Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಫೆ.4ಕ್ಕೆ ‘ಉಚಿತ ಆರೋಗ್ಯ ತಪಾಸಣಾ ಶಿಬಿರ’

ಯಲ್ಲಾಪುರ: ಕದಂಬ ಫೌಂಡೇಶನ್‌ ಶಿರಸಿ ಹಾಗೂ ಜನಸೇವಾ ಟ್ರಸ್ಟ್‌ ಕುಂದರಗಿ ಮಾವಿನಕಟ್ಟಾ ಇವರ ಜಂಟಿ ಆಶ್ರಯದಲ್ಲಿ ಫೆ.4 ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1ಗಂಟೆಯವರೆಗೆ “ಉಚಿತ ಆರೋಗ್ಯ ತಪಾಸಣಾ ಶಿಬಿರ” ಕಾರ್ಯಕ್ರಮವು ಕುಂದರಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ…

Read More

Conversion of Mizoram to Christianity

The Battle of Plassey in 1757 firmly established the British in India and they became undisputed rulers of Bengal, one of the largest provinces in India. It comprised…

Read More

ಘನತ್ಯಾಜ್ಯ ಘಟಕ ನಿರ್ಮಾಣಕ್ಕಾಗಿ ಸ್ಥಳ ನಿಗದಿಗೆ ಸಭೆ; ವ್ಯಾಪಕ ಚರ್ಚೆ

ಕುಮಟಾ: ಪುರಸಭೆಯ ಘನತ್ಯಾಜ್ಯ ಘಟಕ ನಿರ್ಮಾಣಕ್ಕಾಗಿ ಸ್ಥಳ ನಿಗದಿ ಮಾಡುವ ಸಂಬಂಧ ಸಾಮಾನ್ಯ ಸಭೆಯಲ್ಲಿ ವ್ಯಾಪಕ ಚರ್ಚೆ ನಡೆಯಿತು.ಪುರಸಭೆ ಅಧ್ಯಕ್ಷೆ ಅನುರಾಧಾ ಬಾಳೇರಿ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯಸಭೆಯಲ್ಲಿ ಘನತ್ಯಾಜ್ಯ ಘಟಕದ ಸ್ಥಳ ನಿಯುಕ್ತಿಗೊಳಿಸುವ ಕುರಿತು ಪುರಸಭೆ ವ್ಯಾಪ್ತಿಯ ಚಿತ್ರಗಿ…

Read More

ಶ್ರೀಭದ್ರಕಾಳಿ ದೇವಿಗೆ 7 ಲಕ್ಷ ವೆಚ್ಚದ ರಜತ ಕವಚ ಅರ್ಪಣೆ

ಗೋಕರ್ಣ: ದಕ್ಷಿಣದ ಕಾಶಿ ಎನಿಸಿಕೊಂಡಿರುವ ಶ್ರೀಕ್ಷೇತ್ರ ಗೋಕರ್ಣದಲ್ಲಿ ಶ್ರೀ ಭದ್ರಕಾಳಿ ದೇವಿಯ ಮಹಿಮೆಯು ಅಪಾರವಾದುದು ಇಂತಹ ಪುರಾಣ ಪ್ರಸಿದ್ಧ ಶ್ರೀ ಭದ್ರಕಾಳಿ ದೇವರಿಗೆ ಇಲ್ಲಿಯ ಮೇಲಿನ ಕೇರಿಯ ಶಿವಾನಂದ ಮಾಣೇಶ್ವರ ಗೌಡ ದಂಪತಿಗಳು ಶ್ರೀದೇವಿಗೆ 7 ಲಕ್ಷ ವೆಚ್ಚದ…

Read More

ಆಧುನಿಕ ಪದ್ಧತಿ ಶೌಚಾಲಯ ಉದ್ಘಾಟನೆ

ಜೊಯಿಡಾ: ತಾಲೂಕಿನ ರಾಮನಗರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ವಿದ್ಯಾರ್ಥಿಗಳಿಗಾಗಿ ಪಾಲಿ ಹೈಡ್ರೋನ್ ಫೌಂಡೇಶನ್ ಬೆಳಗಾವಿ ರೂ. 8.50 ಲಕ್ಷ ವೆಚ್ಚದ ಆಧುನಿಕ ಪದ್ಧತಿಯ ಶೌಚಾಲಯ ನಿರ್ಮಿಸಿ ಜೊತೆಗೆ 2 ಸ್ನಾನ ಗೃಹವನ್ನು ಕಟ್ಟಿಸಿಕೊಟ್ಟಿದ್ದಾರೆ. ನೂತನ ಮಾದರಿ ಶೌಚಾಲಯವನ್ನು…

Read More

ಭವಿಷ್ಯಕ್ಕಾಗಿ ನಿಧಿಗಳ ಕ್ರೋಡಿಕರಣದಲ್ಲಿ ಟಿಎಸ್ಎಸ್ ಸದಾ ಮುಂದು

ಟಿಎಸ್ಎಸ್ ಸಾಧನಾ ಪಥ – 4 ಭವಿಷ್ಯಕ್ಕಾಗಿ ನಿಧಿಗಳ ಕ್ರೋಡಿಕರಣದಲ್ಲಿ ಟಿಎಸ್ಎಸ್ ಸದಾ ಮುಂದು ▶️ ರೈತರ ಸಮಸ್ಯೆಗಳ ನಿವಾರಣೆಯ ಜೊತೆ ಜೊತೆಗೆ ಸದಸ್ಯರ ಮತ್ತು ನೌಕರರಿಗಾಗಿಯೇ ಟಿ.ಎಸ್.ಎಸ್. ನಿರ್ದಿಷ್ಟ ಪ್ರಮಾಣದಲ್ಲಿ ನಿಧಿಗಳನ್ನು ಸ್ಥಾಪಿಸುವ ಮೂಲಕ ಭವಿಷ್ಯದ ಸಂಕಷ್ಟಗಳ…

Read More

ನ. 11ಕ್ಕೆ ಪಿಯು ವಿದ್ಯಾರ್ಥಿಗಳಿಗಾಗಿ ತಾಲೂಕು ಮಟ್ಟದ ಸಾಂಸ್ಕೃತಿಕ ಸಹಪಠ್ಯಗಳ ಸ್ಪರ್ಧೆ

ಶಿರಸಿ : ಪದವಿಪೂರ್ವ ಶಿಕ್ಷಣ ಇಲಾಖೆ ಕಾರವಾರ  ಹಾಗೂ ಎಂ. ಇ. ಎಸ್. ಚೈತನ್ಯ ಪದವಿಪೂರ್ವ ಮಹಾವಿದ್ಯಾಲಯ, ಶಿರಸಿ  ಇವರ ಸಂಯುಕ್ತ ಅಶ್ರಯದಲ್ಲಿ ಪದವಿಪೂರ್ವ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಸಾಂಸ್ಕೃತಿಕ ಸಹಪಠ್ಯಗಳ ಸ್ಪರ್ಧೆಯನ್ನು ನ.11 ಗುರುವಾರ ನಗರದ ಚೈತನ್ಯ…

Read More

ಮಂಕಿಯ ಗೋಲ್ ಶಾಲೆಗೆ ‘ಎಕ್ಸೆಲೆನ್ಸ್ ಇನ್ ಎಜುಕೇಷನ್’ ಪ್ರಶಸ್ತಿ

ಹೊನ್ನಾವರ : ಗ್ಲೋಬಲ್ ಟ್ರಯಂಫ್ ಫೌಂಡೇಶನ್” ವತಿಯಿಂದ ಬೆಂಗಳೂರಿನ “ಅಲೋಪ್ಟ್ ಮರಿಯಾಟ್” ನಲ್ಲಿ ನಡೆದ ‘ನ್ಯೂ ಏಜ್ ಎಜುಕೇಷನ್ ಸಮಿಟ್’ ನಲ್ಲಿ ಗೋಲ್ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆ ಮಂಕಿಗೆ ‘ಎಕ್ಸೆಲೆನ್ಸ್ ಇನ್ ಎಜುಕೇಷನ್’ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಉತ್ತಮ ಗುಣಮಟ್ಟದ…

Read More

ಡೈಮಂಡ್ ಲೀಗ್ ಮೀಟ್ ಟೈಟಲ್ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್‌ ಛೋಪ್ರಾ

ನವದೆಹಲಿ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದು ಭಾರತಕ್ಕೆ ಹೆಮ್ಮೆ ತಂದಿರುವ ಜಾವಲಿನ್‌ ಪಟು ನೀರಜ್ ಚೋಪ್ರಾ ಅವರು ಮತ್ತೆ ಇತಿಹಾಸ ನಿರ್ಮಾಣ ಮಾಡಿದ್ದಾರೆ. ಲೊಸನ್ನೆ ಡೈಮಂಡ್ ಲೀಗ್‌ನಲ್ಲಿ ಜಾವೆಲಿನ್ ಥ್ರೋ ಸ್ಪರ್ಧೆಯನ್ನು 89.08 ಮೀಟರ್‌ಗಳ ಅತ್ಯುತ್ತಮ ಎಸೆತದೊಂದಿಗೆ…

Read More

ಶ್ರೀಲಂಕಾಗೆ 21,000 ಟನ್ ರಾಸಾಯನಿಕ ಗೊಬ್ಬರ ಪೂರೈಸಿದ ಭಾರತ

ನವದೆಹಲಿ: ನೆರೆಯ ಶ್ರೀಲಂಕಾಕ್ಕೆ ಭಾರತವು 21,000 ಟನ್ ರಾಸಾಯನಿಕ ಗೊಬ್ಬರವನ್ನು ಹಸ್ತಾಂತರಿಸಿದೆ. ಭಾರತದ ಹೈಕಮಿಷನರ್ ಅವರು ಶ್ರೀಲಂಕಾದ ಜನರಿಗೆ ಭಾರತದ ವಿಶೇಷ ಬೆಂಬಲದ ಅಡಿಯಲ್ಲಿ ರವಾನೆಯನ್ನು ಔಪಚಾರಿಕವಾಗಿ ಹಸ್ತಾಂತರಿಸಿದರು. ಕಳೆದ ತಿಂಗಳು ಭಾರತೀಯ ಬೆಂಬಲದ ಅಡಿಯಲ್ಲಿ 44,000 ಟನ್‌ಗಳ…

Read More
Back to top