Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಮನಗೆದ್ದ ಕಲಾ ಅನುಬಂಧ ಸಂಗೀತ

ಶಿರಸಿ: ನಗರದ ಯೋಗಮಂದಿರ ಸಭಾಭವನದಲ್ಲಿ ಸ್ಥಳೀಯ ರಾಗಮಿತ್ರ ಪ್ರತಿಷ್ಠಾನ ಪ್ರತಿ ತಿಂಗಳ ಮೊದಲ ಸೋಮವಾರದಂದು ಏರ್ಪಡಿಸುತ್ತಿರುವ ಸಾಧನೆಯ ಕಲಾವಿದರ ಸನ್ಮಾನ ಹಾಗೂ ಸಂಗೀತ ಕಾರ್ಯಕ್ರಮ ಜನಮನ ಗೆಲ್ಲುವಲ್ಲಿ ಯಶಸ್ವಿಯಾಯಿತು. ಚಿತ್ರಕಲೆ ಹಾಗೂ ಗಾಯನ ಕ್ಷೇತ್ರದಲ್ಲಿ ಕೀರ್ತಿಗಳಿಸಿದ ರೇಖಾ ಸತೀಶ…

Read More

ಚುನಾವಣೆ: ಅನಮೋಡ ಚೆಕ್‌ಪೋಸ್ಟ್’ನಲ್ಲಿ ಬಿಗಿ ಬಂದೋಬಸ್ತ್

ಜೋಯಿಡಾ: ವಿಧಾನಸಭಾ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ತಾಲೂಕಿನ ಅನಮೋಡ ಅಬಕಾರಿ ಚೆಕ್‌ಪೋಸ್ಟ್ ಬಳಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.ಗೋವಾ ರಾಜ್ಯಕ್ಕೆ ಹತ್ತಿರವಾಗಿರುವ ಅನಮೋಡ ಚೆಕ್‌ಪೋಸ್ಟ್ನಲ್ಲಿ ಅಬಕಾರಿ ಅಧಿಕಾರಿಗಳು, ರಾಮನಗರ ಪೊಲೀಸರು, ತಹಶೀಲ್ದಾರ ಕಚೇರಿ ಸಿಬ್ಬಂದಿ ಹಾಗೂ ಚುನಾವಣಾ ಅಧಿಕಾರಿಗಳು ಅಕ್ರಮ…

Read More

ಪೋಟೊಗ್ರಾಫರ್ಸ ಅಸೋಸಿಯೇಷನ್ ಅಧ್ಯಕ್ಷರ ಆಯ್ಕೆ: 2ನೇ ಅವಧಿಗೆ ರಾಜು ಕಾನಸೂರು

ಶಿರಸಿ: ಜಿಲ್ಲೆಯ ಪ್ರತಿಷ್ಠಿತ ಅಸೋಸಿಯೇಷನ್’ಗಳಲ್ಲಿ ಒಂದಾದ ಶಿರಸಿ ಪೋಟೋಗ್ರಾಫರ್ಸ ಹಾಗೂ ವಿಡಿಯೋಗ್ರಾಫರ್ಸ ಅಸೋಸಿಯೇಷನ್ ಅಧ್ಯಕ್ಷರಾಗಿ ಎರಡನೆ ಅವಧಿಗೆ ರಾಜು ಕಾನಸೂರು ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸಂತೋಷ ಶಿರ್ಸಿಕರ, ಖಜಾಂಚಿಯಾಗಿ ಕಿರಣ ಹೆಗಡೆ ಹಾಣಜಿ, ಕಾರ್ಯದರ್ಶಿಯಾಗಿ ಜಗದೀಶ ಜೈವಂತ, ಜಂಟಿ ಕಾರ್ಯದರ್ಶಿಯಾಗಿ…

Read More

ಕಾರ್ಕಳದಲ್ಲಿ ಮಕ್ಕಳ‌ ರಾಜ್ಯೋತ್ಸವ ಪ್ರಶಸ್ತಿ: ತುಳಸಿ ಹಾಗೂ ಶಮಾಳಿಗೆ ಪ್ರದಾನ

ಶಿರಸಿ: ಕಾರ್ಕಳ ಅಜೆಕಾರಿನ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ‌ ಸಮೇಳನ‌ ಸಮಿತಿ ನೀಡುವ ರಾಜ್ಯ ಮಟ್ಟದ‌ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಶಿರಸಿಯ ಯಕ್ಷಗಾನದ ಬಾಲ ಕಲಾವಿದೆ ತುಳಸಿ ಹೆಗಡೆ ಹಾಗೂ ಚಿತ್ರದುರ್ಗದ ಶಮಾ ಭಾಗವತ್ ಅವರಿಗೆ ಪ್ರದಾನ…

Read More

ಪ್ರತಿಭಾ ಕಾರಂಜಿ ಮಕ್ಕಳ ಬೌದ್ಧಿಕ, ಸಾಂಸ್ಕೃತಿಕ ಮನೋಲ್ಲಾಸಕ್ಕೆ ಕಾರಣ: ಎನ್.ಆರ್.ಹೆಗಡೆ

ಯಲ್ಲಾಪುರ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಆನಗೋಡಿನ ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ಇವರ ಆಶ್ರಯದಲ್ಲಿ ಆನಗೋಡ ಮತ್ತು ದೇಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಪ್ರಾಥಮಿಕ ಶಾಲಾ ಮಕ್ಕಳ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ…

Read More

ರೋಟರಿ ಕ್ಲಬ್’ನಿಂದ ವನಮಹೋತ್ಸವ ಆಚರಣೆ

ಕಾರವಾರ: ರೋಟರಿ ಕ್ಲಬ್ ಆಫ್ ಕಾರವಾರ ವತಿಯಿಂದ ಪೊಲೀಸ್ ಹೆಡ್ ಕ್ವಾಟ್ರಸ್, ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಫಲ ನೀಡುವ ಸಸಿ ಹಾಗೂ ಇನ್ನಿತರ ಹೂವಿನ ಗಿಡಗಳನ್ನು ನೆಡುವುದರ ಮೂಲಕ ವನಮಹೋತ್ಸವ ಆಚರಿಸಲಾಯಿತು. ರೋಟರಿ ಸಂಸ್ಥೆಯ ಅಧ್ಯಕ್ಷ ರಾಘವೇಂದ್ರ…

Read More

ಕಾನಸೂರಿನಲ್ಲಿ ಸಾಂಸ್ಕೃತಿಕ ಸಂಭ್ರಮ,‌ಸಮ್ಮಾನ

ಶಿರಸಿ: ಕನ್ನಡ ರಾಜ್ಯೋತ್ಸವದ ಹಿನ್ನಲೆಯಲ್ಲಿ  ಕಾನಸೂರಿನ ಹಿರಿಯ‌ ಪ್ರಾಥಮಿಕ ಶಾಲಾ ಆವಾರದಲ್ಲಿ ಸ್ನೇಹಿತರ ಬಳಗ ಕಾನಸೂರು, ಕರ್ನಾಟಕ ರಕ್ಷಣಾ ವೇದಿಕೆಯ ಗಜಸೇನೆ ಶಿರಸಿ -ಸಿದ್ದಾಪುರ ಅವರ ಆಶ್ರಯದಲ್ಲಿ ಎರಡನೇ ವರ್ಷದ‌ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನ.1 ರಂದು‌ ಸಂಜೆ…

Read More

ಚಂದನದ ಕೋಟಿ ಕಂಠ ಗಾಯನ ಯಶಸ್ವಿ

ಶಿರಸಿ:ತಾಲೂಕಿನ ನರೇಬೈಲ್‌ನ ಮಿಯಾರ್ಡ್ಸ ಚಂದನ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಕರ್ನಾಟಕ ಸರ್ಕಾರವು ಅ 28ರಂದು ಆಯೋಜಿಸಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಶಿರಸಿ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಶಿರಸಿಯ ಶಾಲ್ಮಲಾ ಶಿಲ್ಪವನದಲ್ಲಿ ಭಾಗವಹಿಸಿದ್ದರು.…

Read More

ಕಂಪ್ಲಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಸಂಘಟನಾತ್ಮಕ ಸಭೆ ಯಶಸ್ವಿ

ಯಲ್ಲಾಪುರ : ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷರಾದ ಗೋವಿಂದ ನಾಯ್ಕ ಅವರ ನೇತೃತ್ವದಲ್ಲಿ ನ.3ರಂದು ಮಂಚಿಕೇರಿ ಸಮಾಜ ಮಂದಿರದಲ್ಲಿ ಕಂಪ್ಲಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಸಂಘಟನಾತ್ಮಕ ಸಭೆ ನಡೆಯಿತು. ದೀಪ ಬೆಳಗಿಸುವುದರ ಮೂಲಕವಾಗಿ ಸಂಘಟನಾತ್ಮಕ ಸಭೆಯನ್ನು…

Read More

ಜ.6ಕ್ಕೆ ಬೆಂಗಳೂರಿನಲ್ಲಿ ಕೆರೇಕೈರಿಗೆ ವಿದ್ವತ್ಸಮ್ಮಾನ

ಶಿರಸಿ: ಬೆಂಗಳೂರಿನಲ್ಲಿ ಇರುವ ಮೈಸೂರ್ ಎಜ್ಯುಕೇಶನ್ ಸೊಸೈಟಿ ನೀಡುವ ಸಂಸ್ಕೃತ ವಿದ್ವತ್ಸಮ್ಮಾನವನ್ನು ಹೆಸರಾಂತ ವಿದ್ವಾಂಸ, ವಿದ್ಯಾವಾಚಸ್ಪತಿ ಉಮಾಕಾಂತ ಭಟ್ಟ‌ ಕೆರೇಕೈ ಅವರಿಗೆ ಪ್ರದಾನ ಮಾಡಲಿದೆ. ಜ.6ರಂದು‌ ಎಂಇಎಸ್ ಕಾಲೇಜು ಸಭಾಂಗಣದಲ್ಲಿ ಸಂಜೆ ೫ಕ್ಕೆ ನಡೆಯುವ ಸಮಾರಂಭದಲ್ಲಿ‌ ಮೇಲುಕೋಟೆ ಯತಿರಾಜಮಠದ…

Read More
Back to top