Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಭುಟ್ಟೋ ಹೇಳಿಕೆಗೆ ಖಂಡನೆ; ಭಾವಚಿತ್ರಕ್ಕೆ ಬೆಂಕಿ ಹಚ್ಚಿದ ಬಿಜೆಪಿಗರು

ಕಾರವಾರ: ಪ್ರಧಾನಿ ಮೋದಿ ವಿರುದ್ಧ ಪಾಕ್ ಸಚಿವ ಬುಟ್ಟೋ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನ ಖಂಡಿಸಿ ನಗರದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗಿದೆ. ನಗರದ ಸುಭಾಷ್ ವೃತ್ತದಲ್ಲಿ ಸೇರಿದ ಬಿಜೆಪಿ ಕಾರ್ಯಕರ್ತರು, ಬಿಲಾವಲ್ ಭಾವಚಿತ್ರ ಹಿಡಿದು ಧಿಕ್ಕಾರ ಕೂಗಿದರು. ಭಾವಚಿತ್ರಕ್ಕೆ ಚಪ್ಪಲಿಯಲ್ಲಿ…

Read More

ಕಾಶಿ ವಿಶ್ವೇಶ್ವರನ ಮುಕ್ತಿಗಾಗಿ ಜೀವನದ ಕೊನೆಯ ಉಸಿರಿರುವವರೆಗೂ ಹೋರಾಡುತ್ತೇವೆ: ವಿಷ್ಣು ಶಂಕರ ಜೈನ್

ಗೋವಾ: ಉತ್ತರಪ್ರದೇಶದ ಕಾಶಿಯ ಜ್ಞಾನವಾಪಿ ಮಸೀದಿಯಲ್ಲಿ ಮೇ.16 2022 ರಂದು ಶಿವಲಿಂಗ ಪತ್ತೆಯಾಗಿದ್ದಾಗಿನಿಂದ ನಾವು ಅದರ ಮುಕ್ತಿಗಾಗಿ ನಿರಂತರವಾಗಿ ಹೋರಾಡುತ್ತಿದ್ದೇವೆ. ಈ ಹೋರಾಟದಲ್ಲಿ ಮುಸಲ್ಮಾನ ಪಕ್ಷದವರು ಯಶಸ್ವಿಯಾಗಲಾರರು ಎಂಬುದು ಗೊತ್ತಿರುವುದರಿಂದ ಈ ಅರ್ಜಿಗೆ ಸಂಬಂಧಿಸಿದಂತೆ ಅಡೆತಡೆಗಳನ್ನು ಸೃಷ್ಟಿಸುವ ಕೆಲಸ…

Read More

ಕೇಂದ್ರ-ರಾಜ್ಯ ಸರಕಾರದ ರೈತ ವಿರೋಧಿ ನೀತಿಗೆ ಖಂಡನೆ; ರಾಜ್ಯಾದ್ಯಂತ ಭೂಮಿ ಹಕ್ಕುದಾರರ ಸಾಂಘಿಕ ಹೋರಾಟಕ್ಕೆ ತೀರ್ಮಾನ

ಶಿರಸಿ: ಸಾಂಘೀಕ ಮತ್ತು ಕಾನೂನಾತ್ಮಕ ಅಡಿಯಲ್ಲಿ ರಾಜ್ಯಾದ್ಯಂತ ಪ್ರಬಲ ಹೋರಾಟ ಮಾಡುವುದು, ಜನಜಾಗೃತಿ ಮತ್ತು ಜನಾಂದೋಲನ ಮಾಡುವುದು ಹಾಗೂ ಕೇಂದ್ರ ಮತ್ತು ರಾಜ್ಯ ಸರಕಾರದ ರೈತ ವಿರೋಧಿ ನೀತಿಗೆ ಖಂಡನೆ ನಿರ್ಣಯದೊಂದಿಗೆ ಅರಣ್ಯವಾಸಿಗಳ ರಕ್ಷಣೆಗೆ ಹೋರಾಟಗಾರರ ವೇದಿಕೆಯು ಬದ್ಧವಾಗಿರಲು…

Read More

ಯುವ ಕಾಂಗ್ರೆಸ್‌ನಿಂದ ‘ಯೂತ್ ಜೋಡೋ ಬೂತ್ ಜೋಡೋ’

ದಾಂಡೇಲಿ: ಬ್ಲಾಕ್ ಯುವ ಕಾಂಗ್ರೆಸ್ ಆಶ್ರಯದಲ್ಲಿ ನಗರದ ಗಾಂಧಿನಗರದ ವಾರ್ಡ್ ನಂ.02ರಲ್ಲಿ ‘ಯೂತ್ ಜೋಡೋ ಬೂತ್ ಜೋಡೋ’ ಕಾರ್ಯಕ್ರಮ ನಡೆಸಲಾಯಿತು.ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಮಾತನಾಡಿದ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಉಸ್ಮಾನ್ ಮುನ್ನ ವಹಾಬ್, ತಾಲೂಕಿನೆಲ್ಲೆಡೆ ‘ಯೂತ್ ಜೋಡೋ…

Read More

ಜೈಪುರ ತಲುಪಿದ ಬಸವರಾಜ ಹೊರಟ್ಟಿ: ಗೌರವ ರಕ್ಷೆಯೊಂದಿಗೆ ಸ್ವಾಗತ

ರಾಜಸ್ಥಾನ: ಜೈಪುರದಲ್ಲಿ ನಡೆಯುತ್ತಿರುವ 83ನೇ ಅಖಿಲ ಭಾರತ ಪೀಠಾಸೀನಾಧಿಕಾರಿಗಳ ಸಮ್ಮೇಳನದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಎಸ್. ಹೊರಟ್ಟಿ ಭಾಗವಹಿಸಿದ್ದಾರೆ. ಜೈಪುರ ತಲುಪಿದ ಹೊರಟ್ಟಿಯವರಿಗೆ ರಾಜಸ್ಥಾನದ ಸರ್ಕಾರದ ವತಿಯಿಂದ ಅತ್ಯುನ್ನತವಾದ ಗೌರವ ರಕ್ಷೆಯೊಂದಿಗೆ(ಗಾರ್ಡ್ ಆಫ್ ಆನರ್) ಸ್ವಾಗತಿಸಿ…

Read More

ಕಾನೂನುಗಳು ಇರುವುದು ಹಬ್ಬಗಳಿಗೆ ಅಡ್ಡಿ ಮಾಡುವುದಕ್ಕಲ್ಲ: ಎಸ್ಪಿ ವಿಷ್ಣುವರ್ಧನ್

ಭಟ್ಕಳ: ನಮ್ಮ ಇಲಾಖೆಯ ಕಾನೂನುಗಳು ಹಬ್ಬ- ಹರಿದಿನಗಳಿಗೆ ಅಡೆ- ತಡೆ ಉಂಟುಮಾಡುವುದಲ್ಲ. ಬದಲಿಗೆ ಅದು ನಿಮ್ಮದೇ ಒಳಿತಿಗೆ ಎಂದು ಭಾವಿಸಿ ಸಂಭ್ರಮದಿoದ ಶಾಂತಿ- ಸುವ್ಯವಸ್ಥೆಯಿಂದ ಆಚರಿಸಿ ಇಲಾಖೆಗೂ ಸಹಕರಿಸಿ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಕಿವಿಮಾತು ಹೇಳಿದರು.…

Read More

ಜನರನ್ನು ತಲುಪಲು ಮಾ.1ರಿಂದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ: 150ಕ್ಕೂ ಹೆಚ್ಚಿನ ರೋಡ್

ಬೆಂಗಳೂರು: ಜನರ ಮನ, ಮನೆ ತಲುಪಲು ಬಿಜೆಪಿ ಸಜ್ಜಾಗಿದ್ದು, ಮಾರ್ಚ್ 1 ರಿಂದ ರಾಜ್ಯಾದ್ಯಂತ ನಾಲ್ಕು ವಿವಿಧ ದಿಕ್ಕುಗಳಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಆರಂಭವಾಗಲಿದೆ. ಈ ಯಾತ್ರೆಯಲ್ಲಿ ರಾಜ್ಯ ಹಾಗೂ ಕೇಂದ್ರದ ಹಿರಿಯ ನಾಯಕರು ಇರಲಿದ್ದಾರೆ. ಹಿರಿಯ…

Read More

ವಿಜಯ ಸಂಕಲ್ಪ ಯೋಜನೆಯಲ್ಲಿ ಸರ್ಕಾರದ ಯೋಜನೆಗಳು ಮನೆ-ಮನೆಗೆ ತಲುಪಲಿ: ರೇಖಾ ಹೆಗಡೆ

ಸಿದ್ದಾಪುರ: ವಿಜಯ ಸಂಕಲ್ಪ ಅಭಿಯಾನದ ಸಭೆಯು ಸಿದ್ದಾಪುರ ಮಂಡಲದ ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು. ಅಭಿಯಾನದ ಜಿಲ್ಲಾ ಸಮಿತಿಯ ಸದಸ್ಯರು ಮತ್ತು ಮಹಿಳಾ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಶ್ರೀಮತಿ ರೇಖಾ ಹೆಗಡೆ ಮಾತನಾಡಿ ವಿಜಯ ಸಂಕಲ್ಪ ಅಭಿಯಾನದಲ್ಲಿ ಮನೆ-ಮನೆಯನ್ನು…

Read More

ಇಂದೂರ ಗ್ರಾ.ಪಂ. ಅಧ್ಯಕ್ಷೆ,ಉಪಾಧ್ಯಕ್ಷರಿಂದ ರಾಜೀನಾಮೆ ಸಲ್ಲಿಕೆ

ಮುಂಡಗೋಡ: ತಾಲೂಕಿನ ಇಂದೂರ ಗ್ರಾಮ ಪಂಚಾಯತ್ ಅಧ್ಯಕ್ಷೆ ಸ್ಥಾನಕ್ಕೆ ಅನ್ನಪೂರ್ಣ ಬೆಣ್ಣಿ, ಉಪಾಧ್ಯಕ್ಷ ಸ್ಥಾನಕ್ಕೆ ಸಿಕಂದರ ಬಂಕಾಪುರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಗುರುವಾರ ಶಿರಸಿ ಉಪವಿಭಾಗಾಧಿಕಾರಿ ಕಛೇರಿಗೆ ತೆರಳಿ ಉಪವಿಭಾಗಾಧಿಕಾರಿ ದೇವರಾಜು ಅವರಿಗೆ ರಾಜೀನಾಮೆ ಪತ್ರ…

Read More

ಎಲ್ಲಾ ರೀತಿಯ 4G ಸಿಮ್ ಹಾಕಬಲ್ಲ ಡೊಂಗಲ್ ಮಾರಾಟಕ್ಕಿದೆ – ಜಾಹಿರಾತು

ಎಲ್ಲಾ ರೀತಿಯ 4G ಸಿಮ್ ಹಾಕಬಲ್ಲ ಡೊಂಗಲ್ ದೊರೆಯುತ್ತದೆ. ಜಿಯೋ ಹಾಗೂ ಏರ್ಟೆಲ್ ಡಾಂಗಲ್ ಗಳು ಬೇಕೆಂಬ ತಲೆಬಿಸಿ ಇಲ್ಲ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:Dheeraj ExportzNear Indian bank, CP bazar, Sirsi ಈ ಕೂಡಲೇ ಸಂಪರ್ಕಿಸಿ90195795899036425830 ಇದು…

Read More
Back to top