Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

‘ಅರಣ್ಯ ಸಿಬ್ಬಂದಿಗಳಿಗೆ ಮಾನವೀಯತೆಯ ಪಾಠ ಮಾಡಿ, ತಪ್ಪಿದ್ದಲ್ಲಿ ಆಕ್ರೋಶಕ್ಕೆ ಕಾರಣವಾಗುತ್ತೀರಿ’

ಸಿದ್ಧಾಪುರ: ಅರಣ್ಯ ಹಕ್ಕು ಕಾಯಿದೆಯಲ್ಲಿ ಸಲ್ಲಿಸಿದ ಅರ್ಜಿ ವಿಚಾರಣೆ ಹಂತದಲ್ಲಿ ಆತಂಕ ಪಡಿಸಬೇಡಿ, ಅರಣ್ಯ ಸಿಬ್ಬಂದಿಗಳಿಗೆ ಮಾನವಿಯತೆಯಿಂದ ವರ್ತಿಸಲು ನಿರ್ದೇಶನ ನೀಡಿ, ಒಕ್ಕಲೆಬ್ಬಿಸುವಾಗ ಕಾನೂನಿನ ವಿಧಿ ವಿಧಾನ ಅನುಸರಿಸದೇ ಒಕ್ಕಲೆಬ್ಬಿಸಬೇಡಿ, ಅಸಮರ್ಪಕ ಜಿಪಿಎಸ್ ಮತ್ತು ಮೂಲಭೂತ ಸೌಕರ್ಯಕ್ಕಾಗಿ ಸರಕಾರ…

Read More

‘ದ ರಿಯಲ್ ಕೇರಳ ಸ್ಟೋರಿ’: ನಿಜವಾದ ಶಾಲಿನಿ ಉನ್ನಿಕೃಷ್ಣನ್ ಯಾರು!!??

ಶಾಲಿನಿ ಉನ್ನಿ ಕೃಷ್ಣನ್ ನಿಜ ಹೆಸರು ನಿಮಿಷಾ. ಅವಳನ್ನು ಟ್ರಾಪ್ ಮಾಡಿದವನ ಹೆಸರು ಸಝ್ಜಾದ್ ರೆಹಮಾನ್ ಸಲೀಲ್. ಇವನ ಬೀಫ್ ಹೊಟೆಲ್ ಕೂಡ ನಡೆಯುತ್ತಿದೆ. ಇದಕ್ಕೆ ಮಾಧ್ಯಮದ ಕವರೇಜ್ ಕೂಡ ದೊರೆತಿದೆ. ಮದುವೆ ಆಗಿ ಅಪಘಾನಿಸ್ತಾನ ತೆರಳಿದ ನಿಮಿಷಾ…

Read More

ಈಡಿಗ ಅಭ್ಯರ್ಥಿಗಳ ಪರವಾಗಿ ಸಮಾಜದವರು ದುಡಿಯಿರಿ: ಪ್ರಣವಾನಂದ ಶ್ರೀ

ಗೋಕರ್ಣ: ವಿಧಾನಸಭಾ ಚುನಾವಣೆಯಲ್ಲಿ ನಾಮಧಾರಿ ಸಮಾಜದವರಿಗೆ ಟಿಕೆಟ್ ನೀಡಿದವರ ಪರವಾಗಿ ಸಮಾಜದವರು ಕೆಲಸ ಮಾಡಬೇಕು ಎಂದು ಈಡಿಗ ರಾಷ್ಟ್ರೀಯ ಮಹಾಮಂಡಳಿಯ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ಹೇಳಿದರು.ಮಂಡಳಿಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯ್ಕ ಅವರ ಗುಂಡಬಾಳ ಕೊಂಡಳ್ಳಿ ನಿವಾಸಕ್ಕೆ ಭೇಟಿ…

Read More

ಅಭ್ಯರ್ಥಿ ಯಾರೇ ಆದರೂ ನಮ್ಮ ಆಯ್ಕೆ ಮಾತ್ರ ಬಿಜೆಪಿಯೇ ಆಗಿರಲಿ: ರೂಪಾಲಿ ನಾಯ್ಕ

ಅಂಕೋಲಾ: ಮುಂಬರುವ ಲೋಕಸಭೆಯ ಚುನಾವಣೆಗೆ ಉತ್ತರ ಕನ್ನಡ ಜಿಲ್ಲೆಯಿಂದ ಪಕ್ಷದ ಅಭ್ಯರ್ಥಿ ಯಾರೇ ಆದರೂ ನಮ್ಮ ಆಯ್ಕೆಯ ಗುರಿ ಮಾತ್ರ ಬಿಜೆಪಿಯೇ ಆಗಿರಲಿ ಈ ಮೂಲಕ ಮೋದಿಜಿ ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗಲಿ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ…

Read More

ಕಾರವಾರ: ಕಾಂಗ್ರೆಸ್ ಮುನ್ನಡೆ

ಕಾರವಾರ: ವಿಧಾನಸಭಾ ಚುನಾವಣೆಯ ಮತದಾನ ಎಣಿಕೆ ಪ್ರಾರಂಭವಾಗಿದ್ದು, ಕಾರವಾರ ಕ್ಷೇತ್ರದ ಮತ ಎಣಿಕೆಯ 16ನೇ ಸುತ್ತಿನಲ್ಲಿ ಬಿಜೆಪಿ 53132 ಮತ ಹಾಗೂ ಕಾಂಗ್ರೆಸ್ 53853 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

Read More

ಹೋರಾಟ ಅನಿವಾರ್ಯ, ಜೀವ ಬೇಕಾದರೂ ಬಿಟ್ಟೆವು, ಭೂಮಿ ಬಿಡೆವು

ಸಿದ್ಧಾಪುರ: ಅರಣ್ಯ ಭೂಮಿ ಹಕ್ಕಿಗಾಗಿ ಹೋರಾಟ ಅನಿವಾರ್ಯ, ಪರಿಣಾಮಕಾರಿಯಾದ ಹೋರಾಟ ಮುಂದುವರೆಸಲು ತೀರ್ಮಾನಿಸಿ, ಜೀವವಾದರೂ ಬಿಟ್ಟೆವು ಭೂಮಿಯಿಂದ ಎದ್ದೇಳಲು ಸಾಧ್ಯವಿಲ್ಲ ಎಂಬ ತೀರ್ಮಾನಗಳನ್ನು ಅರಣ್ಯವಾಸಿಗಳು ಕೈಗೊಂಡರು. ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ನೇತೃತ್ವದಲ್ಲಿ…

Read More

ವಾಕರಸಾ ಸಂಸ್ಥೆಯ 368 ಚಾಲಕ- ನಿರ್ವಾಹಕರಿಗೆ ವರ್ಗಾವಣೆ ಭಾಗ್ಯ

ಕಾರವಾರ: ಪ್ರಸಕ್ತ ಸಾಲಿನ ಸಾಮಾನ್ಯ ಕೋರಿಕೆ, ಪರಸ್ಪರ ವರ್ಗಾವಣೆ ಹಾಗೂ ಪತಿ- ಪತ್ನಿ ಮತ್ತಿತರ ವಿಶೇಷ ಪ್ರಕರಣಗಳು ಸೇರಿದಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಒಟ್ಟು 368 ಚಾಲಕ- ನಿರ್ವಾಹಕರುಗಳನ್ನು ವರ್ಗಾವಣೆ ಮಾಡಿ ವ್ಯವಸ್ಥಾಪಕ ನಿರ್ದೇಶಕ ಭರತ್…

Read More

ಮಹಾಗಣಪತಿ ಜ್ಯೋತಿಷ್ಯಂ: ಯಾವುದೇ ಸಮಸ್ಯೆಗೆ ಪರಿಹಾರ ಇಲ್ಲಿದೆ- ಜಾಹೀರಾತು

ಮಹಾಗಣಪತಿ ಜ್ಯೋತಿಷ್ಯಂ ಕೊಳ್ಳೆಗಾಲದ ಪ್ರಖ್ಯಾತ ಜ್ಯೋತಿಷ್ಯರು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿಗೆ 11 ಗಂಟೆಯಲ್ಲಿ ಪರಿಹಾರ 100% ಶಾಶ್ವತ ಪರಿಹಾರ ಇವರು ಕೇರಳ, ಕೊಳ್ಳೆಗಾಲ, ಕಾಶಿ, ಅಘೋರಿ ನಾಗಸಾಧುಗಳ ವಿದ್ಯೆಯನ್ನು ಸತತ 21 ವರ್ಷ ಅಧ್ಯಯನ ಮಾಡಿ ಲಕ್ಷಾಂತರ…

Read More

ಕನ್ನಡಾಭಿಮಾನ ಮೂಡಿಸುವ ಕಸಾಪ ಕಾರ್ಯ ಶ್ಲಾಘನೀಯ: ದೇವಿದಾಸ ಮೊಗೇರ

ಭಟ್ಕಳ: ವಿಶಿಷ್ಟ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳಲ್ಲಿ ಕನ್ನಡಾಭಿಮಾನ ಮೂಡಿಸುವ ಸಾಹಿತ್ಯ ಪರಿಷತ್ತಿನ ಕಾರ್ಯ ಶ್ಲಾಘನೀಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ದೇವಿದಾಸ ಮೊಗೇರ ನುಡಿದರು.ಅವರು ಅಳ್ವೆಕೋಡಿ ದುರ್ಗಾಪರಮೇಶ್ವರಿ ಪ್ರೌಢಶಾಲೆಯಲ್ಲಿ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ತಾಲೂಕು…

Read More

ಸ್ಕೋಡ್‌ವೇಸ್‌ನಲ್ಲಿ ಗಣರಾಜ್ಯೋತ್ಸವ: ರಕ್ತದಾನಿ ರವಿ ಹೆಗಡೆಗೆ ಸನ್ಮಾನ

ಶಿರಸಿ: ಸಂವಿಧಾನದ ಆಶಯಗಳನ್ನು ಅರ್ಥ ಮಾಡಿಕೊಂಡು ದೇಶದ ಪ್ರಗತಿಗೆ ಪ್ರತಿಯೊಬ್ಬರು ಶ್ರಮಿಸಬೇಕು ಹಾಗೂ ಸಂವಿಧಾನಕ್ಕೆ ಅಗೌರವ ತೋರುವ ಮತ್ತು ಹಗುರವಾಗಿ ಮಾತನಾಡುವ ಕೆಲಸ ಯಾರು ಮಾಡಬಾರದು ಎಂದು ಸoಸ್ಥೆ ಉಪಾಧ್ಯಕ್ಷ ಕೆ.ವಿ. ಕೂರ್ಸೆ ಹೇಳಿದರು. ಇಲ್ಲಿನ ಮರಾಠಿಕೊಪ್ಪದ ಸ್ಕೋಡ್‌ವೇಸ್…

Read More
Back to top