevansaathi.com ಹವ್ಯಕ ವಧು-ವರರ ವೇದಿಕೆ👩‍❤️‍👨 1000ಕ್ಕೂ ಹೆಚ್ಚು ಪ್ರೊಫೈಲ್‌ಗಳು…..ಇಂದೇ ನೋಂದಾಯಿಸಿ!! ದಿ ತೋಟಗಾರ್ಸ್ ಕೋ-ಆಪರೇಟಿವ್ ಸೇಲ್ ಸೊಸೈಟಿ ಲಿಮಿಟೆಡ್‌, ಶಿರಸಿTel:+917892060463Tel:+918792737236

Read More
Back to top