Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಬ್ರಾಹ್ಮೀ ಮಾಲ್ಟ್- ಜಾಹಿರಾತು

ನಿಮ್ಮ ಮಗುವಿನ ಪ್ರೀತಿ ಪೂರ್ವಕ ಆರೈಕೆಯಲ್ಲಿ.. ಶ್ರೀ ರಾಮ್ ಹೋಮ್ ಪ್ರೋಡಕ್ಟ್ ಅವರ BRAHMI MaltProteins & Vitamins 6 ತಿಂಗಳ ನಂತರದ ಮಕ್ಕಳಿಗಾಗಿ ನಿಮ್ಮ ಹತ್ತಿರದ ಮೆಡಿಕಲ್ ಶಾಪ್, ಕದಂಬ ಮಾರ್ಕೆಟಿಂಗ್ ಶಿರಸಿ, ಶುಭದಾ ಫಾರ್ಮಾ ಮತ್ತು…

Read More

ಹೊನ್ನಾವರ ಕಾಲೇಜುಗಳ ಪಿಯು ಪ್ರಗತಿಯ ವಿವರ

ಹೊನ್ನಾವರ: ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶದಲ್ಲಿ ತಾಲೂಕಿನ 12 ಪದವಿಪೂರ್ವ ಕಾಲೇಜುಗಳಿಗೆ ವಿವಿಧ ವಿಭಾಗದ ಫಲಿತಾಂಶ ಲಭಿಸಿದೆ.ತಾಲೂಕಿನಲ್ಲಿ 4 ಸರ್ಕಾರಿ ಪದವಿಪೂರ್ವ ಕಾಲೇಜು, 5 ಅನುದಾನಿತ ಹಾಗೂ 3 ಅನುದಾನ ರಹಿತ ಕಾಲೇಜುಗಳಿವೆ.…

Read More

ಪಕ್ಷಪಾತವಿಲ್ಲದೇ ಜವಾಬ್ದಾರಿಯಿಂದ ಕೆಲಸ ನಿರ್ವಹಿಸುವೆ: ಪ್ರಕಾಶ ಫಾಕ್ರಿ

ಹಳಿಯಾಳ : ನನ್ನ ಮೇಲೆ ವಿಶ್ವಾಸವಿಟ್ಟು ಬಹುದೊಡ್ಡ  ಸಮಾಜ ಸಂಘಟನೆಯ ದೊಡ್ಡ ಜವಾಬ್ದಾರಿ ನೀಡಿದ್ದು ಎಲ್ಲರು ಮೆಚ್ಚಿಸುವಂತೆ ಸಮಾಜ ಸಂಘಟನೆ ಮಾಡುವೆ. ಜವಾಬ್ದಾರಿಯಿಂದ ನಿರ್ಗಮಿಸುವವರೆಗೂ ಯಾವುದೇ ಪಕ್ಷಪಾತವಿಲ್ಲದೇ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುವುದಾಗಿ ಕರ್ನಾಟಕ ಕ್ಷತ್ರಿಯ ಮರಾಠಾ…

Read More

ಸುವಿಚಾರ

ವಿದುಷಾಂ ವದನಾದ್ವಾಚಃ ಸಹಸಾ ಯಾಂತಿ ನೋ ಬಹಿ:ಯಾತಾಶ್ಚೇನ್ನ ಪರಾಂಚಂತಿ ದ್ವಿರದಾನಾಂ ರದಾ ಇವ || ವಿದ್ವಾಂಸರು ಅಥವಾ ಪ್ರಾಜ್ಞರು ಅನ್ನಿಸಿಕೊಂಡವರ ಮುಖದಿಂದ ಯಾವುದೇ ವಿಚಾರವಾಗಿ ಮಾತುಗಳು ಧುತ್ತೆಂದು ಹೊರಬೀಳಲಾರವು. ಮಾತಿಗೆ ಮುನ್ನ ಹತ್ತಾರುಬಾರಿಗೆ ವಿಚಾರಮಾಡುವ ಜನ ಅವರು. ತಕ್ಷಣದ…

Read More

ಮಂಜುಗುಣಿಯಲ್ಲಿ ಭೂದಾನ ಅಭಿಯಾನದ ಶ್ರೀಹರಿ ಪಾದಾರ್ಪಣೆ

ಶಿರಸಿ: ಕರ್ನಾಟಕದ ತಿರುಪತಿ ಎಂದೇ ಹೆಸರಾದ ಶ್ರೀಕ್ಷೇತ್ರ ಮಂಜುಗುಣಿಯಲ್ಲಿ ಭೂದಾನ ಅಭಿಯಾನದ ಶ್ರೀ ಹರಿ ಪಾದಾರ್ಪಣೆ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಲಾಯಿತು.ಶನಿವಾರ ಹಾಗೂ ಡಿ.11ರಂದು ಒಟ್ಟೂ ಎರಡು ದಿ‌ನ ನಡೆಯಲಿರುವ ಈ ಭೂದಾನ ಅಭಿಯಾನದ‌ ಮಹಾಯಜ್ಞದ ಪ್ರಥಮ‌ ದಿನವೇ…

Read More

ಹಾಡವಳ್ಳಿ ಜೈನ ಬಸದಿಯಲ್ಲಿಕೋಟಿ ಕಂಠ ಗಾಯನ ಕಾರ್ಯಕ್ರಮ

ಭಟ್ಕಳ: ಕರ್ನಾಟಕ ರಾಜ್ಯೋತ್ಸವದ ಪೂರ್ವಭಾವಿ ಕೋಟಿ ಕಂಠ ಗಾಯನ ಕಾರ್ಯಕ್ರಮ ತಾಲೂಕಿನ ಹಾಡವಳ್ಳಿ ಗ್ರಾಮದ ಇತಿಹಾಸ ಪ್ರಸಿದ್ಧ ಜೈನ ಬಸದಿಯಲ್ಲಿ ನೆರವೇರಿತು.ತಾಲೂಕಾ ಆಡಳಿತ, ಹಾಡವಳ್ಳಿ ಗ್ರಾಮ ಪಂಚಯತಿ ಹಾಗೂ ಮಾರುಕೇರಿ ಗ್ರಾಮ ಪಂಚಾಯತಿಯ ನೇತೃತ್ವದಲ್ಲಿ ಕುಂಟವಾಣಿ ಸರಕಾರಿ ಪ್ರೌಢಶಾಲೆ…

Read More

ಜಿಲ್ಲಾ ಗ್ರಾಮ ಸಹಾಯಕರ ಸಂಘದಿಂದ ನೂತನ ಜಿಲ್ಲಾಧಿಕಾರಿಗೆ ಅಭಿನಂದನೆ

ಭಟ್ಕಳ: ಜಿಲ್ಲಾ ಗ್ರಾಮ ಸಹಾಯಕರ ಸಂಘದಿAದ ಬುಧವಾರದಂದು ನೂತನ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿಯವರಿಗೆ ಅಭಿನಂದನೆ ಸಲ್ಲಿಸಲಾಯಿತು. ಇದೇ ವೇಳೆ ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರನ್ನು ಭೇಟಿ ಮಾಡಿ ಗ್ರಾಮ ಸಹಾಯಕರ ಗ್ರೂಪ್ ಇನ್ಶುರೆನ್ಸ್ ಮಾಡುವ ಬಗ್ಗೆ ಚರ್ಚಿಸಲಾಯಿತು.ಈ…

Read More

ಸ್ಕೇಟಿಂಗ್ ಕ್ರೀಡಾ ಶಿಬಿರಕ್ಕೆ ಚಾಲನೆ

ಶಿರಸಿ: ಇಂದು‌ ಶೈಕ್ಷಣಿಕ ವಿದ್ಯಾಭ್ಯಾಸದೊಂದಿಗೆ ಕ್ರೀಡಾ ಚಟುವಟಿಕೆಗಳೂ ಅಷ್ಟೇ ಅತ್ಯಗತ್ಯವಾಗಿದೆ. ಅದರಲ್ಲಿ ಶಿರಸಿಯಲ್ಲಿ ಕಳೆದ ಐದು ವರ್ಷಗಳಿಂದ ಆರಂಭವಾಗಿರುವ ಸ್ಕೇಟಿಂಗ್ ಕ್ರೀಡೆಯು ವಿಶೇಷ ಕ್ರೀಡೆಯಾಗಿದ್ದು, ತರಬೇತುದಾರರು ನೀಡುವ ಮಾರ್ಗದರ್ಶನವನ್ನು ಆಸಕ್ತಿಯಿಂದ ಪಡೆದು ನಗರದ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿ’…

Read More

ಗ್ರಾಮೀಣ ಭಾಗದಲ್ಲಿ ಗ್ರಾಮ ಒಕ್ಕಲಿಗರ ಬಿಂಗಿ ಕುಣಿತ ಪ್ರಾರಂಭ

ಶಿರಸಿ: ಜಿಲ್ಲೆಯ ಕೆಲ ತಾಲೂಕಿನಲ್ಲಿ ದೀಪಾವಳಿ ಹಬ್ಬ ಮುಗಿಯುತ್ತಿದ್ದಂತೆ ಸಂಪ್ರದಾಯ ಎಂಬಂತೆ ಗ್ರಾಮ ಒಕ್ಕಲಿಗ ಸಮುದಾಯದಲ್ಲಿ ಬಿಂಗಿ ಕುಣಿತ ಪ್ರಾರಂಭವಾಗಿದ್ದು ಮನೆ ಮನೆಗಳ ಅವರಣದಲ್ಲಿ ಪ್ರದರ್ಶಿಲಾಗುತ್ತಿದೆ.ಶಿರಸಿ- ಸಿದ್ದಾಪುರ ಭಾಗದಲ್ಲಿರುವ ಗ್ರಾಮ ಒಕ್ಕಲಿಗರು ಎರಡು ದಿನಗಳ ಕಾಲ ಊರೂರು ತಿರುಗಿ…

Read More

ಕ್ಯಾಕ್ಟಸ್‌ ಸಕ್ಯುಲೆಂಟ್ ಸಸ್ಯಗಳ ಪ್ರದರ್ಶನ,ಮಾರಾಟ- ಜಾಹೀರಾತು

DISPLAY AND SALE OF CACTI SUCCULENTS ಕ್ಯಾಕ್ಟಸ್‌ ಸಕ್ಯುಲೆಂಟ್ ಸಸ್ಯಗಳ ಪ್ರದರ್ಶನ ಮತ್ತು ಮಾರಾಟ ಸ್ಥಳ: TSS ಸೂಪರ್ ಮಾರ್ಕೆಟ್, ಕಿರಾಣಿ ವಿಭಾಗ, ಶಿರಸಿದಿನಾಂಕ: 21 ಡಿಸೆಂಬರ್ 2023, ಗುರುವಾರಸಮಯ: ಬೆಳಿಗ್ಗೆ 10 ರಿಂದ ಸಂಜೆ 7…

Read More
Back to top