Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ರಾಮಮಂದಿರ ಉದ್ಘಾಟನೆ: ಜ.14ರಿಂದ ವರದಳ್ಳಿಯಲ್ಲಿ ವಿವಿಧ ಕಾರ್ಯಕ್ರಮ

ಸಾಗರ: ಅಯೋಧ್ಯೆಯಲ್ಲಿ ಸಾಕೇತ ಪುರವರಾಧೀಶ್ವರ ಮರ್ಯಾದ ಪುರುಷೋತ್ತಮ ಶ್ರೀರಾಮಚಂದ್ರನ ಪ್ರತಿಷ್ಠಾಪನಾ ಮಹೋತ್ಸವದ ಶುಭಸಂದರ್ಭದಲ್ಲಿ ಶ್ರೀ ಶ್ರೀಧರಾಶ್ರಮ, ಶ್ರೀಕ್ಷೇತ್ರ ವರದಪುರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ನಡೆಸಲು ನಿಶ್ಚಯಿಸಲಾಗಿದೆ ಎಂದು ವರದಳ್ಳಿಯ ಶ್ರೀ ಶ್ರೀಧರ ಸೇವಾ ಮಹಾಮಂಡಲದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶ್ರೀ ಶೋಭಕೃತ್…

Read More

ಮುಂಡಗೋಡದಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಮುಂಡಗೋಡ: ತಾಲೂಕಿನ 110/11 ಕೆ.ವ್ಹಿ. ಉಪಕೇಂದ್ರದಲ್ಲಿ ಹೆಚ್ಚುವರಿಯಾಗಿ 10 ಎಂ.ವಿ.ಎ ಪರಿವರ್ತಕ ಕಾಮಗಾರಿ ಕೈಗೊಳ್ಳುವುದರಿಂದ ಜ.29ರ ಬೆಳಗ್ಗೆ 10 ಗಂಟೆಯಿoದ ಸಂಜೆ 5 ಗಂಟೆಯವರೆಗೆ ಪಟ್ಟಣ, ಟಿಬೇಟಿಯನ್ನ ಕಾಲೋನಿ, ಬಾಚಣಕಿ, ನಂದಿಕಟ್ಟಾ, ಇಂದೂರ, ಹುನಗುಂದ, ಮೈನಳ್ಳಿ, ಚವಡಳ್ಳಿ, ಮತ್ತು…

Read More

ಕ್ರೀಡಾಕೂಟ: ಲಯನ್ಸ್ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಶಿರಸಿ: ಶಾಲಾ ಶಿಕ್ಷಣ ಇಲಾಖೆ ಮತ್ತು ಕೆ.ಪಿ.ಸಿ ಗಣೇಶಗುಡಿ, ದಾಂಡೇಲಿ ಇವರ ಸಹಯೋಗದಲ್ಲಿ ಸೆ.27 ರಂದು ನಡೆಸಲಾದ 14 ವರ್ಷ ವಯೋಮಿತಿಯೊಳಗಿನ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಶಟಲ್ ಮತ್ತು ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಇಲ್ಲಿನ ಲಯನ್ಸ್ ಆಂಗ್ಲ ಮಾಧ್ಯಮ…

Read More

ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ಗಣೇಶೋತ್ಸವ

ದಾಂಡೇಲಿ: ನಗರ ಪೊಲೀಸ್ ಠಾಣೆಯ ಆವರಣದಲ್ಲಿ ನಡೆಯುತ್ತಿರುವ ಶ್ರೀಗಣೇಶೋತ್ಸವದ ನಿಮಿತ್ತ ಶನಿವಾರ ಶ್ರೀಸತ್ಯನಾರಾಯಣ ಪೂಜೆ ಹಾಗೂ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು.

Read More

ದೇವತೆಮನೆಯಲ್ಲಿ ಶರನ್ನವರಾತ್ರಾ ಉತ್ಸವ

ಶಿರಸಿ: ತಾಲೂಕಿನ ದೇವತೆಮನೆಯ ಶ್ರೀ ಲಲಿತಾ ಭದ್ರಕಾಳಿ ದೇವಿಯ ಸನ್ನಿಧಿಯಲ್ಲಿ ಸೆ.26 ಸೋಮವಾರದಿಂದ ಅ.5 ಬುಧವಾರದವರೆಗೆ ಶರನ್ನವರಾತ್ರಾ ಉತ್ಸವವು ಜರುಗಲಿದೆ. ಸೆ. 30 ಶುಕ್ರವಾರ, ಶ್ರೀ ಲಲಿತಾ ಪಂಚಮಿಯಂದು ಕುಂಕುಮಾರ್ಚನೆ ಕಾರ್ಯಕ್ರಮ ನಡೆಯಲಿದೆ. ಅಕ್ಟೋಬರ್ 10 ಸೋಮವಾರದಂದು ಶ್ರೀ…

Read More

ಸ್ವಾತಂತ್ರ್ಯ ಯೋಧ ಬಿಳಗಿ ಮಾಧವ ಪೈ ನಿಧನ

ಸಿದ್ದಾಪುರ; ತಾಲೂಕಿನ ಬಿಳಗಿಯಲ್ಲಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಪ್ರಸ್ತುತ ಸಾಗರದಲ್ಲಿ ನೆಲೆಸಿದ್ದ ಮಾಧವ ರಾಮಚಂದ್ರ ಪೈ ಕೋಡಿಗದ್ದೆ(99) ಬುಧವಾರ ಬೆಳಿಗ್ಗೆ ಅಸ್ತಂಗತರಾಗಿದ್ದಾರೆ. ಇದರಿಂದಾಗಿ ಸಿದ್ದಾಪುರದ ಸ್ವಾತಂತ್ರ್ಯ ಯೋಧರ ಪಟ್ಟಿಯಲ್ಲಿ ಕೊನೆಯ ಕೊಂಡಿಯಾಗಿದ್ದ ಸಾರ್ಥಕ ಜೀವವೊಂದು ಕಣ್ಮರೆಯಾದಂತಾಗಿದೆ. ಸ್ವಾತಂತ್ರ್ಯ ಹೋರಾಟದ…

Read More

‘ಸನಾತನಿ’: 10ನೇ ತರಗತಿಯ ಇತಿಹಾಸ ಪಠ್ಯದಲ್ಲಿ ಬದಲಾಗದ ವ್ಯಾಖ್ಯಾನ

eUK ವಿಶೇಷ: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) 10-12ನೇ ತರಗತಿಗೆ ಅನೇಕ ಪಠ್ಯಪುಸ್ತಕಗಳನ್ನು ಪರಿಷ್ಕರಿಸಿದ್ದಾರೆ. ಇದನ್ನು ಅನುಸರಿಸಿ, ಕೆಲವು CBSE, UP ಮತ್ತು NCERT ಅನ್ನು ಅನುಸರಿಸುವ ಇತರ ರಾಜ್ಯ ಮಂಡಳಿಗಳು ಸೇರಿದಂತೆ ಎಲ್ಲಾ…

Read More

ನ.21ರಂದು ಎಂಎಂ ಮಹಾವಿದ್ಯಾಲಯದಲ್ಲಿ ಬೃಹತ್ ಉದ್ಯೋಗಮೇಳ

ಶಿರಸಿ: ನಗರದ ಎಂಇಎಸ್ ನ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಸಿಐಸಿಐ ಬ್ಯಾಂಕ್ ಸಹಯೋಗದಲ್ಲಿ ಬೃಹತ್ ಉದ್ಯೋಗ ಮೇಳವನ್ನು ನ. ಸೋಮವಾರ ಆಯೋಜಿಸಲಾಗಿದೆ. ಅಂದು ಮುಂಜಾನೆ 10 ಗಂಟೆಗೆ ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಎಂಇಎಸ್ ನ ಅಧ್ಯಕ್ಷ…

Read More

ಭಾರತೀಯ ಸೇನೆ ಸೇರಲು ಹೊರಟ ಅಂಕೋಲಾದ 17 ನಾಯಿಮರಿಗಳು

ಅಂಕೋಲಾ: ತಾಲೂಕಿನ ಭಾವಿಕೇರಿಯ ರಾಘವೇಂದ್ರ ಭಟ್ ಸಾಕಿದ ವಿಶೇಷ ತಳಿಯ ನಾಯಿಯ ಕಾರ್ಯಕ್ಷಮತೆ ಗಮನಿಸಿದ ಭಾರತೀಯ ಸೇನೆಯ ಅಧಿಕಾರಿಗಳು ಅಂಕೋಲಾಕ್ಕೆ ಆಗಮಿಸಿ ಸೇನಾ ಕಾರ್ಯಾಚರಣೆಯಲ್ಲಿ ಬಳಸಿಕೊಳ್ಳಲು 17 ನಾಯಿ ಮರಿಗಳನ್ನು ಕೊಂಡೊಯ್ದಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ…

Read More

‘TSS ಗೋಲ್ಡ್’ ಆತಂಕಕ್ಕೆ ಆಸ್ಪದವಿಲ್ಲದ ಚಿನ್ನ – ಜಾಹಿರಾತು

*TSS ಗೋಲ್ಡ್’ ಆತಂಕಕ್ಕೆ ಆಸ್ಪದವಿಲ್ಲದ ಚಿನ್ನ* ಟಿ.ಎಸ್.ಎಸ್ ಸುಪರ್‌ ಮಾರ್ಕೆಟ್ಎಪಿಎಂಸಿ ಯಾರ್ಡ್, ಶಿರಸಿದೂರವಾಣಿ-ಶಿರಸಿ: 9900365733ಸಿದ್ದಾಪುರ: 9019052824 

Read More
Back to top