Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ನಾಮಧಾರಿ ಗಣೇಶೋತ್ಸವ ಸಮಿತಿಯಿಂದ ಸಾಂಸ್ಕೃತಿಕ ಸ್ಪರ್ಧೆಗೆ ಮುಕ್ತ ಆಹ್ವಾನ

ಅಂಕೋಲಾ: ನಾಮಧಾರಿ ಸಮಾಜದ ಗಣೇಶೋತ್ಸವ ಸಮಿತಿಯಿಂದ 24ನೇ ವರ್ಷದ ಗಣೇಶೋತ್ಸವ ಆಚರಣೆಗೆ ಸಕಲ ಸಿದ್ಧತೆ ನಡೆಯುತ್ತಿದ್ದು, ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಎಲ್ಲ ಸಮಾಜದವರಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಗಣೇಶೋತ್ಸವ ಸಮಿತಿಯ ಅಧ್ಯಕ್ಷ ರಮೇಶ ಎಸ್.ನಾಯ್ಕ ಹೇಳಿದರು.ಪಟ್ಟಣದ ಕಾಕರಮಠದ…

Read More

ಕಳ್ಳತನವಾಗದ ಏಕೈಕ ಸಂಗತಿಯೆಂದರೆ ‘ಜ್ಞಾನ’: ವಿನಾಯಕ್ ಭಟ್

ಶಿರಸಿ: ಯಾವುದೇ ಮನುಷ್ಯನು ನಾನು ಎಂಬ ಭಾವನೆಯನ್ನು ಮನಸ್ಸಿನಲ್ಲಿ ಇಟ್ಟುಕೊಳದೆ ನಾವು ಎಂಬ ಭಾವನೆಯನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು. ನಾವು ಎಂಬುದನ್ನು ಬೆಳೆಸಿಕೊಂಡಲ್ಲಿ ಜೀವನ ಸಾರ್ಥಕವಾಗುವುದು ಎಂದು ನಿವೃತ್ತ ಸೈನಿಕ ವಿನಾಯಕ್ ಭಟ್ ಹೇಳಿದರು. ದೊಡ್ನಳ್ಳಿ ಗ್ರಾಮದಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ,…

Read More

ಸಾಹಿತಿ ವಿಷ್ಣು ನಾಯ್ಕರಿಗೆ ಅಂಕೋಲಾ ಕಸಾಪ ಸನ್ಮಾನ

ಅಂಕೋಲಾ: ಇಂದು ತಮ್ಮ ಸಾರ್ಥಕ ಬದುಕನ ಎಂಬತ್ತನೆ ವಸಂತಕ್ಕೆ ಕಾಲಿರಿಸಿದ ಅಂಕೋಲೆಯ ನಾಮಾಂಕಿತ ಸಾಹಿತಿ ವಿಷ್ಣು ನಾಯ್ಕರನ್ನು ಅವರ ಪರಮಳದಂಗಳದಲ್ಲಿ ಕಸಾಪ ಪರವಾಗಿ ಆತ್ಮೀಯವಾಗಿ ಗೌರವಿಸಿ ಸನ್ಮಾನಿಸಲಾಯಿತು. ಸನ್ಮಾನ ಕಾರ್ಯಕ್ರಮದಲ್ಲಿ ಕಸಾಪ ಅಧ್ಯಕ್ಷ ಗೋಪಾಲಕೃಷ್ಣ ನಾಯಕ ಮಾತನಾಡುತ್ತ, 80ನೇ…

Read More

ಮನೆ ದರೋಡೆ ಮಾಡಿದ್ದ ಕಳ್ಳನ ಬಂಧನ

ಶಿರಸಿ: ಕಳೆದ ಮಾ,28 ರಂದು ಕಸ್ತೂರಬಾ ನಗರದಲ್ಲಿ ಆಟೊ ಚಾಲಕನ ಮನೆಯ ಹಂಚು ತೆಗೆದು ಒಳಹೋಗಿ ಕಪಾಟಿನಲ್ಲಿದ್ದ 30 ಸಾವಿರ ರೂ ನಗದು ಸೇರಿದಂತೆ ಒಟ್ಟೂ 1.35ಲಕ್ಷ ರೂ. ಚಿನ್ನಾಭರಣ ಕಳ್ಳತನ ಮಾಡಿ ಪೋಲಿಸರಿಂದ ಮರೆಯಾಗಿದ್ದ ಆರೋಪಿ ಇಲ್ಲಿನ…

Read More

ಗ್ಲೋವರ್ಸ್ ಕ್ಲಬ್‌ನಿಂದ ಶರತ್ ಗಾಂವಕರಗೆ ಸನ್ಮಾನ

ಕಾರವಾರ: ಸದಾಶಿವಗಡದ ಗ್ರೋವರ್ಸ್ ಕ್ಲಬ್‌ನಿಂದ ಅಸ್ನೋಟಿಯ ಶಿವಾಜಿ ವಿದ್ಯಾ ಮಂದಿರದ ಹಿರಿಯ ದೈಹಿಕ ಶಿಕ್ಷಕ ಶರತ ಗಾಂವಕರವರಿಗೆ ಸನ್ಮಾನಿಸಿ ಗೌರವಿಸಲಾಯಿತು.ಗ್ರೋವರ್ಸ್ ಕ್ಲಬ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಗಂಗಾಧರ ಭಟ್ ಸನ್ಮಾನ ಮಾಡಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಉತ್ತಮ…

Read More

ರೈತರ ಬಡ್ಡಿ ಮನ್ನಾ ಘೋಷಣೆಗೆ ಆರ್ವಿಡಿ ಶ್ಲಾಘನೆ

ಹಳಿಯಾಳ: ರೈತರು ಸಹಕಾರಿ ಬ್ಯಾಂಕುಗಳಿಂದ ಪಡೆದಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳ ಬಡ್ಡಿ ಮನ್ನಾ ಮಾಡಲಾಗುವುದು ಎಂದು ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿರುವುದನ್ನು ಹಳಿಯಾಳ – ಜೋಯಿಡಾ ವಿಧಾನ ಸಭಾ ಕ್ಷೇತ್ರದ ಶಾಸಕ ಆರ್.ವಿ.ದೇಶಪಾಂಡೆ…

Read More

ರಿಲಾಯನ್ಸ್‌ ಜಿಯೋ ಮುಖ್ಯಸ್ಥನಾಗಿ ಆಕಾಶ್‌ ಅಂಬಾನಿ ನೇಮಕ: ಮುಕೇಶ್‌ ಅಂಬಾನಿ ರಾಜೀನಾಮೆ

ನವದೆಹಲಿ: ರಿಲಾಯನ್ಸ್ ಇಂಡಸ್ಟ್ರೀಸ್‌ನ ಡಿಜಿಟಲ್ ಅಂಗವಾದ ರಿಲಾಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್‌ನ ಮುಖ್ಯಸ್ಥ ಸ್ಥಾನಕ್ಕೆ ಮುಖೇಶ್ ಅಂಬಾನಿ ಅವರು ಜೂನ್ 27 ರಿಂದ ಅನ್ವಯವಾಗುವಂತೆ ರಾಜೀನಾಮೆ ನೀಡಿದ್ದಾರೆ.  ಅವರ ಪುತ್ರ ಆಕಾಶ್‌ ಅಂಬಾನಿ ಈ ಸ್ಥಾನಕ್ಕೆ ನೇಮಕವಾಗಿದ್ದಾರೆ. ರಿಲಾಯನ್ಸ್…

Read More

ಹಾಳಾದ ಯರಮುಖ ರಸ್ತೆ, ಸರಿಪಡಿಸುವಂತೆ ಮನವಿ

ಜೊಯಿಡಾ: ತಾಲೂಕಿನ ನಂದಿಗದ್ದಾ ಗ್ರಾಮ ಪಂಚಾಯತ ವ್ಯಾಪ್ತಿಯ ಯರಮುಖ- ನಂದಿಗದ್ದಾ ಲೋಕೋಪಯೋಗಿ ಇಲಾಕೆಯ ರಸ್ತೆ ತೀರಾ ಹಾಳಾಗಿದ್ದು, ಇದೇ ರಸ್ತೆಯಲ್ಲಿ ದಿನನಿತ್ಯ ಸಂಚರಿಸುವ ವಾಹನ ಸವಾರರಿಗೆ ತೊಂದರೆ ಉಂಟಾಗುತ್ತಿದೆ.ಈ ಬಗ್ಗೆ ಲೋಕೋಪಯೋಗಿ ಇಲಾಕೆಗೆ ಸ್ಥಳೀಯರು ತಿಳಿಸಿದ್ದು, ಈ ಬಗ್ಗೆ…

Read More

ನಿಜವಾದ ಭಾರತ ಆರೋಗ್ಯ, ನೈರ್ಮಲ್ಯಯುತ ಹಳ್ಳಿಯಲ್ಲಿ ನೆಲೆಸಿದೆ: ಸಿಇಒ ಈಶ್ವರ ಕಾಂದೂ

ಕಾರವಾರ: ನಿಜವಾದ ಭಾರತ ಹಳ್ಳಿಯಲ್ಲಿ ನೆಲೆಸಿದೆ ಎಂಬ ಗಾಂಧೀಜಿಯವರ ಮಾತು ಬದಲಾಗಿ, ನಿಜವಾದ ಭಾರತ ಆರೋಗ್ಯ ಮತ್ತು ನೈರ್ಮಲ್ಯಯುತ ಹಳ್ಳಿಯಲ್ಲಿ ನೆಲೆಸಿದೆ ಎಂದು ಜಿಲ್ಲಾ ಪಂಚಾಯತಿ ಸಿಇಒ ಈಶ್ವರ ಕಾಂದೂ ಹೇಳಿದರು.ಜಿಲ್ಲಾ ಮಟ್ಟದ ತರಬೇತುದಾರರ ತರಬೇತಿಯಲ್ಲಿ ಮಾತನಾಡಿದ ಅವರು,…

Read More

ಬಿಜೆಪಿ ಶಾಸಕನ ಪುತ್ರನ ಬಂಧನ: 6 ಕೋಟಿ ರೂ. ನಗದು ವಶ

ಬೆಂಗಳೂರು: ಲಂಚ ಪಡೆಯುವಾಗ ಸಿಕ್ಕಿಬಿದ್ದ ದಾವಣಗೆರೆಯ ಚೆನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ ಮಾಡಾಳ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಶೋಧ ಕಾರ್ಯ ಮುಗಿದ ನಂತರ ಪ್ರಶಾಂತ ಮಾಡಾಳ ಸೇರಿದಂತೆ ಐವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ…

Read More
Back to top