Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಸಾಧಿಸಲು ನಮ್ಮ ಮೇಲೆ ನಮಗೆ ವಿಶ್ವಾಸ ಅಗತ್ಯ: ಡಾ. ಸವಿತಾ ಕಾಮತ

ಭಟ್ಕಳ: ನಮ್ಮ ಮೇಲೆ ನಾವು ವಿಶ್ವಾಸವಿಟ್ಟು ಸಾಧಿಸಲು ಹೊರಟರೆ ಅದ್ಭುತವಾದದ್ದನ್ನು ಪಡೆಯಲು ಸಾಧ್ಯ ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ.ಸವಿತಾ ಕಾಮತ ಹೇಳಿದರು.ಅವರು ದಿ ನ್ಯೂ ಇಂಗ್ಲೀಷ್ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ ‘ಸಾಧನಾ 2023’ ವಾರ್ಷಿಕ ಸ್ನೇಹ ಸಮ್ಮೇಳನದ ಮುಖ್ಯ…

Read More

ವಿಜೃಂಭಣೆಯಿಂದ ನಡೆದ ಅಮದಳ್ಳಿ ಶ್ರೀವೀರಗಣಪತಿ ದೇವರ ವಾರ್ಷಿಕೋತ್ಸವ

ಕಾರವಾರ: ತಾಲೂಕಿನ ಅಮದಳ್ಳಿಯ ಶ್ರೀ ವೀರಗಣಪತಿ ದೇವರ 39ನೇ ವಾರ್ಷಿಕೋತ್ಸವ ಶನಿವಾರ ವಿಜೃಂಭಣೆಯಿಂದ ನಡೆದಿದ್ದು ಸಾವಿರಾರು ಭಕ್ತರು ಆಗಮಿಸಿ ಪ್ರಸಾದ ಸ್ವೀಕರಿಸಿ ಶ್ರೀ ದೇವರಕೃಪೆಗೆ ಪಾತ್ರರಾದರು.ಮುಂಜಾನೆಯಿಂದ ಮಹಾ ಮಂಗಳಾರತಿ, ಸಮೂಹಿಕ ಹಾಗೂ ದೇವಸ್ಥಾನದ ವತಿಯಿಂದ 108 ತೆಂಗಿನಕಾಯಿ ಗಣಹೋಮ…

Read More

ಸುವಿಚಾರ

ಅರ್ಥಾಹರಣಕೌಶಲ್ಯಂ ಕಿಂ ಸ್ತುಮಃ ಶಾಸ್ತ್ರವಾದಿನಾಮ್ಅವ್ಯಯೇಭ್ಯೋಪಿ ಯೇ ಚಾರ್ಥಾನ್ನಿಷ್ಕರ್ಷಂತಿ ಸಹಸ್ರಶಃ || ಅರ್ಥೈಸುವಿಕೆಯ ಕೌಶಲ ಅಂತ ಶಾಸ್ತ್ರಜ್ಞರಲ್ಲಿ ಇರುತ್ತದಲ್ಲ ಅದನ್ನು ಹೊಗಳಿದಷ್ಟೂ ಸಾಲದು. ಯಾವುದೇ ವಾಕ್ಯವಿದ್ದರೂ ಯಥಾಯೋಗ್ಯವಾದ ಮತ್ತು ಸ್ವೀಕಾರಾರ್ಹವಾದ ಅರ್ಥವನ್ನವರು ತಂದು ಸೇರಿಸಬಲ್ಲರು. ಅವ್ಯಯಗಳೆಂದ ಭಾಷಾಪ್ರವಿಭಾಗದಿಂದಲೂ ಹತ್ತಾರು ಬಗೆಯ…

Read More

ಬರ್ಚಿ ಅರಣ್ಯ ವಲಯ ವ್ಯಾಪ್ತಿಯಲ್ಲಿ ಹುಲಿಯ ಶವ ಪತ್ತೆ; ತನಿಖೆಗೆ ವಿಶೇಷ ತಂಡ ರಚನೆ

ದಾಂಡೇಲಿ: ತಾಲ್ಲೂಕಿನ ಬರ್ಚಿ ಅರಣ್ಯ ವಲಯ ವ್ಯಾಪ್ತಿಯಲ್ಲಿ ಬರುವ ನಾನಾಕೇಸರೊಡ್ಗಾ ಗ್ರಾಮದ ಸರ್ವೆ ನಂ.03 ಅರಣ್ಯ ಪ್ರದೇಶದಲ್ಲಿ ಒಂದು ಗಂಡು ಹುಲಿಯ ಶವವೊಂದು ಪತ್ತೆಯಾದ ಘಟನೆ ನಡೆದಿದೆ.ಅರಣ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ಬಂದ ತಕ್ಷಣವೆ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದಾಗ…

Read More

ಸರಳತೆಯಿಂದ ಮತಯಾಚನೆಗೆ ಮಾಡುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವಾ

ಕುಮಟಾ: ರಾಜ್ಯದಲ್ಲಿ ವಿಧಾನಸಭಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಜಿದ್ದಾಜಿದ್ದಿನ ಕ್ಷೇತ್ರವಾದ ಕುಮಟಾದಲ್ಲಿ ಸದ್ಯ ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವಾ ಸರಳತೆಯ ಮೂಲಕವೇ ಕ್ಷೇತ್ರದಲ್ಲಿ ಸದ್ದು ಮಾಡಲು ಪ್ರಾರಂಭ ಮಾಡಿದ್ದಾರೆ.ಕುಮಟಾ ಕ್ಷೇತ್ರ ಈ…

Read More

ಅರಣ್ಯ ವರ್ಕಿಂಗ್ ಪ್ಲಾನ್ ಮಾನದಂಡ ಬದಲಾಗಲಿ: ಅನಂತ ಅಶೀಸರ ಅಭಿಮತ

ಶಿರಸಿ: ಅರಣ್ಯ ಪರಿಸರ ಮಂತ್ರಾಲಯ, ಭಾರತ ಸರ್ಕಾರ, ಅರಣ್ಯ ಇಲಾಖೆ ಕರ್ನಾಟಕ, ಇನ್ಸಿಟ್ಯೂಟ್ ಆಫ್ ವುಡ್ ಸೈನ್ಸ್ & ಟೆಕ್ನಾಲಜಿ, ಜಂಟಿ ಆಶ್ರಯದಲ್ಲಿ ವರ್ಕಿಂಗ್ ಪ್ಲಾನ್- 2023ರ ಕುರಿತ ರಾಷ್ಟ್ರೀಯ ಕಾರ್ಯಾಗಾರ ಬೆಂಗಳೂರಿನ ಮರ ವಿಜ್ಞಾನ ಸಂಸ್ಥೆಯಲ್ಲಿ ಇತ್ತೀಚೆಗೆ…

Read More

ಲಾರಿ ಬ್ಯಾಟರಿ ಕದ್ದೊಯ್ದಿದ್ದವರ ಬಂಧನ

ಶಿರಸಿ: ನಗರದ ಟೆಂಪೊ ಸ್ಟ್ಯಾಂಡ್ ಹತ್ತಿರ ನಿಲ್ಲಿಸಿಡಲಾಗಿದ್ದ ಲಾರಿಯಿಂದ ಸುಮಾರು16 ಸಾವಿರ ರೂ. ಮೌಲ್ಯದ ಬ್ಯಾಟರಿಯನ್ನು ಕದ್ದೊಯ್ದಿದ್ದವರನ್ನು ಬಂಧಿಸಲಾಗಿದೆ. ಅಯ್ಯಪ್ಪ ನಗರದ ಟ್ಯಾಂಕ್ ಹತ್ತಿರದ ನಿವಾಸಿ ಶ್ರವಣಕುಮಾರ ವಾಕಡೆ ಹಾಗೂ ಅಶ್ವಿನಿ ಸರ್ಕಲ್ ಹತ್ತಿರದ ನಿವಾಸಿ ಸದಾನಂದ ನಾಯ್ಕ…

Read More

ನೂತನ ರಾಜ್ಯಸಭಾ ಸದಸ್ಯ ನಾರಾಯಣ ಭಾಂಡಗೆ ಸನ್ಮಾನ

ಹಳಿಯಾಳ : ನೂತನವಾಗಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ನಾರಾಯಣ ಭಾಂಡಗೆ ಅವರನ್ನು ಹಳಿಯಾಳದ ಬಿಜೆಪಿ ಪ್ರಮುಖರು ಭಾನುವಾರ ಬಾಗಲಕೋಟೆಗೆ ತೆರಳಿ ಸನ್ಮಾನಿಸಿದರು. ಬಿಜೆಪಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಾಜಿ ನರಸಾನಿ, ಪಕ್ಷದ ಹಿಂದುಳಿದ ವರ್ಗಗಳ ಜಿಲ್ಲಾ ಪ್ರಧಾನ…

Read More

ಕೋಟಿ ಕಂಠಕ್ಕೆ ದನಿಯಾದ ಲಯನ್ಸ್ ಶಾಲೆ

ಶಿರಸಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಡಿಯಲ್ಲಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಿರಸಿಯವರ ಸಹಯೋಗದಲ್ಲಿ ನಾಡು ನುಡಿಯ ಬಗ್ಗೆ ಅಭಿಯಾನ ಮೂಡಿಸುವ ಹಿನ್ನೆಲೆಯಲ್ಲಿ ನಮ್ಮ ಕನ್ನಡ ಕವಿಗಳು ರಚಿಸಿದ ಹಾಡುಗಳನ್ನು ಏಕಕಂಠದಲ್ಲಿ ಹಾಡುವ ಅಭಿಯಾನವನ್ನು ಅಕ್ಟೋಬರ್ 28ರಂದು ಶಿರಸಿ…

Read More

ಹಳಿಯಾಳ ಡಿಗ್ರಿ ಕಾಲೇಜ್ ಹಳೆಯ ವಿದ್ಯಾರ್ಥಿಗಳ ಸಂಘ ಅಸ್ತಿತ್ವಕ್ಕೆ

ಹಳಿಯಾಳ: ಈ ಭಾಗದ ಬಹುದೊಡ್ಡ ಪ್ರಥಮ ದರ್ಜೆ ಕಾಲೇಜ್ ನಮ್ಮದಾಗಿದ್ದು, ಈಗ ಇಲ್ಲಿ 1300 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇದರ ಜೊತೆಗೆ ಸಾವಿರಾರು ವಿದ್ಯಾರ್ಥಿಗಳು ಈ ಕಾಲೇಜಿನಿಂದ ಪದವಿ ಪಡೆದು ಸರಕಾರಿ ವಿವಿಧ  ಇಲಾಖೆಯಲ್ಲಿ, ಸಂಘ ಸಂಸ್ಥೆಗಳಲ್ಲಿ  ಕಾರ್ಯನಿರ್ವಹಿಸುವುದಲ್ಲದೆ…

Read More
Back to top