Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

TSS CP ಬಜಾರ್: ರವಿವಾರದ ರಿಯಾಯಿತಿ- ಜಾಹೀರಾತು

🎉🎊TSS CELEBRATING 100 YEARS🎊🎉 ಟಿ.ಎಸ್.ಎಸ್.ಸೂಪರ್ ಮಾರ್ಕೆಟ್, ಸಿಪಿ ಬಜಾರ್, ಶಿರಸಿ 🎁🎁 SUNDAY SPECIAL SALE 🎁🎁 🎉 ರವಿವಾರ ಖರೀದಿಸಿ ಹೆಚ್ಚು ಉಳಿತಾಯ ಮಾಡಿ 🎉 ನಿಮ್ಮ ಸಿಪಿ ಬಜಾರ್ ಶಾಖೆಯಲ್ಲಿ ಮಾತ್ರ ದಿನಾಂಕ‌: 20.08.2023…

Read More

ಕಿತ್ತು ಬರುತ್ತಿರುವ ರಸ್ತೆ ಡಾಂಬರೀಕರಣ: ಕಳಪೆ ಕಾಮಗಾರಿಯ ವಿರುದ್ಧ ತೀವ್ರ ಆಕ್ರೋಶ

ಸಿದ್ದಾಪುರ: ತಾಲೂಕಿನ ಕೋಲಶಿರ್ಸಿ ಗ್ರಾಮ ಪಂಚಾಯತ ಎದುರಿನ ಮಾರುತಿ ನಗರ ರಸ್ತೆ ಡಾಂಬರೀಕರಣ ಕಾಮಗಾರಿ ಸಂಪೂರ್ಣ ಕಳೆಪೆಯಾಗಿದೆ. ರಸ್ತೆ ಡಾಂಬರೀಕರಣ ಪೂರ್ಣಗೊಂಡು ಮೂರೆ ದಿನಕ್ಕೆ ಎಲ್ಲವೂ ಕಿತ್ತು ಬರುತ್ತಿದೆ. ಇದು ಸ್ಥಳೀಯರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಗುತ್ತಿಗೆದಾರ ವಿರುದ್ಧ…

Read More

ಭೂದೇವಿಯ ಬಂಡಿಹಬ್ಬಕ್ಕೆ ಹೊನ್ನಿನ ಕಳಸದ ಮೆರುಗು

ಅಂಕೋಲಾ: ತಾಲೂಕಿನ ಐತಿಹಾಸಿಕ ಸ್ಥಳ ಅವರ್ಸಾದ ಪಂಚ ಗ್ರಾಮದ ಶಕ್ತಿದೇವಿ ಶ್ರೀ ಭೂದೇವಿಯ ಬಂಡಿಹಬ್ಬಕ್ಕೆ ನವ ಹೊನ್ನಿನ ಕಳಸದ ಮೆರುಗನ್ನು ತಂದಿದೆ. ಸುಮಾರು 1ಕೆಜಿ 300 ಗ್ರಾಂನ ತೂಕದಲ್ಲಿ ವೈವಿಧ್ಯಮಯ ಅಲಂಕಾರದೊಂದಿಗೆ ಚಿನ್ನದ ಕಳಸವನ್ನು ಭಕ್ತಾಧಿಯೊಬ್ಬರು ಶ್ರೀ ದೇವಿಗೆ…

Read More

ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯ ಜೀವ ಉಳಿಸಿದ ಪೊಲೀಸರು

ದಾಂಡೇಲಿ: ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ನೇಣಿಗೆ ಕೊರಳೊಡ್ಡಿ, ಜೀವನ್ಮರಣ ಹೋರಾಟದಲ್ಲಿದ್ದ ಮಹಿಳೆಯೊಬ್ಬಳನ್ನು ರಕ್ಷಿಸಿದ ಘಟನೆ ನಗರದ ಹಳೆದಾಂಡೇಲಿಯಲ್ಲಿ ನಡೆದಿದೆ. ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ರೇಣುಕಾ ಬಂದಂ ಅವರಿಗೆ ಹಳೆದಾಂಡೇಲಿಯಿಂದ ಅನಾಮಧೇಯ ಮೊಬೈಲ್ ಕರೆ ಬಂದಿತ್ತು.…

Read More

ವೇದಗಣಿತದಿಂದ ಕಂಪ್ಯೂಟರ್ ವೇಗ ಮೀರಿಸಬಹುದು: ಪ್ರೊ.ಕುಶ್

ಹೊನ್ನಾವರ : ವೇದಗಣಿತವನ್ನು ಕರಗತ ಮಾಡಿಕೊಂಡರೆ ಕಂಪ್ಯೂಟರ್’ಗಿಂತ ವೇಗವಾಗಿ ಗಣಿತವನ್ನು ಮಾಡಬಹುದು. ಇಂಗ್ಲೀಷ್ ವಿಶ್ವಮಾನ್ಯ ಭಾಷೆಯಾಗಿದೆ. ಇದರಲ್ಲಿ ಸುಲಭವಾಗಿ ಮಾತನಾಡಬೇಕಾದರೆ ಇಂಗ್ಲಿಷ್ ವ್ಯಾಕರಣವನ್ನು ಕ್ರಮಬದ್ಧವಾಗಿ ಅಧ್ಯಯನ ಮಾಡಬೇಕು ಎಂದು ವೇದಗಣಿತ ಪ್ರವೀಣರು, ಲೇಖಕರು, ಪ್ರಕಾಶಕರೂ ಆದ ಬೆಳಗಾವಿಯ ಪ್ರೊ.ಕುಶ್.…

Read More

ಹವ್ಯಕ ವಾಲಿಬಾಲ್-2024- ಜಾಹೀರಾತು

ಯುವಕ ಮಂಡಳ ಹಾಗೂ ಯುವತಿ ಮಂಡಳ ಚಿಪಗಿ ಆಶ್ರಯದಲ್ಲಿ ಹವ್ಯಕ ವಾಲಿಬಾಲ್- 2024 ದಿನಾಂಕ: 09-03-2024 ಸಮಯ ನಿಖರವಾಗಿ ಸಂಜೆ 06:00ರಿಂದಸ್ಥಳ : ಚಿಪಗಿ, ಶಿರಸಿ ನೋಂದಣಿಗೆ ಕೊನೆಯ ದಿನಾಂಕ: 06-03-2024 ವಿವರಗಳಿಗಾಗಿ ಸಂಪರ್ಕಿಸಿ:ದತ್ತು ಭಟ್: Tel:+919241096582ಮಹೇಂದ್ರ ಹೆಗಡೆ:Tel:+918105869930

Read More

ನಿಬ್ಬೆರಗಾಗಿಸಿದ ರಾಜ್ಯಮಟ್ಟದ ಹೋರಿ ಬೆದರಿಸುವ ಹಬ್ಬ

ಬನವಾಸಿ: ಜಾನಪದ ಸೊಗಡಿನ ಹಿನ್ನೆಲೆ ಹೊಂದಿರುವ ಹಾಗೂ ಮನುಷ್ಯರಿಗೆ ಪ್ರಾಣಾಪಾಯವಾಗುವ ಅರಿವಿದ್ದರೂ, ಅದನ್ನು ಲೆಕ್ಕಿಸದೇ ರೋಮಾಂಚನದೊಂದಿಗೆ ರಾಜ್ಯಮಟ್ಟದ ಹೋರಿ ಬೆದರಿಸುವ ಹಬ್ಬ ಸಮೀಪದ ಮಧುರವಳ್ಳಿ ಗ್ರಾಮದಲ್ಲಿ ಬುಧವಾರ ನಡೆಯಿತು.ಗ್ರಾಮದ ಶ್ರೀ ಮಾರಿಕಾಂಬಾ ಸೇವಾ ಸಮಿತಿ ಹಾಗೂ ಶ್ರೀ ರಾಮೇಶ್ವರ…

Read More

ಮೃತ ವ್ಯಕ್ತಿಯ ಮನೆಗೆ ಎಸ್‌ಪಿ ಭೇಟಿ; ಕುಟುಂಬಸ್ಥರಿಗೆ ಸಾಂತ್ವನ

ಮು0ಡಗೋಡ: ಈರ್ವರ ನಡುವೆ ನಡೆದ ಜಗಳದಲ್ಲಿ ಗಾಯಗೊಂಡು ಮೃತಪಟ್ಟ ವ್ಯಕ್ತಿಯ ಮನೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು. ತಾಲೂಕಿನ ನ್ಯಾಸರ್ಗಿ ಗ್ರಾಮದಲ್ಲಿ ಈರ್ವರ ನಡುವೆ ಸೆ.17ರಂದು ನಡೆದ ಜಗಳದಲ್ಲಿ…

Read More

ಮಹಾದೇವ ಬಿ.ಗೌಡರಿಗೆ ಹೆಚ್. ಎನ್. ಪ್ರಶಸ್ತಿ ಪ್ರದಾನ

ಅಂಕೋಲಾ: ಪದ್ಮಭೂಷಣ ಡಾ.ಹೆಚ್.ನರಸಿಂಹಯ್ಯ ಇವರ ಹೆಸರಿನಲ್ಲಿ ಸ್ಥಾಪಿಸಲಾದ ಡಾ.ಹೆಚ್.ಎನ್ ಪ್ರಶಸ್ತಿಯನ್ನು 2023-24ನೇ ಸಾಲಿಗೆ ಮಹಾದೇವ ಬೊಮ್ಮು ಗೌಡ ಇವರಿಗೆ ನೀಡಿ ಗೌರವಿಸಲಾಯಿತು. ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು (ರಿ), ದೊಡ್ಡಬಳ್ಳಾಪುರ, ಬೆಂಗಳೂರು, ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ…

Read More

ಅನುವಂಶೀಯ ಉಪಾಧಿವಂತ ಮಂಡಲದ ಕ್ಯಾಲೆಂಡರ್ ಬಿಡುಗಡೆ

ಗೋಕರ್ಣ: ಅನುವಂಶೀಯ ಉಪಾಧಿವಂತ ಮಂಡಲದ ಕ್ಯಾಲೆಂಡರ್ ಪಂಚಾಂಗವನ್ನು ಶ್ರೀಶೃಂಗೇರಿ ಶಾರದಾ ಪೀಠಧೀಶ್ವರರಾದ ಜಗದ್ಗುರುಗಳು ವಿಧುಶೇಖರ ಭಾರತೀ ಪಾದಂಗಳು ಅಕ್ಷಯ ತೃತೀಯದ ಶುಭದಿನದಂದು ಶ್ರೀಕ್ಷೇತ್ರ ಶೃಂಗೇರಿಯ ಮಠದಲ್ಲಿ ಬಿಡುಗಡೆಗೊಳಿಸಿದರು. ಈ ಕ್ಯಾಲೆಂಡರ್ ಪಂಚಾಂಗವು ವಿಶೇಷವಾಗಿ ವಿನ್ಯಾಸಗೊಳಿಸಲ್ಪಟ್ಟಿದ್ದು, ಪಂಚ ಅಂಗಗಳಾದ ದಿನ,ತಿಥಿ,…

Read More
Back to top