Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಪಾನಮತ್ತ ಯುವಕನಿಂದ ಭಿಕ್ಷುಕನ ಮೇಲೆ ಹಲ್ಲೆ

ಕುಮಟಾ: ಪಟ್ಟಣದ ಹೊಸ ಬಸ್ ನಿಲ್ದಾಣದಲ್ಲಿ ಪಾನಮತ್ತನಾದ ಯುವಕನೋರ್ವ ಭಿಕ್ಷುಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ. ಪಟ್ಟಣದ ಹೊಸ ಬಸ್ ನಿಲ್ದಾಣದಲ್ಲಿ ಯುವಕನೋರ್ವ ಕಂಠಪೂರ್ತಿ ಕುಡಿದು ಮತ್ತಿನಲ್ಲಿದ್ದ ಸಂದರ್ಭದಲ್ಲಿ ಬಸ್ ನಿಲ್ದಾಣದ ಕ್ಯಾಂಟಿನ್ ಹೊರಭಾಗದಲ್ಲಿ ಮಲಗಿದ್ದ…

Read More

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಹೊನ್ನಾವರ: ತಾಲೂಕಾ ನಾಮಧಾರಿ ನೌಕರರ ಸಂಘದ ವತಿಯಿಂದ ತಾಲೂಕಿನ ನಾಮಧಾರಿ ಸಂಘದ ವಿದ್ಯಾರ್ಥಿನಿಲಯದಲ್ಲಿ 2022-2023ನೇ ಸಾಲಿನ ಎಸ್‌ಎಸ್‌ಎಲ್‌ಸಿಯಲ್ಲಿ ಶೇಕಡಾ 92ಕ್ಕಿಂತ ಹೆಚ್ಚು ಹಾಗೂ ಪಿಯುಸಿಯಲ್ಲಿ ಶೇಕಡಾ 90ಕ್ಕಿಂತ ಹೆಚ್ಚು ಅಂಕ ಪಡೆದ ನಾಮಧಾರಿ ಸಮಾಜದ ಹೊನ್ನಾವರ ತಾಲೂಕಿನ ಮಕ್ಕಳಿಗೆ …

Read More

ವಿಂಪ್ ಸಂಸ್ಥೆಯಿಂದ ಅಂದಲಗಿ ಪ್ರೌಢಶಾಲೆಗೆ ‘ಸೌರಶಕ್ತಿ ಆಧಾರಿತ ಸ್ಮಾರ್ಟ್ ಕ್ಲಾಸ್’ ಕೊಡುಗೆ

ಮುಂಡಗೋಡ : ತಾಲೂಕಿನ ನಾಗನೂರ ಗ್ರಾಮ ಪಂಚಾಯತ ವ್ಯಾಪ್ತಿಯ ಅಂದಲಗಿ ಸರಕಾರಿ ಪ್ರೌಢಶಾಲೆಗೆ ಶಾಸಕ ಶಿವರಾಮ ಹೆಬ್ಬಾರ್ ತಮ್ಮ ವಿ.ಆಯ್.ಎನ್.ಪಿ (ವಿಂಪ್) ಇನ್ಪ್ರಾ ಪ್ರಾಜೆಕ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸಿ.ಎಸ್.ಆರ್ ಕಾರ್ಯಚಟುವಟಿಕೆಗಳ ಅಡಿಯಲ್ಲಿ ಕೊಡುಗೆ ನೀಡಿದ ‘ಸೌರಶಕ್ತಿ ಆಧಾರಿತ…

Read More

TSS: ಪ್ಲಾಸ್ಟಿಕ್ ಚೇರ್ ‘ಎಕ್ಸ್‌ಚೇಂಜ್ ಆಫರ್’

🎊🎊TSS CELEBRATING 100 YEARS🎊🎊 ಪ್ಲಾಸ್ಟಿಕ್ ಚೇರ್ `’ಎಕ್ಸ್‌ಚೇಂಜ್ ಆಫರ್’💺🪑 ಜೂ.12 ರಿಂದ 17ರವರೆಗೆ ಮಾತ್ರ ಹಳೆಯದನ್ನು ನಮಗೆ ಕೊಡಿ.. ಹೊಸದಕ್ಕೆ ಹೆಚ್ಚುವರಿ 15% ರಿಯಾಯಿತಿ ಪಡೆಯಿರಿ!💺🪑 ಈ ಕೊಡುಗೆ ಸೀಮಿತ ಅವಧಿಗೆ ಮಾತ್ರ ಭೇಟಿ ನೀಡಿ:ಟಿ.ಎಸ್.ಎಸ್. ಸುಪರ್…

Read More

ಹಿಂದೂ ಪುರಾಣದಲ್ಲಿ ಗೋಪೂಜೆಗಿದೆ ವಿಶೇಷ ಮಹತ್ವ

ಕುಮಟಾ: ದೀಪಗಳ ಹಬ್ಬ ದೀಪಾವಳಿ. ದೀಪಾವಳಿ ಸಂಭ್ರಮದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಗೋ ಪೂಜೆ ಕೂಡ ಪ್ರಮುಖ ಸ್ಥಾನವನ್ನು ಪಡೆದಿದೆ. ಮನೆಯಲ್ಲಿರುವ ದನ-ಕರುಗಳಿಗೆ ಅಲಂಕರಿಸಿ, ಅವುಗಳಿಗೆ ಪೂಜೆ ಮಾಡಿ ತಿಂಡಿ-ತಿನಿಸುಗಳನ್ನು ನೀಡುವ ಸಂಪ್ರದಾಯವು ಹಿಂದಿನಿಂದಲೂ ನಡೆದು ಬಂದಿದೆ. ನಾವು ಆಚರಿಸುವ…

Read More

ಡಿ.10ಕ್ಕೆ ‘ಶಕ್ತಿ ಸಂಚಯ’ ಜಾಗೃತ ಮಹಿಳೆಯರ ಸಮಾವೇಶ

ಕುಮಟಾ: ಎಲ್ಲಾ ಸಂದರ್ಭಗಳಲ್ಲಿಯೂ ತಮ್ಮ ಕರ್ತವ್ಯ-ಆದರ್ಶ -ನೀತಿ, ನಿಯಮಗಳಿಂದ ಸಮಾಜಕ್ಕೆ ದಾರಿದೀಪವಾಗಿ ಬೆಳಗಿದ ಸ್ತ್ರೀ ಒಂದು ದೊಡ್ಡ ಶಕ್ತಿ ಮತ್ತು ಚೈತನ್ಯದ ಬುಗ್ಗೆ. ಆ ದೊಡ್ಡ ಶಕ್ತಿಯ ವಿರಾಟ ಪ್ರದರ್ಶನವೇ “ಶಕ್ತಿಸಂಚಯ”. ದೇಶದೆಲ್ಲೆಡೆ ಈ ರೀತಿಯ 400ಕ್ಕಿಂತಲೂ ಹೆಚ್ಚು…

Read More

ಬಾಲ ಪ್ರತಿಭೆಗೆ ‘ಸ್ವರ್ಣ ಕಲಾರತ್ನ’ ಪ್ರಶಸ್ತಿ

ಸಿದ್ದಾಪುರ: ಮಕ್ಕಳ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಕ್ರೇಜಿ ಟ್ಯಾಲೆಂಟ್ 4ರ ರಾಷ್ಟ್ರಮಟ್ಟದ ಆನ್ಲೈನ್ ಪ್ರತಿಭಾನ್ವೇಷಣೆಯಲ್ಲಿ ಅತ್ಯದ್ಭುತ ಪ್ರತಿಭೆ ಪ್ರದರ್ಶಿಸಿದ ಸಿದ್ದಿವಿನಾಯಕ ಶಾಲೆಯ ಎಲ್‌.ಕೆ.ಜಿ ವಿದ್ಯಾರ್ಥಿ ಅಭಿನವ ಪಿ.ಗೆ ಅಕ್ಷರದೀಪ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಲಾ ವೇದಿಕೆ ‘ಸ್ವರ್ಣ ಕಲಾರತ್ನ’…

Read More

ಹುಬ್ಬಳ್ಳಿ ಅಂಕೋಲಾ ರೈಲು ಯೋಜನೆಯು ಉದ್ಯೋಗವಕಾಶ, ಪ್ರವಾಸೋದ್ಯಮಕ್ಕೆ ಪೂರಕ:ಬೀರಣ್ಣ ನಾಯಕ

ಯಲ್ಲಾಪುರ: ಹುಬ್ಬಳ್ಳಿ ಅಂಕೋಲಾ ರೈಲು ಯೋಜನೆ ಜಾರಿಯಾಗುವುದು ನಿಶ್ಚಿತ ಎನ್ನುವ ಸಂದರ್ಭದಲ್ಲಿ ಯೋಜನೆಯನ್ನು ಮೊದಲಿನಿಂದಲೂ ವಿರೋಧಿಸುತ್ತ ಬಂದಿರುವ ಕೆಲವರು ಯೋಜನೆಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸಿ ಗೊಂದಲ ಸೃಷ್ಠಿಸುತ್ತಿದ್ದಾರೆಂದು ಹಕ್ಕೊತ್ತಾಯ ಸಮಿತಿ ಪ್ರಮುಖ ರಾಮು ನಾಯ್ಕ ಆರೋಪಿಸಿದ್ದಾರೆ.…

Read More

ಪ್ರಿಯಾಂಕ್ ಖರ್ಗೆ ಭೇಟಿಯಾದ ರವೀಂದ್ರ ನಾಯ್ಕ: ಕಾಲುಸಂಕದ ಭೌಗೋಳಿಕ ಸರ್ವೇಗೆ ಆಗ್ರಹ

ಶಿರಸಿ: ಉತ್ತರ ಕನ್ನಡ ಜಿಲ್ಲೆ ಭೌಗೋಳಿಕವಾಗಿ ಗುಡ್ಡಗಾಡು ಜಿಲ್ಲೆಯಾಗಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ಸಂಪರ್ಕಕ್ಕೆ ಭೌಗೋಳಿಕ ಸರ್ವೇ  ಜರುಗಿಸಿ ಕಾಲುಸಂಕದ ಮೂಲಕ ಗ್ರಾಮೀಣ ಭಾಗದ ಸಂಪರ್ಕಕ್ಕೆ ಪ್ರಾತಿನಿಧ್ಯ ನೀಡಬೇಕೆಂದು ಕಾಂಗ್ರೇಸ್ ಧುರೀಣ ಮತ್ತು ಸಾಮಾಜಿಕ ಹೋರಾಟಗಾರ ರವೀಂದ್ರ ನಾಯ್ಕ…

Read More

ಡಿ.7,8ಕ್ಕೆ ಶಿರಸಿಗೆ ಇತಿಹಾಸ ಪುರಾತತ್ವ ಇಲಾಖೆ ಅಧಿಕಾರಿಗಳ ತಂಡ: ವಿವಿಧ ಸ್ಥಳಗಳಿಗೆ ಭೇಟಿ

ಶಿರಸಿ: ರಾಜ್ಯ ಇತಿಹಾಸ ಪುರಾತತ್ವ ಇಲಾಖೆ ಅಧಿಕಾರಿಗಳು ಹಾಗೂ ಸಹ್ಯಾದ್ರಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ತಜ್ಞ ಸದಸ್ಯರು ಶಿರಸಿ & ಹೊನ್ನಾವರಗಳಿಗೆ ಡಿಸೆಂಬರ 7 & 8 ರಂದು ಭೇಟಿ ನೀಡಲಿದ್ದಾರೆ. ಡಿಸೆಂಬರ 7 ರಂದು ಮಧ್ಯಾಹ್ನ…

Read More
Back to top