Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಜಾತಿಗಣತಿ ವರದಿ ಸಲ್ಲಿಸಲು ಹಿಂ.ವರ್ಗಗಳ ಅಯೋಗಕ್ಕೆ ತಿಳಿಸಲಾಗಿದೆ: ಸಿಎಂ

ಬೆಳಗಾವಿ: ಜಾತಿಗಣತಿ ವರದಿ ಸಲ್ಲಿಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ತಿಳಿಸಲಾಗಿದೆ. ಆಯೋಗ ವರದಿ ಸಲ್ಲಿಕೆ ಮಾಡಿದ ಬಳಿಕ ಅದನ್ನು ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಕಾಂತರಾಜು ಹಿಂದುಳಿದ ವರ್ಗಗಳ…

Read More

ಈ ರೀತಿ ಮಾಡಿ ನೋಡಿ ಮಸಾಲೆ ರೈಸ್ ಬಾತ್

ಅಡುಗೆ ಮನೆ: ಬೇಕಾಗುವ ಸಾಮಗ್ರಿ: 3 ಕಪ್ ಅನ್ನ, 2 ಟೇಬಲ್ ಸ್ಪೂನ್-ಬೆಳ್ಳುಳ್ಳಿ ಪೇಸ್ಟ್, 1 ಟೇಬಲ್ ಸ್ಪೂನ್-ಕೆಂಪುಮೆಣಸಿನ ಪೇಸ್ಟ್, 1 ಕಪ್ ತೆಂಗಿನಕಾಯಿ ಹಾಲು, 4 ಕಪ್-ಚಿಕ್ಕದಾಗಿ ಕತ್ತರಿಸಿಕೊಂಡು ಬೇಯಿಸಿದ ಬೀನ್ಸ್, 4 ಕಪ್ ಬೇಯಿಸಿದ ಬಟಾಣಿ,…

Read More

ಫಾರ್ಮಾ ಕ್ಷೇತ್ರದ ಸ್ವಾವಲಂಬನೆಗೆ 25 ವರ್ಷದ ರೂಪುರೇಷೆ ಅಗತ್ಯ; ಸಚಿವ ಮನ್ಸುಖ್ ಮಾಂಡವಿಯಾ

ನವದೆಹಲಿ: ಭಾರತವನ್ನು ಫಾರ್ಮಾ ಕ್ಷೇತ್ರದಲ್ಲಿ ಸ್ವಾವಲಂಬಿ ಮಾಡಲು ಮುಂದಿನ 25 ವರ್ಷಗಳಿಗೆ ರೂಪುರೇಷೆ ರೂಪಿಸುವ ಅಗತ್ಯವನ್ನು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಒತ್ತಿ ಹೇಳಿದ್ದಾರೆ. ನವದೆಹಲಿಯಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವದ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಮಾಂಡವೀಯ,…

Read More

ಶಿರಸಿ ಲಯನ್ಸ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಶಿರಸಿ: 2022-23ನೇ ಸಾಲಿನ ಶಿರಸಿ ಲಯನ್ಸ್ ಕ್ಲಬ್‌ನ ನೂತನ ಅಧ್ಯಕ್ಷರಾಗಿ ಎಮ್.ಜೆ.ಎಫ್. ಲಯನ್ ತ್ರಿವಿಕ್ರಮ ಪಟವರ್ಧನ, ಕಾರ್ಯದರ್ಶಿಯಾಗಿ ಎಮ್.ಜೆ.ಎಫ್. ಲಯನ್ ರಮಾ ಪಟವರ್ಧನ ಮತ್ತು ಖಜಾಂಚಿಯಾಗಿ ಲಯನ್ ರಾಜಲಕ್ಷ್ಮಿ ಹೆಗಡೆ ಪದಗ್ರಹಣ ಮಾಡಲಿದ್ದಾರೆ.ಶಿರಸಿ ಲಿಯೋ ಕ್ಲಬ್ ಅಧ್ಯಕ್ಷರಾಗಿ ಲಿಯೋ…

Read More

2-18 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲು ಗ್ರೀನ್ ಸಿಗ್ನಲ್

ನವದೆಹಲಿ: ಇದುವರೆಗೆ ಮಕ್ಕಳಿಗೆ ಕೊರೋನಾ ಲಸಿಕೆ ಬಂದಿರದೇ ಮಕ್ಕಳ ಪೋಷಕರಿಗೆ ಆತಂಕ ಸೃಷ್ಠಿಸಿತ್ತು. ಇದೀಗ 2 ರಿಂದ 18 ವರ್ಷದ ಮಕ್ಕಳಿಗೂ ಕೊವ್ಯಾಕ್ಸಿನ್ ಲಸಿಕೆ ನೀಡೋದಕ್ಕೆ ಡಿಸಿಜಿಐ ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತಂತೆ ವಿಷಯ ತಜ್ಞರ ಸಮಿತಿಯ…

Read More

224 ವಿಧಾನಸಭಾ ಕ್ಷೇತ್ರಗಳಲ್ಲೂ ಕೆಆರ್‌ಎಸ್ ಸ್ಪರ್ಧೆ: ರಘು ಜಾಣ್ಗೇರೆ

ಹೊನ್ನಾವರ: ಭ್ರಷ್ಟ ಆಡಳಿತ ವ್ಯವಸ್ಥೆ ದೂರವಾಗಿಸಲು ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು 224 ವಿಧಾನಸಭಾ ಕ್ಷೇತ್ರಗಳಿಗೆ ಸ್ಪರ್ಧಿಸಲಿದ್ದು, ಭಟ್ಕಳ- ಹೊನ್ನಾವರ ವಿಧಾನಸಭಾ ಕ್ಷೇತ್ರದಿಂದ ಶಂಕರ್ ಗೌಡ ಇವರನ್ನು ಅಭ್ಯರ್ಥಿಯಾಗಿ ಪಕ್ಷವು ಘೋಷಿಸಿದೆ ಎಂದು ಪಕ್ಷದ…

Read More

TMS’ನಲ್ಲಿ ಮಳೆಗಾಲದ ಹಸಿಅಡಿಕೆ ಟೆಂಡರ್: ಜಾಹಿರಾತು

ಪ್ರಕಟಣೆ ದಿನಾಂಕ 22/08/2022 ಸೋಮವಾರದಿಂದ ಸಂಘದಲ್ಲಿ ಮಳೆಗಾಲದ ಕೊಳೆ ಅಡಿಕೆ ವ್ಯಾಪಾರ ಪ್ರಾರಂಭ. ಪ್ರತಿ ಸೋಮವಾರ, ಬುಧವಾರ ಹಾಗೂ ಶುಕ್ರವಾರ ಮಳೆಗಾಲದ ಹಸಿಅಡಿಕೆ ಟೆಂಡರ್ ಇರುತ್ತದೆ. ಮಳೆಗಾಲದ ಕೊಳೆ ಅಡಿಕೆ, ಉದುರು ಅಡಿಕೆಗಳನ್ನು ಮಾರಾಟಕ್ಕೆ ತರಬಹುದಾಗಿದೆ.  ರೈತರು ಗಮನಿಸಿ…

Read More

ಉದ್ಯೋಗಾವಕಾಶ- ಜಾಹೀರಾತು

VEDALEKHA PROFESSIONALS WE ARE HIRING ⏭️ JOB POSITION: CORPORATE ACCOUNTANT ⏭️ QUALIFICATION: M.com, MBA, CA / CS Inter ⏭️ EXPERIENCE: 2 years or more in CA firm or…

Read More

ಭಾರತೀಯರ ನೆಮ್ಮದಿಗೆ ‌ಧರ್ಮಕ್ಕಂಟಿದ ಕುಟುಂಬ ವ್ಯವಸ್ಥೆಯೇ ಕಾರಣ ; ಸ್ವರ್ಣವಲ್ಲೀ ಶ್ರೀ

ಶಿರಸಿ: ಪ್ರಪಂಚದ ಉಳಿದ ದೇಶಗಳಿಗಿಂತ ಭಾರತೀಯರು ನೆಮ್ಮದಿಯಾಗಿರಲು ಇಲ್ಲಿನ ಧರ್ಮಕ್ಕಂಟಿದ ಕುಟುಂಬ ವ್ಯವಸ್ಥೆಯೇ ಕಾರಣ ಎಂದು ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ ಶ್ರೀಮಜ್ಜಗದ್ಗುರು ಶಂಕರಾಚಾರ‍್ಯ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ನುಡಿದರು. ಸೋಮವಾರ ಅವರು ನಗರದ ಮಾರಿಕಾಂಬಾ…

Read More

ಶಿರಸಿ ಪೋಲೀಸರಿಂದ PFI ನ 3 ಕಾರ್ಯಕರ್ತರ ಬಂಧನ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ PFI ಸಂಘಟನೆಯ ಮೂವರು ಸದಸ್ಯರನ್ನು ಸಾರ್ವಜನಿಕ ಆಸ್ತಿಪಾಸ್ತಿ ಹಾನಿ, ಶಾಂತಿಗೆ ಭಂಗ ತರುವಂತಹ ಕೃತ್ಯಗಳಲ್ಲಿ ತೊಡಗುವ ಸಾಧ್ಯತೆಯಿಂದ ಮುಂಜಾಗೃತ ಕ್ರಮವಾಗಿ ಬಂಧಿಸಿದ ಘಟನೆ ನಡೆದಿದೆ. ಸೆ.22 ರಂದು NIA…

Read More
Back to top