Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಮಾತ್ನಳ್ಳಿ ಶಾಲಾ ಶಿಕ್ಷಕ ತಿಮ್ಮಪ್ಪ ನಾಯ್ಕ್ ನಿವೃತ್ತಿ: ಬೀಳ್ಕೊಡುಗೆ

ಶಿರಸಿ: ತಾಲೂಕಿನ ಮಾತ್ನಳ್ಳಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 22 ವರ್ಷಗಳಿಂದ ಶಿಕ್ಷಕರಾಗಿ ಕಾರ್ಯನಿರ್ವಹಿಸಿದ ತಿಮ್ಮಪ್ಪ ನಾಯ್ಕ್ ನಿವೃತ್ತಿ ಹೊಂದಿದ್ದು, ಅವರನ್ನು ಬೀಳ್ಕೊಡಲಾಯಿತು. ಇದೇ ಸಂದರ್ಭದಲ್ಲಿ ಶಾಲೆಯ ಸಂಪೂರ್ಣ ಅಭಿವೃದ್ದಿಗೆ ಕಾರಣೀಕರ್ತರಾದ ಕಾಡ್ಕೋಳಿ ಶ್ರೀಪತಿ ಭಟ್ಟ ಅವರನ್ನು ಊರ ನಾಗರಿಕರು…

Read More

ದೇಶಪಾಂಡೆಯಿಂದಲೂ ಗ್ರೀನ್ ಸಿಗ್ನಲ್ ಸಾಧ್ಯತೆ: ಕಾಂಗ್ರೆಸ್ ಸೇರಲು ಸಜ್ಜಾದ ಮಾಜಿ ಸಚಿವ ಆನಂದ್ ಅಸ್ನೋಟಿಕರ್…?

ಕಾರವಾರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ ಸಾಕಷ್ಟು ರಾಜಕೀಯ ಬೆಳವಣಿಗೆಗಳಾಗುತ್ತಿದೆ. ಇತ್ತ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಕಾಂಗ್ರೆಸ್ ಸೇರುವುದು ಬಹುತೇಕ ಖಚಿತ ಎನ್ನಲಾಗಿದ್ದು ಜಿಲ್ಲೆಯ ಕಾಂಗ್ರೆಸ್ ಧುರೀಣ ಆರ್ ವಿ ದೇಶಪಾಂಡೆ ಸಹ ಇದಕ್ಕೆ…

Read More

ಧರ್ಮಗುರುಗಳು ಸದಾಚಾರ ಪಾಲಿಸಬೇಕು: ಸತೀಶ ಸೈಲ್

ಅಂಕೋಲಾ: ಸಮಾಜವನ್ನು ಸನ್ಮಾರ್ಗದಲ್ಲಿ ಮುನ್ನಡೆಸುವ ಜವಾಬ್ದಾರಿ ಹೊಂದಿರುವ ಧರ್ಮಗುರುಗಳು ಸದಾಚಾರವನ್ನು ಪಾಲಿಸುವುದು ಅಗತ್ಯವಿದೆ. ರಾಜಕಾರಣಿಗಳು, ಮಾಧ್ಯಮಗಳು ಸಹ ಇಂತಹ ವಿಷಯದಲ್ಲಿ ಸಂವೇದನೆಯಿoದ ನಡೆದುಕೊಳ್ಳುವುದು ಅನಿವಾರ್ಯ ಎಂದು ಮಾಜಿ ಶಾಸಕ ಸತೀಶ ಸೈಲ್ ಅಭಿಪ್ರಾಯಪಟ್ಟರು.ಬುಧವಾರ ಪಟ್ಟಣದ ಗೋಖಲೆ ಸೆಂಟನರಿ ಕಾಲೇಜಿನಲ್ಲಿ…

Read More

ಸಿ.ವಿ.ಎಸ್.ಕೆ. ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಕುಮಟಾ: ಇಲ್ಲಿನ ಕೊಂಕಣ ಎಜ್ಯಕೇಶನ ಟ್ರಸ್ಟಿನ ಸಿ.ವಿ.ಎಸ್.ಕೆ. ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿಯರಾದ ಕುಮಾರಿ ಸ್ನೇಹಾ ಉದಯ ನಾಯ್ಕ ಹಾಗೂ ಕುಮಾರಿ ದಿಶಾ ದೀಪಕ ನಾಯ್ಕ ಇವರು ಸಾರ್ವಜನಿಕ ಶಿಕ್ಷಣ ಇಲಾಖೆ, ಡಿಎಸ್ಇಆರ್‌ಟಿ ಹಾಗೂ ಕುಮಟಾ ಡಯಟ್ ಇವರು…

Read More

ಯುವಜನೋತ್ಸವದಿಂದ ಪ್ರತಿಭೆಗಳಿಗೆ ಉತ್ತೇಜನ: ರುದ್ರಣ್ಣಗೌಡ

ಕಾರವಾರ: ಯುವಜನೋತ್ಸವವು ಯುವಜನರಲ್ಲಿ ಜಾನಪದ, ಶಾಸ್ತ್ರೀಯ ಕಲೆ, ಸಂಗೀತ ಮತ್ತು ಸಂಸ್ಕೃತಿಯನ್ನು ಉತ್ತೇಜಿಸುವ ಮಹತ್ತರ ವೇದಿಕೆಯಾಗಿದೆ ಎಂದು ಭೂಮಾಪನ ಇಲಾಖೆಯ ಉಪನಿರ್ದೇಶಕ ರುದ್ರಣ್ಣಗೌಡ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾ…

Read More

ನ.14ಕ್ಕೆ ಮಂಜುಗುಣಿಯಲ್ಲಿ ‘ಯಕ್ಷ ದೀಪಾವಳಿ’

ಶಿರಸಿ: ಇಲ್ಲಿನ ಶಬರ ಸಂಸ್ಥೆಯು ತಾಲೂಕಿನ ಮಂಜುಗುಣಿಯ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ನವೆಂಬರ್ ೧೪ರಂದು ರಾತ್ರಿ 9ರಿಂದ ಯಕ್ಷಗಾನ ಪ್ರದರ್ಶನ ಹಾಗೂ‌‌ ಸಮ್ಮಾನ ಕಾರ್ಯಕ್ರಮ ನಡೆಯಲಿದೆ. ಸಭಾ ಕಾರ್ಯಕ್ರಮದ ಬಳಿಕ  ‘ವೀರ ಬರ್ಭರಿಕ’ ಯಕ್ಷಗಾನ…

Read More

ಮಾರಿಕಾಂಬಾ ಪಿಯು ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವದ ಸಚಿತ್ರ ಮಾಹಿತಿ

ಶಿರಸಿ: ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಶ್ರೀ ಮಾರಿಕಾಂಬಾ ಪಿಯು ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವ  ಯುದ್ಧ ಕ್ಷಣ ಮಾಹಿತಿಯನ್ನು ಸಚಿತ್ರವಾಗಿ , ಮಾಹಿತಿಯೊಂದಿಗೆ ಸುಬೇದಾರ್ ರಾಮು ಹಾಗೂ ಕಾರ್ಗಿಲ ಯೋಧ ಗಣಪತಿ ಭಟ್ಟರು  ಒದಗಿಸಿದರು. ಕಾಲೇಜಿನ ಪ್ರಾಂಶುಪಾಲರು, ಶಿಕ್ಷಕರು…

Read More

ಸುನಿಲ್ ಹೆಗಡೆಗೆ ಜನಸೇವೆ ಮಾಡಲು ಮತ್ತೊಮ್ಮೆ ಅವಕಾಶ ನೀಡಿ: ಸುವರ್ಣ ಹೆಗಡೆ

ಹಳಿಯಾಳ: ಸತತ ಮೂರು ದಶಕಗಳಿಂದ ರಾಜಕೀಯ ಕ್ಷೇತ್ರದಲ್ಲಿದ್ದು, ಜನಸೇವೆಯಲ್ಲಿ ತೊಡಗಿರುವ ಮಾಜಿ ಶಾಸಕರು ಹಾಗೂ ಬಿಜೆಪಿ ಅಭ್ಯರ್ಥಿ ಸುನೀಲ್ ಹೆಗಡೆ ಅವರು ಒಂದು ಬಾರಿ ಶಾಸಕರಾಗಿ ಸರ್ಕಾರ ಇಲ್ಲದೇ ಇರುವ ಸಂದರ್ಭದಲ್ಲಿಯೂ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಈ…

Read More

ಶ್ರೀನಿಕೇತನ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಶಿರಸಿ: ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆ, ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀನಿಕೇತನ ಶಾಲೆ ಇಸಳೂರಿನಲ್ಲಿ ಆಗಸ್ಟ 15ರಂದು 76ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಆಗಮಿಸಿದ್ದ ಶ್ರೀ ರಾಜರಾಜೇಶ್ವರಿ ಸಂಸ್ಥೆಯ ಕಾರ್ಯದರ್ಶಿ ಶಿವರಾಮ ಭಟ್ ಇವರು ಧ್ವಜಾರೋಹಣ…

Read More

ನೀರಿನ ಸಮಸ್ಯೆಗೆ ಸಚಿವ ಗಡ್ಕರಿ ಪರಿಹಾರ

ಬೆಂಗಳೂರು: ದೇಶದ ಹಲವು ಪ್ರದೇಶಗಳಲ್ಲಿ ತಲೆದೋರುವ ನೀರಿನ ಸಮಸ್ಯೆಗಳನ್ನು ತಮ್ಮ ಸಚಿವಾಲಯ ಬಗೆಹರಿಸಬಹುದು ಎಂದು ಕೇಂದ್ರ ರಸ್ತೆ, ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.ನಿಮಗೆಲ್ಲಾ ಗೊತ್ತಿರಬೇಕು, ಕೇಂದ್ರ ಸರ್ಕಾರ ಅಮೃತ್ ಸರೋವರ್ ಯೋಜನೆಯನ್ನು ಜಾರಿಗೆ ತಂದಿದೆ.…

Read More
Back to top