Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಡಿ.22ಕ್ಕೆ ಶಿರಸಿಯಲ್ಲಿ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ

ಶಿರಸಿ: ಅನುಬಂಧ ಚಾರಿಟೇಬಲ್ ಟ್ರಸ್ಟ್, ಸರ್ವಶಕ್ತಿ ಮಹಿಳಾಮಂಡಲ, ಟಿಎಸ್‌ಎಸ್ ಆಸ್ಪತ್ರೆ ಹಾಗೂ ಎಚ್‌ಸಿಜಿ ಆಸ್ಪತ್ರೆ ಹುಬ್ಬಳ್ಳಿ ಸಹಯೋಗದೊಂದಿಗೆ ಡಿ.22ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕೆಎಚ್‌ಬಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರವನ್ನು…

Read More

ಬೆಂಕಿ ಅವಘಡ: ಲಕ್ಷಾಂತರ ರೂ. ಹಾನಿ

ಸಿದ್ದಾಪುರ : ತಾಲೂಕಿನ ವಾಜಗೋಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಳಗಿನಸಸಿಯಲ್ಲಿ ವಿದ್ಯುತ್ ಶಾರ್ಟ್ ನಿಂದ ವಾಸ್ತವ್ಯದ ಮನೆಗೆ ತಾಗಿಕೊಂಡಿದ್ದ ಕೊಟ್ಟಿಗೆ ಒಳಗೊಂಡಿದ್ದ ಬಚ್ಚಲುಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅನಾಹುತ ಸಂಭವಿಸಿ,ಸುಮಾರು 5 ಲಕ್ಷ ರೂ. ವಸ್ತುಗಳು ಭಸ್ಮವಾಗಿದೆ. ಪರಮೇಶ್ವರ್…

Read More

ಪಕ್ಷದಲ್ಲಿ ಶಿಸ್ತು,ಸಂಯಮ,ಶೃದ್ಧೆ ಬಹುಮುಖ್ಯ;ಶಾಸಕಿ ರೂಪಾಲಿ

ಕಾರವಾರ: ಪಕ್ಷ ಸಂಘಟನೆ ಮಾಡುವಾಗ ಪಕ್ಷದಲ್ಲಿ ಪಡೆದ ಹುದ್ದೆ ಮುಖ್ಯವಲ್ಲ ಶಿಸ್ತು, ಸಂಯಮ ಮತ್ತು ಶೃದ್ಧೆ ಬಹುಮುಖ್ಯ ಎಂದು ಶಾಸಕಿ ರೂಪಾಲಿ ನಾಯ್ಕ ಹೇಳಿದರು. ಅವರು ಪಟ್ಟಣದ ವೀರವಿಠಲ ಸಭಾಭವನದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿ ಪಕ್ಷದಲ್ಲಿ ಪದ…

Read More

ವೀರ ಯೋಧ ಕುಟುಂಬದವರ ಬೇಡಿಕೆ ಸಮಸ್ಯೆಗಳನ್ನು ಆಲಿಸುತ್ತಿದ್ದೇನೆ;ಸಿಎಂ ಬೊಮ್ಮಾಯಿ

ಚಿತ್ರದುರ್ಗ: ದೇಶಕ್ಕಾಗಿ ಹೋರಾಡಿ ಪ್ರಾಣತ್ಯಾಗ ಮಾಡಿದ ವೀರ ಯೋಧರ ಕುಟುಂಬದವರ ಬೇಡಿಕೆ ಮತ್ತು ಸಮಸ್ಯೆಗಳನ್ನು ಆಲಿಸುತ್ತಿದ್ದೇನೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭಾವುಕರಾದ ಘಟನೆ ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆ ತರಳುಬಾಳು ಬೃಹನ್ಮಠದ ವತಿಯಿಂದ ಬುಧವಾರ ಆಯೋಜಿಸಲಾಗಿದ್ದ ತರಳುಬಾಳು ಹುಣ್ಣಿಮೆ ಮಹೋತ್ಸವದ…

Read More

ಹಿರಿಯರನ್ನು ಗೌರವಿಸುವುದು ನಮ್ಮ ಸಂಸ್ಕೃತಿ: ಮಹಾಂತೇಶ ರೇವಡಿ

ಅಂಕೋಲಾ: ಹಿರಿಯರನ್ನು, ತಂದೆ-ತಾಯಿಗಳನ್ನು, ಗುರುಗಳನ್ನು ದೇವರೆಂದೇ ತಿಳಿದ ದೇಶ ನಮ್ಮದು. ನಮ್ಮೆಲ್ಲರ ಬದುಕಿಗೆ ನೊಗ ಹೊತ್ತ ಹಿರಿಯ ನಾಗರಿಕರ ಸೇವೆಯನ್ನು ನೆನಪಿಸುವ ಜೊತೆಗೆ ಅವರು ನೆಮ್ಮದಿಯಿಂದ ಹಾಗೂ ಗೌರವದಿಂದ ಬದುಕಲು ಸಾಧ್ಯವಾಗುವಂತೆ ಮಾಡುವುದು ಯುವ ಜನಾಂಗದ ಕರ್ತವ್ಯವಾಗಿದೆ ಎಂದು…

Read More

TSS ಮಿನಿ ಸೂಪರ್ ಮಾರ್ಕೆಟ್ ನಿಸರಾಣಿ ವಾರಾಂತ್ಯದ ರಿಯಾಯಿತಿ- ಜಾಹಿರಾತು

ಟಿ.ಎಸ್.ಎಸ್.ಮಿನಿ ಸೂಪರ್ ಮಾರ್ಕೆಟ್ ನಿಸರಾಣಿ ಶನಿವಾರ ಖರೀದಿಸಿ ಹೆಚ್ಚು ಉಳಿಸಿ SATURDAY SPECIAL OFFER SALE ದಿನಾಂಕ: 10-12-2022, ಶನಿವಾರದಂದು ಮಾತ್ರ ಭೇಟಿ ನೀಡಿ ಟಿ.ಎಸ್.ಎಸ್.ಮಿನಿ ಸೂಪರ್ ಮಾರ್ಕೆಟ್ನಿಸರಾಣಿ 8147622521

Read More

ಮಹಿಳೆ ಪ್ರತಿ ಕ್ಷೇತ್ರದಲ್ಲೂ ಸ್ವಾವಲಂಬನೆ ಸಾಧಿಸುವ ಉದ್ಯಮಶೀಲ ಮಹಿಳೆಯಾಗಬೇಕು: ಪ್ರಸಾದ್ ದೇಶಪಾಂಡೆ

ಹಳಿಯಾಳ: ಮಹಿಳೆ ಸಾಮಾಜಿಕ, ಶೈಕ್ಷಣಿಕ, ಹಾಗೂ ಆರ್ಥಿಕ ಸ್ವಾವಲಂಬನೆ ಸಾಧಿಸುವ ಉದ್ಯಮಶೀಲ ಮಹಿಳೆಯಾಗಬೇಕು. ಮಹಿಳೆಯರು ಆತ್ಮಾಭಿಮಾನ ಮತ್ತು ಸ್ವಾಭಿಮಾನ ಬದುಕು ಸಾಗಿಸಬೇಕು ಎಂದು ಕೆನರಾ ಬ್ಯಾಂಕ್ ಆರ್ಸೆಟ್ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಸಾದ್ ಆರ್ ದೇಶಪಾಂಡೆ ಹೇಳಿದರು.…

Read More

ಮುಂದಿನ ದಿನಗಳಲ್ಲಿ ಜಗತ್ತು ಔಷಧ ಮುಕ್ತವಾಗಲಿದೆ : ಡಾ.ಸಚಿನ್ ಪರಬ್

ಶಿರಸಿ: ಮುಂದಿನ ದಿನಗಳಲ್ಲಿ ಜಗತ್ತು ಔಷಧ ಮುಕ್ತವಾಗಲಿದೆ. ಅದಕ್ಕೆ ಯೋಗ ಮತ್ತು ಆಹಾರದಲ್ಲಿ ನಿಯಂತ್ರಣ ಅಗತ್ಯ. ದೈಹಿಕವಾಗಿ, ಮಾನಸಿಕವಾಗಿ ಸದೃಢವಾಗಿರುವುದು ಆರೋಗ್ಯ. ಶಾರೀರಿಕವಾಗಿ ಆರೋಗ್ಯವಾಗಿದ್ದರೆ, ದೇಹದ ಅವಯವ ಸದೃಢವಾಗಿದ್ದಲ್ಲಿ, ನಿದ್ರೆ, ಊಟ ಎಲ್ಲವೂ ಸಮವಾಗಿ ನಿಯಂತ್ರಿತವಾದ ಆರೋಗ್ಯ ಹೊಂದಲಿದ್ದೀರಿ…

Read More

ಸುಗಮ ಸಂಚಾರಕ್ಕೆ ಬಿಡಾಡಿ ದನಕರು ಅಡ್ಡಿ

ದಾಂಡೇಲಿ: ನಗರದಲ್ಲಿ ದಿನದಿಂದ ದಿನಕ್ಕೆ ಬಿಡಾಡಿ ದನಕರುಗಳ ಸಂಖ್ಯೆಗಳು ಏರಿಕೆಯಾಗಿ ಬಹುದೊಡ್ಡ ಸಮಸ್ಯೆಯಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲೇ ಬಿಡಾಡಿ‌ ದನಕರುಗಳು ಅಡ್ಡಾದಿಡ್ಡಿಯಾಗಿ ಓಡಾಡುತ್ತಿರುವುದು ಮಾತ್ರವಲ್ಲದೇ ನಡುರಸ್ತೆಯಲ್ಲೇ ಮಲಗುತ್ತಿರುವುದರಿಂದ ಸುಗಮ ಸಂಚಾರಕ್ಕೆ ತೀವ್ರ ಅಡಚಣೆಯಾಗತೊಡಗಿದೆ. ಪ್ರತಿದಿನವೂ ಬಿಡಾಡಿ ದನ ಕರುಗಳ…

Read More

ಗೂಂಡಾಗಿರಿ, ಚಾಕು ಸಂಸ್ಕೃತಿ ಬೇಡ ಅಂದ್ರೆ ಬಿಜೆಪಿ ಬೆಂಬಲಿಸಿ: ನಾಗರಾಜ ಜೋಷಿ

ಕಾರವಾರ: ಕಾಂಗ್ರೆಸ್ ಮತಾಂಧ ಟಿಪ್ಪು ಬೆಂಬಲಿಸುವ ಪಕ್ಷ. ಬಿಜೆಪಿ ವೀರ ಸಾವರ್ಕರ್ ಸಿದ್ಧಾಂತ ಬೆಂಬಲಿಸುವ ಪಕ್ಷ. ಸಂಘದ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಕಾಂಗ್ರೆಸ್‌ಗೆ ಮತ ನೀಡಲ್ಲ ಎಂದು ಬಿಜೆಪಿ ಜಿಲ್ಲಾ ಮಾಜಿ ವಕ್ತಾರ ನಾಗರಾಜ ಜೋಷಿ ಹೇಳಿದ್ದಾರೆ.ಜಿಲ್ಲಾ ಪತ್ರಿಕಾ…

Read More
Back to top