Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ದಯಾಸಾಗರ ಹೊಲಿಡೇಸ್- ಯಾತ್ರೆಗಳಿಗಾಗಿ ಸಂಪರ್ಕಿಸಿ- ಜಾಹೀರಾತು

ದಯಾಸಾಗರ ಹೊಲಿಡೇಸ್ 💫 ಕಾಶಿ ಯಾತ್ರೆಪ್ರಯಾಗರಾಜ್, ಅಯೋಧ್ಯ, ಸಾರಾನಾಥ್, ಕಾಶಿ, ಗಯಾ, ಭೋದಗಯಾ.ದಿನಾಂಕ 05-01-2024 ರಿಂದ 13-01-2024 ರವರೆಗೆ8 ರಾತ್ರಿ / 9 ದಿನ(ರೈಲು ಮತ್ತು ವಿಮಾನ ಪ್ರಯಾಣ)ಪ್ರಯಾಣ ವೆಚ್ಚ (₹26,250/- + ವಿಮಾನ ಪ್ರಯಾಣ ವೆಚ್ಚ.) 💫…

Read More

ಸಂಸ್ಕೃತೋತ್ಸವ ಸ್ಪರ್ಧೆ:ಶ್ರೀನಿಕೇತನ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ, ಸೋಂದಾ ಇದರ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯ ವಿದ್ಯಾರ್ಥಿಗಳು ಸಂಸ್ಕೃತೋತ್ಸವ ಅಂಗವಾಗಿ ಸೋಂದಾದ ಶ್ರೀ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಸ್ಪರ್ಧೆಗಳಲ್ಲಿ ಭಾಗವಹಿಸಿ ಸಾಧನೆ ಮೆರೆದಿದ್ದಾರೆ.ಎಂಟನೆಯ ತರಗತಿಯ ವಿದ್ಯಾರ್ಥಿನಿ ಕುಮಾರಿ…

Read More

ಮಹಿಳೆಯರು ಸ್ವಯಂ ಉದ್ಯೋಗದಿಂದ ಸ್ವಾವಲಂಬಿಗಳಾಗಿ: ಜ್ಯೋತಿ ಭಟ್

ಸಿದ್ದಾಪುರ: ಮಹಿಳೆಯರು ಸ್ವಯಂ ಉದ್ಯೋಗದತ್ತ ಗಮನಹರಿಸಿ ಆರ್ಥಿಕ ಸ್ವಾವಲಂಬಿಗಳಾಗಲು ಯತ್ನಿಸಬೇಕು. ಬಿಡುವಿನ ಸಮಯದಲ್ಲಿ ಹೊಲಿಗೆ, ನರ್ಸರಿ ಮುಂತಾದ ಚಟುವಟಿಕೆಗಳ ಮೂಲಕ ಆದಾಯ ಪಡೆಯಲು ಸಾಧ್ಯ ಎಂದು ಲಯನ್ ರೀಜನಲ್ ಚೇರ್ಮನ್ ಜ್ಯೋತಿ ಭಟ್ ಶಿರಸಿ ಹೇಳಿದರು.ಅವರು ಜೆ.ಎಂ.ಆರ್ ಅಂಧ…

Read More

ಮಳೆಯಿಂದಾಗಿ ಹಾನಿಗೊಂಡಿದ್ದ ಸ್ಥಳಕ್ಕೆ ಸ್ಪೀಕರ್ ಭೇಟಿ: ಅನುದಾನಕ್ಕಾಗಿ ಮನವಿ

ಶಿರಸಿ : ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾನಿಗೊಂಡಿದ್ದ ತಾಲೂಕಿನ ಬರೂರಿನ ಸಿಡಿ ರಸ್ತೆಯ ಸ್ಥಳಕ್ಕೆ ವಿಧಾನಸಭಾಧ್ಯಕ್ಷರು ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಕುಳವೆ ಗ್ರಾಪಂ ವ್ಯಾಪ್ತಿಗೆ ಬರುವ  ಬರೂರು ಗ್ರಾಮಕ್ಕೆ ತೆರಳುವ ರಸ್ತೆ ಮಳೆಯಿಂದ…

Read More

ಹಿಂದುತ್ವದ ಧ್ವನಿ ಹತ್ತಿಕ್ಕುವ ಪ್ರಯತ್ನಕ್ಕೆ ಯಶಸ್ಸು ಸಿಗಲಾರದು: ಮುತ್ನಾಳ

ಹಳಿಯಾಳ: ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 55 (ಎ) (ಬಿ) ಪ್ರಕಾರ 1 ವರ್ಷಗಳ ಕಾಲ ಗಡಿಪಾರು ಮಾಡುವಂತೆ ಉಪ ವಿಭಾಗಾಧಿಕಾರಿಗಳಿಗೆ ಸಲ್ಲಿಸಿದ ಪ್ರಸ್ತಾವನೆಯಂತೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಿಲ್ ಮುತ್ನಾಳ ತಮ್ಮ ವಕೀಲರೊಂದಿಗೆ ವಿಚಾರಣೆಗೆ ಹಾಜರಾಗಿ…

Read More

ಜ.11ಕ್ಕೆ ಪಿಂಚಣಿ ಅದಾಲತ್

ಕಾರವಾರ: ಇಪಿಎಸ್ 1995 ಪಿಂಚಣಿದಾರರು ಇಪಿಎಸ್ 1995 ನಿಬಂಧನೆಗಳ ಕುರಿತಾಗಿ ಹಾಗೂ ಅವರ ಕುಂದುಕೊರತೆಗಳನ್ನು ಪರಿಹರಿಸಲು ಇಪಿಎಫ್‌ಓ ವತಿಯಿಂದ ಪಿಂಚಣಿ ಅದಾಲತನ್ನು ಜ.11ರಂದು ಮಧ್ಯಾಹ್ನ 3.30ರಿಂದ ಸಂಜೆ 5 ಗಂಟೆಯವರೆಗೆ ಭವಿಷ್ಯ ನಿಧಿ ಭವನ, ನ್ಯೂ ಬ್ಲಾಕ್ ನಂ.10,…

Read More

TSS: ಸೋಮವಾರದ WHOLESALE ಖರೀದಿಗೆ ತ್ವರೆ ಮಾಡಿ- ಜಾಹಿರಾತು

ಟಿ.ಎಸ್.ಎಸ್. ಸೂಪರ್ ಮಾರ್ಕೆಟ್ ಶಿರಸಿ ಪ್ರತಿ ಸೋಮವಾರದ ಖರೀದಿ…. ಹೋಲ್ ಸೇಲ್ ದರದಲ್ಲಿ…. TSS WHOLESALE On 9th JANUARY 2023, Monday ಹೆಚ್ಚು ಖರೀದಿಸಿ…. ಹೆಚ್ಚೆಚ್ಚು ಉಳಿಸಿ….. ಈ ಕೊಡುಗೆ 09-01-2023,ಸೋಮವಾರ ಮಾತ್ರ ಭೇಟಿ ನೀಡಿಟಿ.ಎಸ್.ಎಸ್.ಸೂಪರ್ ಮಾರ್ಕೆಟ್ಶಿರಸಿ

Read More

TSS ಸೂಪರ್ ಮಾರ್ಕೆಟ್: ಶಾಲಾ ಮಕ್ಕಳ ಪಾದರಕ್ಷೆಗಳು ಲಭ್ಯ: ಜಾಹೀರಾತು

ಟಿ.ಎಸ್.ಎಸ್.ಸೂಪರ್ ಮಾರ್ಕೆಟ್ ಸರ್ಕಾರಿ ಶಾಲಾ ಮಕ್ಕಳಿಗೆ ನೀಡಲ್ಪಡುವ ಅನುದಾನಿತ ಪಾದರಕ್ಷೆಗಳು ನಮ್ಮಲ್ಲಿ ಲಭ್ಯ ಭೇಟಿ ನೀಡಿTSS ಸೂಪರ್ ಮಾರ್ಕೆಟ್ಶಿರಸಿ

Read More

ವ್ಯಕ್ತಿಯನ್ನು ಸುಲಿಗೆ ಮಾಡಿದ್ದ ಖದೀಮರ ಬಂಧನ

ಶಿರಸಿ: ತಾಲೂಕಿನ ಅಮ್ಮೀನಳ್ಳಿ ಸಮೀಪದ ಹಣಗಾರ ಬಳಿ ವ್ಯಕ್ತಿಯೊಬ್ಬರನ್ನು ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಕೇವಲ 6 ಗಂಟೆಗಳಲ್ಲಿ ಬಂಧಿಸುವಲ್ಲಿ ಶಿರಸಿ ಪೊಲೀಸರು ಯಶಸ್ವಿಯಾಗಿದ್ದಾರೆ.‌ಅಮ್ಮಿನಳ್ಳಿಯ ಜನತಾ ಕಾಲೋನಿಯ ಮಹಮ್ಮದ್ ಇಸಾಕ್ ಅಬ್ದುಲ್ಲಾ ವಹಾಬ್ ಶೇಖ್ (23) ಹಾಗೂ ಮತ್ತಿಗಾರಿನ…

Read More

ಜಿ.ಪಂ, ತಾ.ಪಂ ಚುನಾವಣೆಗೂ ಶಕ್ತಿಮೀರಿ ಕೆಲಸ ಮಾಡಲು ಭೀಮಣ್ಣ ನಾಯ್ಕ ಕರೆ

ಸಿದ್ದಾಪುರ: ವಿಧಾನಸಭಾ ಚುನಾವಣೆಯಲ್ಲಿ ಶಕ್ತಿಮೀರಿ ಕೆಲಸ ಮಾಡಿ ನಿಮ್ಮ ಶಾಸಕರನ್ನು ಗೆಲ್ಲಿಸಿದಂತೆ ಮುಂಬರುವ ತಾಲೂಕಾ ಹಾಗೂ ಜಿಲ್ಲಾ ಪಂಚಾಯತ ಚುನಾವಣೆಯಲ್ಲೂ ಹುಮ್ಮಸ್ಸಿನಿಂದ ಕೆಲಸ ಮಾಡುವಂತೆ ಶಾಸಕ ಭೀಮಣ್ಣ ನಾಯ್ಕ ಕರೆ ನೀಡಿದರು. ತಾಲೂಕಿನ ಕಾನಗೋಡು ಕಾಂಗ್ರೆಸ್ ಘಟಕದ ವತಿಯಿಂದ…

Read More
Back to top