Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಅ.17ಕ್ಕೆ ಶ್ರೀ ಮಹಾಬಲೇಶ್ವರ ದೇವರ ಹೊಸ್ತಿನ ಹಬ್ಬ

ಗೋಕರ್ಣ : ಶ್ರೀ ಮಹಾಬಲೇಶ್ವರ ದೇವರ ಹೊಸ್ತಿನ ಹಬ್ಬವು ಅ.17 ರಂದು ನಡೆಯಲಿದೆ. ಅ.16 ರಂದು ರಾತ್ರಿ ಗೋಕರ್ಣದಿಂದ ಹೊರಟು ಮಿರ್ಜಾನಸೀಮೆ ನಾಡಕರ್ಣಿ ಮನೆತನದ ದೇವರಿರುವ ವಿವೇಕ ನಾಡಕರ್ಣಿ ಮನೆಗೆ ಬಂದು ರಾತ್ರಿ ಅಷ್ಟಾವಧಾನ ಸೇವೆ ಸ್ವೀಕರಿಸಿ ಅಲ್ಲಿ…

Read More

ಜು.22ಕ್ಕೆ ನಾಗರಿಕ ಸೇವಾ ಸ್ಪರ್ಧಾತ್ಮಕ ಪರೀಕ್ಷೆಗಳ ಜಾಗೃತಿ ಅಭಿಯಾನ

ಶಿರಸಿ: ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನ ಸ್ವರ್ಣ ರಶ್ಮಿ ಪ್ರತಿಷ್ಠಾನ, ಎಂಇಎಸ್ ಆಡಳಿತ ಮಂಡಳಿಗಳ ಸಹಕಾರದೊಂದಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ನಾಗರಿಕ ಸೇವಾ ಸ್ಪರ್ಧಾತ್ಮಕ ಪರೀಕ್ಷೆಗಳ ಜಾಗೃತಿ ಅಭಿಯಾನ ಕಾರ್ಯಕ್ರಮವು ಜು. 22ರ ಬೆಳಿಗ್ಗೆ 11ಕ್ಕೆ ನಗರದ…

Read More

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಬೆಂಕಿಗಾಹುತಿಯಾದ ಅಡಿಕೆ ತೋಟ

ಶಿರಸಿ:ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಡಿಕೆ ತೋಟಕ್ಕೆ ಬೆಂಕಿ ತಗುಲಿದ ಪರಿಣಾಮವಾಗಿ ಸುಮಾರು ಅರ್ಧ ಎಕರೆಗೂ ಅಧಿಕ ಪ್ರದೇಶದಲ್ಲಿ ಬೆಳೆದ ಅಡಿಕೆ ತೋಟ ಬೆಂಕಿಗಾಹುತಿಯಾದ ಘಟನೆ ತಾಲೂಕಿನ ಹೆಗಡೆಕಟ್ಟಾ ಬಾಳೇಗದ್ದೆ ಸಮೀಪದ ಕೊಟ್ಟಿಗೆಯಲ್ಲಿ ನಡೆದಿದೆ. ಕಲಗದ್ದೆಯ ಲಕ್ಷ್ಮೀನಾರಾಯಣ ಹೆಗಡೆ…

Read More

ವರ್ಕ್ ಫ್ರಮ್ ಹೋಂ ಕೆಲಸ ನಂಬಿ 30 ಸಾವಿರ ಕಳೆದುಕೊಂಡ ವ್ಯಕ್ತಿ!

ಅಂಕೋಲಾ: ಮನೆಯಿಂದಲೇ ಕೆಲಸ ಮಾಡಿ ಹಣ ಗಳಿಸುವ ಆಮಿಷಕ್ಕೆ ಒಳಗಾಗಿ ವ್ಯಕ್ತಿಯೋರ್ವ ಹಣ ಕಳೆದುಕೊಂಡು ವಂಚನೆಗೊಳಗಾದ ಘಟನೆ ನಡೆದಿದೆ.ಶಂಶಾದ್ ಮಹಮ್ಮದಲಿ ನದಾಫ್ (25) ವಂಚನೆಗೊಳಗಾದವರು. ಮೂಲತಃ ರೋಣ ತಾಲೂಕಿನ ನರೇಗಲ್ ನಿವಾಸಿಯಾಗಿರುವ ಈತ ಪಟ್ಟಣದ ಆರ್.ಎನ್.ನಾಯಕ ಮತ್ತು ಕಮಲಾ…

Read More

ಪಾಂಡವರ ಹೊಳೆಗೆ ಈಜಲು ಹೋದ ಯುವಕ ನೀರುಪಾಲು

ಶಿರಸಿ: ತಾಲೂಕಿನ ಹುಲೇಕಲ್ ಬಳಿಯ ಪಾಂಡವರ ಹೊಳೆಯಲ್ಲಿ ಈಜಲು ಹೋದ ಯುವಕನೋರ್ವ ನೀರುಪಾಲಾದ ಘಟನೆ ಶನಿವಾರ ನಡೆದಿದೆ. ಮೇಘಾಲಯ ಮೂಲದ ಮಂಗಳೂರಿನ ಕಲ್ಲಡ್ಕ ನಿವಾಸಿಯಾಗಿದ್ದ ಡಿಯೊಬೆಟ್ ಮಿಡ್ಕರ್ ಎಂಬಾತನೇ ಮೃತ ದುರ್ದೈವಿಯಾಗಿದ್ದಾನೆ. ಈತನ ಗೆಳೆಯನಾಗಿದ್ದ ಹೊನ್ನೆಗದ್ದೆಯ ಚಿರಾಗ್ ಎಂಬಾತನ…

Read More

ಸುಕ್ರಿ ಗೌಡರ ತಂಡಕ್ಕೆ ಗೌರವ ಸಮರ್ಪಿಸಿದ ನೌಕಾಧಿಕಾರಿ

ಅಂಕೋಲಾ: ನೌಕಾಪಡೆಯ ವಜ್ರಕೋಶದ ಕಮಾಂಡಿ0ಗ್ ಆಫೀಸರ್ ಆರ್.ಕೆ.ಸಿಂಗ್ ಅವರು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸುಕ್ರಿ ಗೌಡರ ಜೊತೆಗೆ ದನಿಗೂಡಿಸುವ ಸಹ ಕಲಾವಿದರಿಗೆ ಸಾಂಪ್ರದಾಯಿಕ ಸೀರೆ ನೀಡಿ ಗೌರವಿಸಿದರು. ಇತ್ತೀಚೆಗಷ್ಟೇ ಅವರು ಪದ್ಮಶ್ರೀ ಸುಕ್ರಿ ಗೌಡರ ಮನೆಗೆ ಭೇಟಿ ನೀಡಿ…

Read More

ಜನ್ಮದಿನದ ಶುಭಾಶಯಗಳು- ಜಾಹೀರಾತು

💐💐 ಜನ್ಮದಿನದ ಶುಭಾಶಯಗಳು💐💐 ನಮ್ಮ ಮಾರ್ಗದರ್ಶಕರು, ಸಾಮಾಜಿಕ ಕಾರ್ಯಕರ್ತರು, ಸಹಸ್ರಾರು ಜನರ ಬದುಕಿಗೆ ದಾರಿ ದೀಪವಾದವರು, ನಮ್ಮ ವ್ಯವಸ್ಥಾಪಕ ನಿರ್ದೇಶಕರೂ ಆಗಿರುವ ಡಾ| ವೆಂಕಟೇಶ ನಾಯ್ಕ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ತಾಯಿ ಮಾರಿಕಾಂಬೆ ಇವರಿಗೆ ಆಯುಷ್ಯ, ಆರೋಗ್ಯ…

Read More

ಕುಣಬಿಗಳ ಹೋರಾಟಕ್ಕೆ ಆನಂದ ಅಸ್ನೋಟಿಕರ್ ಬೆಂಬಲ

ಜೊಯಿಡಾ: ರಾಜ್ಯದ ಕುಣಬಿ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಆಗ್ರಹಿಸಿ ಜಿಲ್ಲಾ ಕುಣಬಿ ಸಮಾಜದ ವತಿಯಿಂದ ಜೋಯಿಡಾದಲ್ಲಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಹೋರಾಟಕ್ಕೆ ಮಾಜಿ ಸಚಿವರಾದ ಆನಂದ ಅಸ್ನೋಟಿಕರ್ ಬೆಂಬಲವನ್ನು ವ್ಯಕ್ತಪಡಿಸಿದರು. ಅವರು ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಭೇಟಿ…

Read More

ಟ್ಯಾಂಕರ್’ನಿಂದ ಅನಿಲ ಸೋರಿಕೆ: ಕೆಲಕಾಲ ಆತಂಕದ ವಾತಾವರಣ

ಕುಮಟಾ : ಟ್ಯಾಂಕರ್ ಒಂದರಿಂದ ಅನಿಲ ಸೋರಿಕೆಯಾಗಿ ಭಯ ಹುಟ್ಟಿಸಿದ ಘಟನೆ ತಾಲೂಕಿನ ಕಡೇಕೋಡಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಗೋವಾ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಟ್ಯಾಂಕರ್ ಹಿಂಭಾಗದ ಪೈಪ್‌ಗಳ ಮೂಲಕ ಬಿಳಿ ಬಣ್ಣದ ದ್ರವವು ಸೋರಿ…

Read More

ಬಾಲಮಂದಿರ ಪ್ರೌಢಶಾಲೆಯಲ್ಲಿ ಸರದಾರ ವಲ್ಲಭಭಾಯಿ ಪಟೇಲ್ ಜನ್ಮದಿನಾಚರಣೆ

ಕಾರವಾರ: ನಗರದ ಬಾಲಮಂದಿರ ಪ್ರೌಢಶಾಲೆಯಲ್ಲಿ ಸರದಾರ ವಲ್ಲಭಭಾಯಿ ಪಟೇಲ್ ಜನ್ಮದಿನೋತ್ಸವವನ್ನು ಆಚರಿಸಲಾಯಿತು. ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಅಂಜಲಿ ಮಾನೆ ಮಾತನಾಡಿ, ಮಹಾನ್ ಪುರುಷ ಸರದಾರ ವಲ್ಲಭಭಾಯಿ ಪಟೇಲ್‌ರು ಒಬ್ಬ ಸಮರ್ಥ ರಾಜಕಾರಣಿ, ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರರು ಆಗಿದ್ದರು. ಅವರು ತಮ್ಮ…

Read More
Back to top