Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಭಗವಂತನ ಕೃಪೆ, ತಂದೆ-ತಾಯಿ-ಗುರುಗಳ ಆಶೀರ್ವಾದದಿಂದ ಸಾಧನೆ ಸಾಧ್ಯ: ಮೇವುಂಡಿ

ಯಲ್ಲಾಪುರ: ಭಗವಂತನ ಕೃಪೆ, ತಂದೆ-ತಾಯಿ-ಗುರುಗಳ ಆಶೀರ್ವಾದ ಇದ್ದರೆ ಮಾತ್ರ ಸಾಧನೆ ಮಾಡಲು ಎಂದು ಪ್ರಸಿದ್ಧ ಗಾಯಕ ಜಯತೀರ್ಥ ಮೇವುಂಡಿ ಹೇಳಿದರು. ಅವರು ತಾಲೂಕಿನ ತಟಗಾರಿನ ಸ್ವರಮಾಧುರಿ ಸಂಗೀತ ವಿದ್ಯಾಲಯದ ಸಭಾಭವನದಲ್ಲಿ ಗುರು ಪೂರ್ಣಿಮೆ ನಿಮಿತ್ತ ಹಮ್ಮಿಕೊಂಡ ಗುರು ಪೂಜೆ…

Read More

ರಾಷ್ಟ್ರ ಧ್ವಜದ ಬಗ್ಗೆ ಪ್ರೀತಿ, ಕಾಳಜಿ, ಮನೋಭಾವ ಇರಬೇಕು: ಚೈತನ್ಯಕುಮಾರ

ಸಿದ್ದಾಪುರ: ಸ್ವಾತಂತ್ರ‍್ಯ ಹತ್ತಿರ ಬಂದಾಗ ಮಾತ್ರ ರಾಷ್ಟ್ರ ಧ್ವಜದ ಬಗ್ಗೆ ಪ್ರೀತಿ ಮತ್ತು ಕಾಳಜಿ ಇದ್ದರೆ ಸಾಕಾಗಲ್ಲ. ಯಾವಾಗಲೂ ನಮ್ಮಲ್ಲಿ ಈ ಮನೋಭಾವ ಇರಬೇಕು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಚೈತನ್ಯಕುಮಾರ ಕೆ.ಎಂ. ಹೇಳಿದರು. ಅವರು ಆಜಾದಿಕಾ ಅಮೃತ ಮಹೋತ್ಸವ…

Read More

ಪ್ರಕೃತಿ ಪೂಜಿಸುವ ಸಿದ್ದಿಜನರನ್ನ ಅರಣ್ಯದಿಂದ ಒಕ್ಕಲಿಬ್ಬಿಸಲು ಸಾಧ್ಯವಿಲ್ಲ: ಬಿ.ಶ್ರೀರಾಮುಲು

ಯಲ್ಲಾಪುರ: ನಿಸರ್ಗ ಸಂಪತ್ತು ಬುಡಕಟ್ಟು ಜನಾಂಗವಾದ ಸಿದ್ದಿ ಸಮುದಾಯದವರಿಗೆ ಸೇರಬೇಕು. ಅವರನ್ನು ಎಂದಿಗೂ ಅರಣ್ಯದಿಂದ ಒಕ್ಕಲೆಬ್ಬಿಸಲಾಗದು ಎಂದು ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಹೇಳಿದರು.ಅವರು ಶುಕ್ರವಾರ ತಾಲೂಕಿನ ಮಾಗೋಡ ಕಾಲನಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ…

Read More

ಅಪರಾಧ ವ್ಯವಹಾರ ನಡೆಸಲು ಜನ ಗೋವಾಕ್ಕೆ ಬರುತ್ತಿದ್ದಾರೆ: ಸಿಎಂ ಪ್ರಮೋದ್ ಸಾವಂತ್

ಗೋವಾ: ಜನರು ತಮ್ಮ ಅಪರಾಧ ವ್ಯವಹಾರಗಳನ್ನು ನಡೆಸಲು ಇತರ ರಾಜ್ಯಗಳು ಮತ್ತು ದೇಶಗಳಿಂದ ಗೋವಾಕ್ಕೆ ಬರುತ್ತಿದ್ದಾರೆ ಎಂದು ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಹೇಳಿದ್ದಾರೆ.ನವೀಕೃತ ಬೇಟಿಂ ಪೊಲೀಸ್ ಹೊರಠಾಣೆ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಗೋವಾದಲ್ಲಿ ಅಪರಾಧ ಪ್ರಮಾಣ ತಗ್ಗಿಸಲು…

Read More

ಆಧಾರ್‌ ಕಾರ್ಡ್‌ನಲ್ಲಿ ವಿಳಾಸ ಬದಲಾವಣೆಯನ್ನು ಸರಳಗೊಳಿಸಿದ UIDAI

ನವದೆಹಲಿ: ವಿಶಿಷ್ಟ ಗುರುತಿನ ಸಂಖ್ಯೆ ಪ್ರಾಧಿಕಾರ ಯುಐಡಿಎಐ  ಆಧಾರ್‌ನಲ್ಲಿ ವಿಳಾಸ ಬದಲಾಯಿಸುವ ಪ್ರಕ್ರಿಯೆಯನ್ನು ಸರಳಗೊಳಿಸಿದೆ. ಕುಟುಂಬದ ಮುಖ್ಯಸ್ಥರ ಒಪ್ಪಿಗೆಯೊಂದಿಗೆ ಜನರು ತಮ್ಮ ವಿಳಾಸವನ್ನು ಆನ್‌ಲೈನ್‌ ಮೂಲಕ ತಮ್ಮ ಆಧಾರ್‌ನಲ್ಲಿ ನವೀಕರಿಸಲು ಸಹಾಯ ಮಾಡುವ ಜನಸ್ನೇಹಿ ಸೌಲಭ್ಯವನ್ನು ಜಾರಿಗೆ ತಂದಿದೆ.…

Read More

ಉಪನ್ಯಾಸಕಿ ಲಲಿತಾಲಕ್ಷ್ಮೀ ಭಟ್ಟ ನಿಧನ

ಸಿದ್ದಾಪುರ: ಇಲ್ಲಿಯ ಹಾಳದಕಟ್ಟಾದ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಲಲಿತಾಲಕ್ಷ್ಮಿ ಭಟ್ಟ ಅಗ್ನಿ (55) ಅಲ್ಪಕಾಲದ ಅಸ್ವಸ್ಥತೆಯ ನಂತರ ದೈವಾಧೀನರಾಗಿದ್ದಾರೆ. ಎಂಎಡ್‌ನಲ್ಲಿ ರ‍್ಯಾಂಕ್ ಪಡೆದು ರಾಜ್ಯಪಾಲರಿಂದ ಪ್ರಶಸ್ತಿ ಪಡೆದಿದ್ದ ಇವರು, ಸಾಕ್ಷರತಾ ಆಂದೋಲನ ಕುರಿತು ಪ್ರಬಂಧ ಮಂಡಿಸಿ ಡಿಲಿಟ್…

Read More

ಗ್ರಾಮೀಣ ಭಾಗದಲ್ಲಿ ಗ್ರಾಮ ಒಕ್ಕಲಿಗರ ಬಿಂಗಿ ಕುಣಿತ ಪ್ರಾರಂಭ

ಶಿರಸಿ: ಜಿಲ್ಲೆಯ ಕೆಲ ತಾಲೂಕಿನಲ್ಲಿ ದೀಪಾವಳಿ ಹಬ್ಬ ಮುಗಿಯುತ್ತಿದ್ದಂತೆ ಸಂಪ್ರದಾಯ ಎಂಬಂತೆ ಗ್ರಾಮ ಒಕ್ಕಲಿಗ ಸಮುದಾಯದಲ್ಲಿ ಬಿಂಗಿ ಕುಣಿತ ಪ್ರಾರಂಭವಾಗಿದ್ದು ಮನೆ ಮನೆಗಳ ಅವರಣದಲ್ಲಿ ಪ್ರದರ್ಶಿಲಾಗುತ್ತಿದೆ.ಶಿರಸಿ- ಸಿದ್ದಾಪುರ ಭಾಗದಲ್ಲಿರುವ ಗ್ರಾಮ ಒಕ್ಕಲಿಗರು ಎರಡು ದಿನಗಳ ಕಾಲ ಊರೂರು ತಿರುಗಿ…

Read More

ಬೈತಖೋಲ್‌ನಲ್ಲಿ ಬಂದರು ಹೂಳೆತ್ತುವ ಕಾಮಗಾರಿಗೆ ಶಾಸಕಿ ರೂಪಾಲಿ ಚಾಲನೆ

ಕಾರವಾರ: ತಾಲೂಕಿನ ಪ್ರಮುಖ ಬಂದರುಗಳಲ್ಲಿ ಒಂದಾದ ಬೈತ್ಕೋಲ್ ಮೀನುಗಾರಿಕಾ ಬಂದರಿನಲ್ಲಿ ಹೂಳು ತುಂಬಿಕೊಂಡಿದ್ದ ಪರಿಣಾಮ ದೊಡ್ಡ ಬೋಟುಗಳನ್ನು ನಿಲ್ಲಿಸಲು ಸಮಸ್ಯೆಯಾಗಿತ್ತು. ಮೀನುಗಾರಿಕಾ ಬೋಟುಗಳು ಒತ್ತೊತ್ತಾಗಿ ನಿಲ್ಲುವುದರ ಜೊತೆಗೆ ಹೂಳಿನಲ್ಲಿ ಹೂತು ಆಗಾಗ ಬೋಟ್ ಗಳಿಗೆ ಹಾನಿ ಸಹ ಆಗುತ್ತಿತ್ತು.…

Read More

ಹೊಸೂರು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರ ವಿತರಣೆ

ಹಳಿಯಾಳ: ವಿಶ್ವ ಕನ್ನಡಿಗರ ರಕ್ಷಣಾ ವೇದಿಕೆ ಸಿಂಹ ಘರ್ಜನೆ ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೃಷ್ಣ ಮಾರುತಿ ಹುಲಸ್ವಾರ್ ಅವರ ನೇತೃತ್ವದಲ್ಲಿ ತಾಲೂಕಿನ ಹೊಸೂರಿನ ಸ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ನೋಟು ಬುಕ್, ಪೆನ್, ಪೆನ್ಸಿಲ್ ಮೊದಲಾದ ಶೈಕ್ಷಣಿಕ ಪರಿಕರಗಳನ್ನು ವಿತರಿಸಲಾಯಿತು. ಈ…

Read More

ರಾಜ್ಯದ ಜನ ಡಬ್ಬಲ್ ಇಂಜಿನ್ ಸರ್ಕಾರ ಬಯಸುತ್ತಿದ್ದಾರೆ: ವಿಶ್ವೇಶ್ವರ ಹೆಗಡೆ ಕಾಗೇರಿ

ಸಿದ್ದಾಪುರ: ರಾಜ್ಯದ ಜನ ಡಬ್ಬಲ್ ಇಂಜಿನ್ ಸರ್ಕಾರ ಬಯಸುತ್ತಿದ್ದು, ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಇರುವ ಹಾಗೇ, ರಾಜ್ಯದಲ್ಲಿಯೂ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ತರುವ ಅಗತ್ಯವಿದೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ…

Read More
Back to top