Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಬಿಜೆಪಿ ದಾಂಡೇಲಿ ತಾಲೂಕಾಧ್ಯಕ್ಷರಾಗಿ ಬುದ್ಧಿವಂತಗೌಡ ಪಾಟೀಲ್

ದಾಂಡೇಲಿ : ತಾಲೂಕಿನ ಬಿಜೆಪಿ ಪಕ್ಷದ ನೂತನ ಅಧ್ಯಕ್ಷರಾಗಿ ದಾಂಡೇಲಿ ನಗರಸಭೆಯ ಸದಸ್ಯರಾದ ಬುದ್ಧಿವಂತಗೌಡ ಪಾಟೀಲ್ ಆಯ್ಕೆಯಾಗಿದ್ದಾರೆ. ಪಕ್ಷದ ತಾಲ್ಲೂಕು ಪ್ರಧಾನ ಕಾರ್ಯದರ್ಶಿಗಳನ್ನಾಗಿ ಗಿರೀಶ್ ಟೋಸೂರ್ ಮತ್ತು ಮಿಥುನ್ ನಾಯಕ ಅವರನ್ನು ಆಯ್ಕೆ ಮಾಡಲಾಗಿದೆ. ಮಂಗಳವಾರ ಶಿರಸಿಯ ದೀನ…

Read More

ಜ.1ಕ್ಕೆ ಗಾಂವಕರ ಮೆಮೋರಿಯಲ್ ಫೌಂಡೇಶನ್ ಪ್ರತಿಭಾ ಪುರಸ್ಕಾರ

ಅಂಕೋಲಾ: ಸ್ವಾತಂತ್ರ್ಯ ಯೋಧ “ಬಹುಮುಖಿ” ಅಭಿವೃದ್ಧಿ ಹರಿಕಾರ ಬಾಸಗೋಡ ಬೊಮ್ಮಯ್ಯ ರಾಕು ಗಾಂವಕರ ಇವರ ನೆನಪಿನಲ್ಲಿ ಆಯೋಜಿಸುತ್ತಿರುವ 11ನೇ ವರ್ಷದ ಉಪನ್ಯಾಸ ಹಾಗೂ ಉತ್ತರ ಕನ್ನಡ ಜಿಲ್ಲಾ ಯುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ 2023ನೇ ಜನವರಿ 1 ರವಿವಾರ…

Read More

ಮಾವಿನಗುಂಡಿ ಮಹಿಳಾ ಸತ್ಯಾಗ್ರಹ ಸ್ಮಾರಕ ಪುನರ್ ನಿರ್ಮಾಣಕ್ಕೆ ಪ್ರಸ್ತಾವನೆ

ಸಿದ್ದಾಪುರ: ತಾಲೂಕಿನ ಮಾವಿನಗುಂಡಿಯಲ್ಲಿ ನಿರ್ಮಿಸಲಾಗಿದ್ದ ಮಹಿಳಾ ಸತ್ಯಾಗ್ರಹ ಸ್ಮಾರಕ ಪುನರ್ ನಿರ್ಮಾಣ ಕುರಿತಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ಲಿಖಿತ ಹೇಳಿಕೆ ನೀಡಿದ್ದಾರೆ. ಶಿರಸಿಯ ಡಾ.ರವಿಕಿರಣ ಪಟವರ್ಧನ ಅವರು ಈ ಕುರಿತು ಜಿಲ್ಲಾಧಿಕಾರಿಗಳಿಗೆ ವಾಟ್ಸಪ್…

Read More

ಕಾರವಾರ: 10ನೇ ಸುತ್ತಿಗೆ ಬಿಜೆಪಿ ಮುನ್ನಡೆ

ಕಾರವಾರ: ವಿಧಾನಸಭಾ ಚುನಾವಣೆಯ ಮತದಾನ ಎಣಿಕೆ ಪ್ರಾರಂಭವಾಗಿದ್ದು, ಕಾರವಾರ ಕ್ಷೇತ್ರದ ಮತ ಎಣಿಕೆಯ 10ನೇ ಸುತ್ತಿನಲ್ಲಿ ಬಿಜೆಪಿ 33879 ಮತ ಹಾಗೂ ಕಾಂಗ್ರೆಸ್ 33386, ಜೆಡಿಎಸ್ 1439 ಮತಗಳನ್ನು ಪಡೆದಿದ್ದು, ಬಿಜೆಪಿ ಮುನ್ನಡೆ ಸಾಧಿಸಿದೆ.

Read More

ಧ್ವಂಸಗೊಂಡ ದೇವಾಲಯಗಳ ಪುನರ್ ನಿರ್ಮಾಣ ಅಭಿಯಾನಕ್ಕೆ ನಿರ್ಧಾರ

ಪಣಜಿ: ದಾಳಿಕೋರರಿಂದ ಧ್ವಂಸಗೊಂಡ ದೇವಾಲಯಗಳ ಪುನರ್ ನಿರ್ಮಾಣಕ್ಕಾಗಿ ಎಲ್ಲಾ ದೇವಾಲಯದ ಸಂಘಟನೆಗಳು, ಭಕ್ತರು, ಅರ್ಚಕರು ಮತ್ತು ಹಿಂದುತ್ವನಿಷ್ಠ ಸಂಘಟನೆಗಳ ಪರವಾಗಿ ರಾಷ್ಟ್ರವ್ಯಾಪಿ ಅಭಿಯಾನವನ್ನು ಪ್ರಾರಂಭಿಸಲು ಗೋವಾದಲ್ಲಿ ನಡೆಯುತ್ತಿರುವ 10ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನದ ಎರಡನೇ ದಿನದಂದು…

Read More

ಬಿಸಲಕೊಪ್ಪದಲ್ಲಿ ಸರಣಿ ಅಪಘಾತ: ಈರ್ವರ ಸ್ಥಿತಿ ಗಂಭೀರ

ಶಿರಸಿ: ತಾಲೂಕಿನ ಬಿಸಲಕೊಪ್ಪದಲ್ಲಿ ಬಸ್, ಬೊಲೆರೊ ಪಿಕಪ್ ಹಾಗು ಒಮಿನಿ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಒಮಿನಿಯಲ್ಲಿದ್ದ ಇಬ್ಬರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ. ಮಳಗಿಯಿಂದ ಶಿರಸಿಗೆ ಬರುತ್ತಿದ್ದ ಒಮಿನಿಗೆ ಹಿಂದಿನಿಂದ ಬೊಲೆರೋ ಪಿಕಪ್ ಗುದ್ದಿದ ಪರಿಣಾಮ ಒಮಿನಿ ಬಿಸಲಕೊಪ್ಪದ…

Read More

ನೀರಿನ ಅಭಾವ ಆಗದಂತೆ ನೋಡಿಕೊಳ್ಳಿ: ಹೆಬ್ಬಾರ್ ಸೂಚನೆ

ಮುಂಡಗೊಡ: ತಾಲೂಕಿನಲ್ಲಿ ಇನ್ನು 15 ದಿನ ಮಳೆಯಾಗದಿದ್ದರೆ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಉದ್ಭವ ಆಗುತ್ತದೆ. ಏನಾದರೂ ಸರಿ, ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಶಾಸಕ ಶಿವರಾಮ ಹೆಬ್ಬಾರ್ ಖಡಕ್ ಸೂಚನೆ…

Read More

ಕೇಶವ ಹೆಗಡೆಜೀ ನಿಧನಕ್ಕೆ ಸಂಸದ ಅನಂತಕುಮಾರ್ ಸಂತಾಪ

ಶಿರಸಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರು ಹಾಗೂ ವಿಶ್ವ ಹಿಂದೂ ಪರಿಷತ್ತಿನ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿಗಳಾದ ಕೇಶವ ಹೆಗಡೆಯವರು ನಮ್ಮನ್ನಗಲಿದ ಸುದ್ದಿ ತಿಳಿದು ಮನಸ್ಸಿಗೆ ತುಂಬಾ ನೋವುಂಟಾಗಿದೆ. ಕೇಶವ ಹೆಗಡೆಯವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಚಾರಕರಾಗಿ ಸಂಪೂರ್ಣ…

Read More

ಶ್ರೀರಾಮ ಜನ್ಮಭೂಮಿಗೆ ಹೊಸಕಳೆ: ಸ್ವರ್ಣವಲ್ಲೀ ಶ್ರೀ

ಶಿರಸಿ: ಶ್ರೀರಾಮ ಜನ್ಮಭೂಮಿಯು ಹೊಸ ಕಳೆಯಿಂದ ಶೋಭಿಸುತ್ತಿದೆ. ನಾವೆಲ್ಲರೂ ಬಹುದಿನದಿಂದ ಕಾಯುತ್ತಿರುವ ರಾಮನ ಪ್ರತಿಷ್ಠಾಪನೆಯು ಸೋಮವಾರ ವಿಜೃಂಭಣೆಯಿಂದ ನೆರವೇರಿದೆ. ಸೋಮವಾರ ಅಯೋಧ್ಯೆಯಲ್ಲಿ ಶ್ರೀರಾಮ ಪ್ರತಿಷ್ಠಾಪನೆ ಹಿನ್ನಲೆಯಲ್ಲಿ ಸ್ವರ್ಣವಲ್ಲೀ ಮಠದಲ್ಲಿ ಹಮ್ಮಿಕೊಂಡ ೨೪ ಗಂಟೆ ಶ್ರೀರಾಮ ಭಕ್ತಿ ಜಾಗರಣ ಕಾರ್ಯಕ್ಕೆ…

Read More

ನಾಳೆಯಿಂದ ಸಹಕಾರ ಭಾರತಿ ರಾಜ್ಯಮಟ್ಟದ ಅಭ್ಯಾಸ ವರ್ಗ

ಭಟ್ಕಳ: ಮುರ್ಡೇಶ್ವರದ ಆರೆನ್ನೆಸ್ ಸಭಾಭವನದಲ್ಲಿ ರಾಜ್ಯ ಸಹಕಾರ ಭಾರತಿಯ ರಾಜ್ಯ ಕಾರ್ಯಕಾರಿಣಿ ಮತ್ತು ರಾಜ್ಯ ಅಭ್ಯಾಸ ವರ್ಗ ನ.4 ಮತ್ತು 5ರಂದು ನಡೆಯಲಿದ್ದು, ರಾಜ್ಯದ ವಿವಿಧ ಜಿಲ್ಲೆಯಿಂದ ಸಹಕಾರ ಭಾರತಿಯ 200 ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದು, ಕಾರ್ಯಕ್ರಮದ ಯಶಸ್ಸಿಗೆ ಜಿಲ್ಲೆಯ…

Read More
Back to top