Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಪ.ಪಂಗಡಕ್ಕೆ ಹಾಲಕ್ಕಿಗಳ ಸೇರ್ಪಡೆಗೆ ಪ್ರಯತ್ನಿಸುತ್ತಿದ್ದೇನೆ: ಶಾಸಕಿ ರೂಪಾಲಿ

ಕಾರವಾರ: ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವುದಕ್ಕೆ ನಾನು ಪ್ರಯತ್ನಿಸುತ್ತಿದ್ದೇನೆ. ಇದರಿಂದ ಅವರ ಜೀವನಮಟ್ಟವನ್ನು ಸುಧಾರಿಸಲು ಸಾಧ್ಯ ಎಂದು ಶಾಸಕಿ ರೂಪಾಲಿ ಎಸ್.ನಾಯ್ಕ ಹೇಳಿದರು.ಮಂಡ್ಯದ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಭೈರವೈಕ್ಯ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಅವರ ಸಂಸ್ಮರಣೋತ್ಸವ, 43ನೇ…

Read More

ಸಮುದ್ರಕ್ಕಿಳಿಯಲು ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸಿದ್ಧತೆ

ಕಾರವಾರ: ಕಳೆದ ಒಂದು ವಾರದಿಂದ ಕರಾವಳಿಯಾದ್ಯಂತ ಅಬ್ಬರಿಸಿದ್ದ ಮಳೆ ಕಳೆದ ಮೂರು ದಿನಗಳಿಂದ ಕಡಿಮೆಯಾಗಿದ್ದು, ಇದರಿಂದ ಪ್ರಕ್ಷುಬ್ಧಗೊಂಡಿದ್ದ ಕಡಲು ಕೂಡ ಸ್ವಲ್ಪ ಶಾಂತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಪರಿಸ್ಥಿತಿ ನೋಡಿಕೊಂಡು ಸಾಂಪ್ರದಾಯಿಕ ನಾಡದೋಣಿಯನ್ನು ಸಮುದ್ರಕ್ಕೆ ಇಳಿಸಲು ಸಜ್ಜಾಗಿದ್ದಾರೆ. ಒಂದು…

Read More

ಮಾ.1ರಿಂದ ಸರ್ಕಾರಿ ಕೆಲಸಕ್ಕೆ ನೌಕರರ ಗೈರು: ಮೋಹನ ನಾಯ್ಕ

ಭಟ್ಕಳ: ರಾಜ್ಯ ಸರಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿಯ ಯೋಜನೆಯನ್ನು ಜಾರಿಗೊಳಿಸುವಂತೆ ಸರಕಾರಕ್ಕೆ ಆಗ್ರಹಿಸಿ ಮಾ.1ರಂದು ರಾಜ್ಯದ ಸಮಸ್ತ ಸರಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ಹೂಡಲಿದ್ದೇವೆ ಎಂದು ಸರಕಾರಿ…

Read More

ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ವೀಕ್ಷಕರಾಗಿ ಮಧು ಬಂಗಾರಪ್ಪ

ಶಿರಸಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ವೀಕ್ಷಕರಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ನೇಮಕ ಮಾಡಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಆದೇಶ ಹೊರಡಿಸಿದ್ದಾರೆ. ಸಚಿವ ಮಧು ಬಂಗಾರಪ್ಪ ಅವರು ಲೋಕಸಭಾ ಕ್ಷೇತ್ರದಲ್ಲಿ ವಿಧಾನಸಭೆ ಹಾಗೂ ಕ್ಷೇತ್ರವಾರು…

Read More

ಮಥುರಾದಲ್ಲಿ ಮದ್ಯ-ಮಾಂಸ ಮಾರಾಟಕ್ಕೆ ನಿಷೇಧ; ಸಿಎಂ ಯೋಗಿ ಆದಿತ್ಯನಾಥ್

ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಥುರಾದಲ್ಲಿ ಮದ್ಯ ಮತ್ತು ಮಾಂಸಾಹಾರ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲು ತಿಳಿಸಿದ್ದಾರೆ. ಈ ಸಂಬಂಧ ಅಧಿಕಾರಿಗಳಿಗೆ ಸೂಚನೆ ನೀಡಿರುವ ಅವರು, ನಿಷೇಧಕ್ಕೆ ಪೂರಕವಾಗುವ ಯೋಜನೆಗಳನ್ನು ರೂಪಿಸುವುದು, ಇತರ ಕೆಲ ವ್ಯಾಪಾರಗಳಲ್ಲಿ…

Read More

TSS ಆಸ್ಪತ್ರೆ: ಎಲೆಕ್ಟ್ರೊಎನ್ಸೆಫಾಲೋಗ್ರಾಮ್ ಸೌಲಭ್ಯ ಲಭ್ಯ- ಜಾಹೀರಾತು

Shripad Hegde Kadave Institute of Medical Sciences ಎಲೆಕ್ಟ್ರೊಎನ್ಸೆಫಾಲೋಗ್ರಾಮ್ (EEG) ಮೆದುಳಿನ ಖಾಯಿಲೆಗೆ ಸಂಬಂಧಿಸಿದ ಈ ತಂತ್ರಜ್ಞಾನವು ಹಲವು ರೀತಿಯ ರೋಗಗಳು, ಅಸ್ವಸ್ಥತೆಯ ಕಾರಣಗಳನ್ನು ಪತ್ತೆ ಹಚ್ಚುತ್ತದೆ. EEG ಯಾಕೆ ಮಾಡಿಸಬೇಕು? 1) ಮೆದುಳಿನ ಗಡ್ಡೆ ಪತ್ತೆ…

Read More

ಜಿಲ್ಲಾಮಟ್ಟದ ಚರ್ಚಾಸ್ಪರ್ಧೆ: ಕುಮಟಾದ ಯೋಗೇಶ ಪ್ರಥಮ

ಕುಮಟಾ: ಸ್ಥಳೀಯ ಪ್ರತಿಷ್ಠಿತ ಕೆನರಾ ಕಾಲೇಜು ಸೊಸೈಟಿ ಅಧೀನದ ಶ್ರೀ ವಿದ್ಯಾಧಿರಾಜ ಪಾಲಿಟೆಕ್ನಿಕ್ ಸಂಸ್ಥೆಯ ಅಂತಿಮ ವರ್ಷದ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿ ಯೋಗೇಶ ದಾಮೋದರ ಪಟಗಾರ ಕೆನರಾ ವೆಲ್‌ಫೇರ್ ಟ್ರಸ್ಟನ ಗೋಖಲೆ ಸೆಂಟನರಿ ಕಾಲೇಜು ಅಂಕೋಲಾದಲ್ಲಿ ನಡೆದ ಪಿ.ಎಸ್.…

Read More

ತ್ವರಿತ ನ್ಯಾಯ ಒದಗಿಸುವುದು ಲೋಕ್ಅದಾಲತ್ ಉದ್ದೇಶ: ಮನೋಹರ್ ಎಂ.

ಅಂಕೋಲಾ: ರಾಷ್ಟ್ರೀಯ ಕಾನೂನು ಸೇವೆಗಳ ದಿನದ ಪ್ರಯುಕ್ತ ನವೆಂಬರ್ 9 ರಂದು ಜನರಲ್ಲಿ ಕಾನೂನಿನ ನೆರವಿನ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ತಾಲೂಕಿನಾದ್ಯಂತಸಮುದಾಯದ ಸಹಭಾಗಿತ್ವದಲ್ಲಿ ಕಾನೂನಿನ ಅರಿವು ನೆರವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು ಪ್ರತಿಯೊಬ್ಬರು ಪಾಲ್ಗೊಂಡು ಈ ಕಾರ್ಯಕ್ರಮ ಜನಸಾಮಾನ್ಯರಿಗೆ…

Read More

ಮನೆ ಮನೆಗೆ ರಾಮಕ್ಷತೆ ವಿತರಣೆ: ವಿಶ್ವೇಶ್ವರ ಹೆಗಡೆ ಕಾಗೇರಿ ಭಾಗಿ

ಸಿದ್ದಾಪುರ: ಶ್ರೀರಾಮ ಜನ್ಮಭೂಮಿ ಪವಿತ್ರ ಸ್ಥಳ ಶ್ರೀ ಅಯೋಧ್ಯೆ ರಾಮ ಮಂದಿರದಲ್ಲಿ ಜನವರಿ 22 ರಂದು ನಡೆಯಲಿರುವ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಮಹೋತ್ಸವದ ಹಿನ್ನೆಲೆಯಲ್ಲಿ ಮಾಜಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸಿದ್ದಾಪುರ ಪಟ್ಟಣದ ಹೊನ್ನೆಗುಂಡಿ ಶ್ರೀ ಮಾರುತಿ…

Read More

ಜ.6ಕ್ಕೆ ದಾಂಡೇಲಿಯಲ್ಲಿ ನಾಟ್ಯೋತ್ಸವ – 2024

ದಾಂಡೇಲಿ : ಸಂಸ್ಕಾರ ಸಾಕಾರ ಭಾರತಿ, ಶ್ರೀ.ಶಂಕರ ಮಠ ಹಾಗೂ ಸಹ್ಯಾದ್ರಿ ಲಲಿತ ಕಲಾ ಕೇಂದ್ರ (ರಿ.) ದಾಂಡೇಲಿ ಇವರ ಸಹಯೋಗದಲ್ಲಿ ನಗರದ ಶ್ರೀ ವೀರಭದ್ರೇಶ್ವರ ಸಭಾಭವನದಲ್ಲಿ ಜನವರಿ 06 ರಂದು ಸಂಜೆ 5:30 ಗಂಟೆಗೆ ನಾಟ್ಯೋತ್ಸವ -2024…

Read More
Back to top