Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಬೈಕ್-ಬುಲೆರೋ ಅಪಘಾತ: ಬೈಕ್ ಸವಾರ ಮೃತ

ಹೊನ್ನಾವರ: ತಾಲೂಕಿನ ಮೂಡ್ಕಣಿ ಹತ್ತಿರದ ಹಂಗಾರಗುಂಡಿ ರಾಷ್ಟ್ರೀಯ ಹೆದ್ದಾರಿ 69 ರಲ್ಲಿ ಬುಲೆರೋ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಗುರುವಾರ ಮಧ್ಯಾಹ್ನದ ವೇಳೆಗೆ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದು, ಸಹಸವಾರನಿಗೆ ಗಂಭೀರ ಪೆಟ್ಟಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ತಾಲೂಕಿನ…

Read More

ಪೌಷ್ಠಿಕ ಕೈತೋಟ ನಿರ್ಮಾಣ ಕಾಮಗಾರಿ ತ್ವರಿತವಾಗಲಿ: ದೇವರಾಜ್ ಹಿತ್ತಲಕೊಪ್ಪ

ಶಿರಸಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಶಾಲಾ ಪೌಷ್ಠಿಕ ಕೈತೋಟ, ವೈಯಕ್ತಿಕ ಪೌಷ್ಠಿಕ ಕೈತೋಟ ನಿರ್ಮಾಣದಲ್ಲಿ ಅನುಷ್ಠಾನ ಇಲಾಖೆಗಳೊಂದಿಗೆ ಜಂಟಿಯಾಗಿ ಕಾರ್ಯ ನಿರ್ವಹಿಸುವಂತೆ ಕಾರ್ಯನಿರ್ವಾಹಕ ಅಧಿಕಾರಿ ದೇವರಾಜ್ ಹಿತ್ತಲಕೊಪ್ಪ ಅಧಿಕಾರಿಗಳಿಗೆ ತಿಳಿಸಿದರು. ತಾಲೂಕು ಪಂಚಾಯತ್…

Read More

ಮೂಲಸೌಕರ್ಯ ಒದಗಿಸಲು ಬಿಜೆಪಿ ವಿಫಲ: ರವಿಚಂದ್ರ ನಾಯ್ಕ

ಯಲ್ಲಾಪುರ: ಪಟ್ಟಣ ಪಂಚಾಯಿತಿಯ ಬಿಜೆಪಿ ಆಡಳಿತ ಪಟ್ಟಣದಲ್ಲಿ ನೀರು, ಸ್ವಚ್ಛತೆ, ಹಂದಿ ಮಂಗ ನಾಯಿಗಳ ನಿಯಂತ್ರಣದಂತಹ ಮೂಲಭೂತ ಸೌಕರ್ಯ ಒದಗಿಸಲು ವಿಫಲವಾಗಿದೆ ಎಂದು ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ರವಿಚಂದ್ರ ನಾಯ್ಕ ಹೇಳಿದರು. ಅವರು ಗುರುವಾರ ಕಾಂಗ್ರೆಸ್ ಕಾರ್ಯಾಲಯದಲ್ಲಿ…

Read More

ಡಾ.ಬಾಲಕೃಷ್ಣ ಹೆಗಡೆಗೆ ಅತ್ಯುತ್ತಮ ಎನ್ಎಸ್.ಎಸ್. ಕಾರ್ಯಕ್ರಮಾಧಿಕಾರಿ ಪ್ರಶಸ್ತಿ

ಶಿರಸಿ: 2022-23ನೇ ಸಾಲಿನ ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಅತ್ಯುತ್ತಮ  NSS ಕಾರ್ಯಕ್ರಮಾಧಿಕಾರಿ ಪ್ರಶಸ್ತಿಗೆ ವಿಶ್ವವಿದ್ಯಾಲಯ ಶಿವಮೊಗ್ಗದ ಕಮಲಾ ನೆಹರು ಮಹಿಳಾ ಕಾಲೇಜಿನ ಡಾ.ಬಾಲಕೃಷ್ಣ ಹೆಗಡೆ ಅವರನ್ನು ಆಯ್ಕೆ ಮಾಡಿದೆ  ಮತ್ತು ಆ ಕಾಲೇಜಿನ NSS  ಘಟಕವನ್ನು ಅತ್ಯುತ್ತಮ NSS …

Read More

ಇಂಡಿಯಾ ಬುಕ್ ಆಫ್ ರೇಕಾರ್ಡಿಗೆ ಅಭಿರಾಮ

ಶಿರಸಿ: ಶಿಯೋಮಿ ಕಂಪನಿಯ ವಸ್ತುಗಳನ್ನು ಕಳೆದ ಐದು ವರ್ಷಗಳಿಂದ ಸಂಗ್ರಹಿಸಿ ಯಥಾ ಸ್ಥಿತಿಯಲ್ಲಿ ಇಟ್ಟ ಬಾಲಕನೋರ್ವನಿಗೆ ಇಂಡಿಯಾ ಬುಕ್ ಆಫ್ ರೇಕಾರ್ಡನಲ್ಲಿ ಸ್ಥಾನ ಸಿಕ್ಕಿದೆ. ಸಿದ್ದಾಪುರ ತಾಲೂಕಿನ ಸರಕುಳಿಯ ಜಗದಂಬಾ ಪೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಅಭಿರಾಮ ಮಹಾಬಲೇಶ್ವ…

Read More

ಸ್ವರ್ಣವಲ್ಲೀಯಲ್ಲಿ ಸಂಭ್ರಮದಿಂದ ಗೋಪೂಜೆ

ಶಿರಸಿ: ತಾಲೂಕಿನ ಸೋಂದಾ‌ ಸ್ವರ್ಣವಲ್ಲೀ ಮಠದಲ್ಲಿ ಗೋಪೂಜೆ ಸಂಭ್ರಮದಲ್ಲಿ ನಡೆಯಿತು. ಮಠಾಧೀಶ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ‌ ಮಹಾ ಸ್ವಾಮೀಜಿಗಳು ಗೋಗ್ರಾಸ‌ ನೀಡಿದರು‌. ಬಳಿಕ ಪಂಚಾಂಗ ಶ್ರವಣ‌ ಕೂಡ ನಡೆಯಿತು.

Read More

ಸಾರ್ಥಕ ಸಾಧಕ-2023 ಪ್ರಶಸ್ತಿಗೆ ಭಾಗವತ ಪರಮೇಶ್ವರ ಹೆಗಡೆ ಐನಬೈಲ್ ಆಯ್ಕೆ

ಸಿದ್ದಾಪುರ: ಬೆಂಗಳೂರಿನ‌ ಯಕ್ಷಸಿಂಚನ ಟ್ರಸ್ಟ್ ನೀಡುವ ಸಾರ್ಥಕ ಸಾಧಕ-2023 ಪ್ರಶಸ್ತಿಯನ್ನು ಪ್ರಸಿದ್ಧ ಭಾಗವತ ಪರಮೇಶ್ವರ ಹೆಗಡೆ ಐನಬೈಲು ಅವರಿಗೆ ಪ್ರಕಟಿಸಲಾಗಿದೆ. ಬೆಂಗಳೂರಿನ ಉದಯಭಾನು‌ ಕಲಾ‌ ಸಂಘದಲ್ಲಿ ಆ.6, ಭಾನುವಾರ ಮಧ್ಯಾಹ್ನ 3 ರಿಂದ ನಡೆಯುವ ಬಡಗುತಿಟ್ಟು ಪೌರಾಣಿಕ ಯಕ್ಷೋತ್ಸವದಲ್ಲಿ‌…

Read More

ಪಕ್ಷಿಗಳಿಗೆ ನೀರಿಡುವ ಮೂಲಕ ಮಾಡನಕೇರಿಯಲ್ಲಿ ಬೇಸಿಗೆ ಶಿಬಿರಕ್ಕೆ ಚಾಲನೆ

ಶಿರಸಿ: ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಾಡನಕೇರಿ, ಸುಗಾವಿ ಮತ್ತು ನೆಹರೂ ಪ್ರೌಢಶಾಲೆ ಓಣೀಕೇರಿ ಮಕ್ಕಳ ಬೇಸಿಗೆ ಶಿಬಿರಕ್ಕೆ  ಮಾಡನಕೇರಿ ಶಾಲೆಯಲ್ಲಿ ಬಿಸಿಲ ಬೇಗೆಗೆ ಬಸವಳಿವ ಪಕ್ಷಿಗಳಿಗೆ ನೀರಿಡುವ ಮೂಲಕ  ಸ್ಕೌಟ್ಸ್ ಮತ್ತು ಗೈಡ್ಸ್ ಗಳು ಚಾಲನೆ…

Read More

ದಿ.ನಾಗಪತಿ‌ ಭಟ್ ದ್ವಿತೀಯ ಸಂಸ್ಮರಣೆ: ‘ಶ್ರೀರಾಮ ನಿರ್ಯಾಣ’ ಯಕ್ಷಗಾನ ಪ್ರದರ್ಶನ

ಶಿರಸಿ: ತಾಲೂಕಿನ ಐತಿಹಾಸಿಕ ಹಿನ್ನೆಲೆ ಹೊಂದಿದ ಶ್ರೀ ಕ್ಷೇತ್ರ ಸೋಮಸಾಗರದ ಸೋಮೇಶ್ವರ ಸಭಾಭವನದಲ್ಲಿ ದಿ.ನಾಗಪತಿ‌ ಭಟ್ ದ್ವಿತೀಯ ಸಂಸ್ಮರಣೆ ಅಂಗವಾಗಿ ಸೋಮಸಾಗರದ ಶ್ರೀ ವ್ಯಾಸನ್ಯಾಸ ವತಿಯಿಂದ ಏರ್ಪಡಿಸಲಾಗಿದ್ದ ‘ಶ್ರೀರಾಮ ನಿರ್ಯಾಣ’ ಯಕ್ಷಗಾನ ಯಶಸ್ವಿಯಾಗಿ ನಡೆಯಿತು. ಕವಿ‌ ಮಂಜುನಾಥ ಭಾಗ್ವತ್…

Read More

ಭಾರತ ಜೋಡೋ ಪಾದಯಾತ್ರೆ: ಹೊನ್ನಾವರದಲ್ಲಿ ಬೈಕ್ ರ‍್ಯಾಲಿ

ಹೊನ್ನಾವರ: ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸುಮಾರು 3,758 ಕಿ.ಮೀ. ಭಾರತ ಜೋಡೋ ಪಾದಯಾತ್ರೆ ಹಮ್ಮಿಕೊಂಡಿರುವ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧೀ ಮೈಸೂರು ಜಿಲ್ಲೆಯ ಗುಂಡ್ಲುಪೇಟೆಗೆ ಪಾದಾರ್ಪಣೆ ಮಾಡುವ ಮೂಲಕ ಕರ್ನಾಟಕಕ್ಕೆ ಆಗಮಿಸಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್…

Read More
Back to top