Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ದಿಢೀರನೆ ಪಡ್ಡು ಮಾಡಿ ಸವಿದು ನೋಡಿ

ಅಡುಗೆ ಮನೆ: ಬೇಕಾಗುವ ಸಾಮಾಗ್ರಿಗಳು: ಸಾಸಿವೆ – ಸ್ವಲ್ಪ, ಜೀರಿಗೆ – ಅರ್ಧ ಟೀ ಸ್ಪೂನ್, ಶುಂಠಿ – ಒಂದು ಟೀ ಸ್ಪೂನ್, ಎಣ್ಣೆ – ಸ್ವಲ್ಪ, ಈರುಳ್ಳಿ – 1, ಹಸಿಮೆಣಸಿನಕಾಯಿ – 2, ಗೋಡಂಬಿ –…

Read More

ಹಳೆಯ ಫುಟ್‌ಪಾತ್ ತೆರವು, ದ್ವಿಮುಖ ಸಂಚಾರಕ್ಕೆ ಅನುವು

ಭಟ್ಕಳ: ಸಾಕಷ್ಟು ವರ್ಷಗಳಿಂದ ತಾಲೂಕಿನ ಪೇಟೆ ರಸ್ತೆಗೆ ತೆರಳುವ ಹೆದ್ದಾರಿಗೆ ತಾಗಿಕೊಂಡಿರುವ ಹಳೆಯ ಫುಟ್‌ಪಾತ್‌ನ್ನು ಪೊಲೀಸರು ವಾಹನ ದಟ್ಟಣೆ ಸರಿದೂಗಿಸುವ ಹಿನ್ನೆಲೆ ತೆರವು ಮಾಡಿ ವಾಹನ ಸವಾರರಿಗೆ ಅನೂಕೂಲ ಮಾಡಿಕೊಟ್ಟಿದ್ದಾರೆ.ಪಟ್ಟಣದಲ್ಲಿ ದಿನದಿಂದ ದಿನಕ್ಕೆ ವಾಹನ ದಟ್ಟಣೆ ಸೇರಿದಂತೆ ಅಪಘಾತದ…

Read More

ಯುಎಸ್​ ಓಪನ್‌ ಡಬಲ್ಸ್‌: ಫೈನಲ್​ ಪ್ರವೇಶಿಸಿದ ಬೋಪಣ್ಣ​ ಜೋಡಿ

ಯುಎಸ್‌ ಓಪನ್‌ ಸೆಮಿಫೈನಲ್​ ಪಂದ್ಯದಲ್ಲಿ ಫ್ರಾನ್ಸ್‌ನ ನಿಕೋಲಸ್ ಮಹುತ್ ಮತ್ತು ಪಿಯರೆ-ಹ್ಯೂಗ್ಸ್ ಹರ್ಬರ್ಟ್ ವಿರುದ್ಧ ಬೋಪಣ್ಣ ಮತ್ತು ಎಬ್ಡೆನ್ ಗೆಲುವು ಸಾಧಿಸಿದ್ದರು. ನ್ಯೂಯಾರ್ಕ್ : ಭಾರತದ ಸ್ಟಾರ್​ ಟೆನಿಸ್​ ಆಟಗಾರ ರೋಹನ್ ಬೋಪಣ್ಣ ಮತ್ತು ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್…

Read More

ಜ.23ರಿಂದ ಸೋಡಿಗದ್ದೆ ಮಹಾಸತಿ ದೇವಿಯ ಜಾತ್ರೆ

ಭಟ್ಕಳ; ತಾಲೂಕಿನ ಅತೀ ಪ್ರಸಿದ್ಧವಾದ ಸೋಡಿಗದ್ದೆ ಶ್ರೀ ಮಹಾಸತಿ ದೇವಿಯ ಜಾತ್ರೆ ಜನವರಿ 23ರಂದು ಆರಂಭವಾಗಿ ಜ.31ರವರೆಗೆ ನಡೆಯಲಿದ್ದು ರಾಜ್ಯದಾದ್ಯಂತ ಭಕ್ತರನ್ನು ಹೊಂದಿರುವ ದೇವಿಯ ದರ್ಶನ ಪಡೆದು ಕೃತಾರ್ಥರಾಗುವಂತೆ ಆಡಳಿತ ಕಮಿಟಿಯ ಅಧ್ಯಕ್ಷ ಭಾಸ್ಕರ ಮೊಗೇರ ವಿನಂತಿಸಿದ್ದಾರೆ. ಪ್ರತಿವರ್ಷ…

Read More

ಕಾಳಿ ಪ್ರವಾಸೋದ್ಯಮ ಸಂಸ್ಥೆಯ ನೂತನ ಅಧ್ಯಕ್ಷರ ಆಯ್ಕೆ

ಜೊಯಿಡಾ: ಕಾಳಿ ಪ್ರವಾಸೋದ್ಯಮ ಸಂಸ್ಥೆಯ ಆಡಳಿತ ಮಂಡಳಿಯ ಸಭೆ ಹಾಗೂ ಸಾಮಾನ್ಯ ಸಭೆ ಸಂಜೀವಿನಿ ಸೇವಾ ಟ್ರಸ್ಟ್ ಸಭಾಭವನದಲ್ಲಿ ಶುಕ್ರವಾರ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಕಾಳಿ ಪ್ರವಾಸೋದ್ಯಮ ಸಂಸ್ಥೆಯ ಅಧ್ಯಕ್ಷ ಸುನೀಲ ದೇಸಾಯಿ ವಹಿಸಿಕೊಂಡಿದ್ದರು. ಮುಂದಿನ ಮೂರು ವರ್ಷದ ಅವಧಿಗಾಗಿ…

Read More

ಜೀವನದಲ್ಲಿ ಸಾಧನೆಗೈಯಲು ಹಠವಿರಬೇಕು:ಡಾ. ನಿರಂಜನ್ ವಾನಳ್ಳಿ

ಶಿರಸಿ:ಅರುಣಿಮಾ ಸಿನ್ಹಾ ಇವಳ ಕಥೆಯನ್ನು ಬಿತ್ತರಿಸಿ ವಿದ್ಯಾರ್ಥಿಗಳ ಕಣ್ಣಂಚನ್ನು ಒದ್ದೆ ಮಾಡಿ ಬದುಕಿನಲ್ಲಿ ಏನಿಲ್ಲವಾದರೂ ಹಠವೊಂದಿದ್ದರೆ ನಾವು ಜೀವನದಲ್ಲಿ ಸಾಧನೆಗೈಯಲು ಸಾಧ್ಯವಿದೆ ಎಂಬುದನ್ನು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ನಿರಂಜನ್ ವಾನಳ್ಳಿ ನ.17, ಗುರುವಾರದಂದು ಶಿರಸಿ ಲಯನ್ಸ್…

Read More

ಕಾರ್ತಿಕೋತ್ಸವ ; ಭಗವದ್ಗೀತೆ 10ನೇ ಅಧ್ಯಾಯ ಪಠಣ

ಯಲ್ಲಾಪುರ: ಪಟ್ಟಣದ ಶಕ್ತಿ ಗಣಪತಿ ದೇವಸ್ಥಾನದಲ್ಲಿ ನಡೆಯುತ್ತಿರುವ ಕಾರ್ತಿಕೋತ್ಸವದಲ್ಲಿ ಗುರುವಾರ ರಾತ್ರಿಭಗವದ್ಗೀತಾ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಆದರ್ಶ ಮಹಿಳಾ ಮಂಡಲ ರವೀಂದ್ರ ನಗರ ಇವರು ಭಗವದ್ಗೀತೆಯ ಹತ್ತನೇ ಅಧ್ಯಾಯ ಪಠಿಸಿದರು. ದೇವಸ್ಥಾನ ಸಮಿತಿ ಅಧ್ಯಕ್ಷ ಅನಂತ ಗಾಂವ್ಕಾರ ಕಂಚಿಪಾಲ,…

Read More

ಬಿಜೆಪಿ ಮಹಿಳಾ ಮೋರ್ಚಾ ಖಜಾಂಚಿಯಾಗಿ ಕೆರೆಕೈ ಕವಿತಾ ಭಟ್

ಶಿರಸಿ: ತಾಲೂಕಿನ ಕೆರೆಕೈನ ಕವಿತಾ ಶ್ರೀಕರ ಭಟ್ ಅವರನ್ನು ಜಿಲ್ಲಾ ಮಹಿಳಾ ಮೋರ್ಚಾದ ಖಜಾಂಚಿಯಾಗಿ ಆಯ್ಕೆ ಮಾಡಲಾಗಿದೆ.ಮುಂದಿನ 5 ವರ್ಷ ಅವರ ಕಾರ್ಯಾವಧಿಯಾಗಿದ್ದು, ಈ ಹಿಂದಿನ 5 ವರ್ಷ ಬಿಜೆಪಿ ಶಿರಸಿ ತಾಲೂಕು ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಸಮರ್ಥವಾಗಿ…

Read More

ಕುಣಬಿಗಳ ಹಕ್ಕಿಗಾಗಿ ಪ್ರಹ್ಲಾದ್ ಜೋಶಿ ಮೂಲಕ ಪ್ರಯತ್ನ: ಶಾಂತಾರಾಮ ಸಿದ್ದಿ

ಜೊಯಿಡಾ: ರಾಜ್ಯದ ಕುಣಬಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಬಗ್ಗೆ ರಾಜ್ಯ ಸರಕಾರ ಉತ್ತಮ ಕೆಲಸ ಮಾಡಿದೆ. ಕೇಂದ್ರ ಸರಕಾರದ ಮಟ್ಟದಲ್ಲಿ ಸ್ಥಳೀಯ ಎಲ್ಲಾ ಶಾಸಕರು ಮತ್ತು ಸಂಸದರ ಸಹಕಾರದಿಂದ ಕೇಂದ್ರ ಮಂತ್ರಿ ಪ್ರಹ್ಲಾದ್ ಜೋಶಿರವರ ಮುಖಾಂತರ ಇದಕ್ಕೆ ಪ್ರಯತ್ನ…

Read More

ಕುಮಟಾ ರಸ್ತೆ ಶಿರಸಿಮಕ್ಕಿ ಕ್ರಾಸ್ ಬಳಿ ಭೀಕರ ಅಪಘಾತ

ಶಿರಸಿ: ನಗರದ ಹೊರವಲಯದಲ್ಲಿರುವ ಕುಮಟಾ ರಸ್ತೆಯ ಶಿರ್ಸಿಮಕ್ಕಿ ಕ್ರಾಸ್ ಹತ್ತಿರ ಭಾನುವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ‌. ನಿಂತ ಟಿಪ್ಪರಿಗೆ ಇಕೊ ಕಾರು ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದ್ದು, ಒರ್ವನ ಕೈ ತುಂಡಾಗಿ ಕೆಳಗೆ…

Read More
Back to top