
ಯಲ್ಲಾಪುರ: ಭಾರೀ ಮಳೆಯ ಕಾರಣ ತಾಲೂಕಿನ ಕಳಚೆ ಕ್ರಾಸ್ ಸಮೀಪದ ತಳಕೆಬೈಲ್ ಬಳಿ ಭೂಕುಸಿತ ಉಂಟಾದ ಪ್ರದೇಶಕ್ಕೆ ಸಚಿವ ಹೆಬ್ಬಾರ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಶಿರಸಿ ಉಪವಿಭಾಗಾಧಿಕಾರಿ ಆಕೃತಿ ಬನ್ಸಾಲ್, ತಹಶೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ಇನ್ನಿತ ಅಧಿಕಾರಿಗಳು ಉಪಸ್ಥಿತರಿದ್ದರು.