• Slide
    Slide
    Slide
    previous arrow
    next arrow
  • ಜಿಲ್ಲೆಯಲ್ಲಿ ‘ರೆಡ್ ಅಲರ್ಟ್’ ; ಜು.27ರವರೆಗೂ ಧಾರಾಕಾರ ಮಳೆ

    300x250 AD

    ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು ಜನ ಜೀವನ ಭಾಗಶಃ ಅಸ್ತವ್ಯಸ್ತಗೊಂಡಿದೆ. ಜುಲೈ 27ರವರೆಗೂ ಇದೇ ರೀತಿ ಹೆಚ್ಚಿನ ಮಳೆಯಾಗುವ ಸಂಭವವನ್ನು ಹವಾಮಾನ ಇಲಾಖೆ ತಿಳಿಸಿದೆ.

    ಜುಲೈ 27ರವರೆಗೂ ಧಾರಾಕಾರ ಮಳೆಯಾಗುವ ಮುನ್ಸೂಚನೆಯಿದ್ದು ಕರಾವಳಿ ಜಿಲ್ಲೆಗಳಾದ ಉತ್ತರಕನ್ನಡ ಉಡುಪಿ ದಕ್ಷಿಣಕನ್ನಡ ಜಿಲ್ಲೆಗಳಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top