Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

4 Muslim men gang-rape a minor, one of the accused’s aunt washed victim’s clothes to cover-up the crime: Hyderabad

eUK ವಿಶೇಷ: A shocking gang-rape of a minor case reported from Hyderabad in June has gone virtually unnoticed. Coming close on the heels of the Jubilee Hills gangrape…

Read More

ಜನಮನಸೂರೆಗೊಡ ‘ನಾದಸಿಂಚನ’ ಸಂಗೀತ ಕಾರ್ಯಕ್ರಮ

ಶಿರಸಿ: ಸ್ವರ ಸಂವೇದನಾ ಪ್ರತಿಷ್ಠಾನ (ರಿ) ಗಿಳಿಗುಂಡಿ ಆಯೋಜಿಸಿದ್ದ ‘ನಾದಸಿಂಚನ’ ಸಂಗೀತ ಕಾರ್ಯಕ್ರಮವು ಜುಲೈ 15 ಶನಿವಾರದಂದು ಸಂಜೆ ಶಿರಸಿಯ ಟಿ.ಆರ್.ಸಿ. ಸಭಾಭವನದಲ್ಲಿ ಟಿ.ಆರ್.ಸಿ.ಎ.ಸಿ. ಸೊಸೈಟಿಯವರ ಸಹಕಾರದೊಂದಿಗೆ ಯಶಸ್ವಿಯಾಗಿ ನೆರವೇರಿತು. ಟ್ರಸ್ಟನ ಗೌರವಾಧ್ಯಕ್ಷ ಎಂ.ಕೆ. ಹೆಗಡೆ ಧಾರವಾಡ, ಸಿವಿಲ್…

Read More

ಕಾಣೆಯಾಗಿದ್ದಾರೆ

ಕಾಣೆಯಾಗಿದ್ದಾರೆ ಶ್ರೀ ಲಕ್ಷ್ಮೀನಾರಾಯಣ ಸುಬ್ರಾಯ ಹೆಗಡೆ ಹಳದೋಟ (ಬಿದ್ರಕಾನ್) ಇವರು 02/02/2024 ರಂದು ಬೆಳಿಗ್ಗೆ 7.30 ರ ಸುಮಾರಿಗೆ ಮನೆಯಿಂದ ಹೊರಟವರು ಕಾಣೆಯಾಗಿದ್ದಾರೆ. ಇವರನ್ನು ಯಾರಾದರೂ ನೋಡಿದಲ್ಲಿ ಈ ನಂಬರ್ ಗೆ ಸಂಪರ್ಕಿಸಿ.📱 Tel:+919449203504 / Tel:+919141174557

Read More

ಹಿರೇಗುತ್ತಿ ಗ್ರಾಮೀಣ ವ್ಯವಸಾಯ ಸಂಘಕ್ಕೆ 11.65 ಲಕ್ಷ ಲಾಭ

ಹಿರೇಗುತ್ತಿ: ಕುಮಟಾ ತಾಲೂಕಿನ ಹಿರೇಗುತ್ತಿಯ ವ್ಯವಸಾಯ ಸೇವಾ ಸಹಕಾರಿ ಸಂಘವು 2021-22 ನೇ ಸಾಲಿನಲ್ಲಿ 11.65ಲಕ್ಷ ರೂ ಲಾಭ ಗಳಿಸಿದೆ.ಹಿರೇಗುತ್ತಿ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ರವಿವಾರ ನಡೆದ ಪುನರ್ಘಟಿತ 46ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ…

Read More

ಪರ್ತಗಾಳಿ ಶ್ರೀಗಳಿಂದ ಬೋರ್‌ವೆಲ್ ಉದ್ಘಾಟನೆ

ದಾಂಡೇಲಿ: ನಗರದ ಕುಳಗಿ ರಸ್ತೆಯಲ್ಲಿರುವ ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಆವರಣದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ವಿ.ಡಿ.ಹೆಗಡೆ ಹಾಗೂ ಅವರ ಪುತ್ರ ಮಾಜಿ ಶಾಸಕರಾದ ಸುನೀಲ್ ಹೆಗಡೆ ಕೊಡುಗೆಯಾಗಿ ನಿರ್ಮಿಸಿ‌ಕೊಟ್ಟ‌ ನೂತನ ಬೋರ್ವೆಲಿಗೆ ಶನಿವಾರ ಗೋಕರ್ಣ ಪರ್ತಗಾಳಿ ಮಠದ…

Read More

ಮಿಯಾರ್ಡ್ಸ್ ಶಿಕ್ಷಣ ಸಂಸ್ಥೆ: L.K.G. ಯಿಂದ PUC ವರೆಗಿನ ಪ್ರವೇಶ ಪ್ರಾರಂಭ- ಜಾಹೀರಾತು

ಮಲೆನಾಡು ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ L.K.G. to II PUC ಪ್ರವೇಶ ಪ್ರಾರಂಭ ಹೆಚ್ಚಿನ ಮಾಹಿತಿ ಹಾಗೂ ಪ್ರವೇಶಾತಿಗಾಗಿ ಸಂಪರ್ಕಿಸಿ:ಚಂದನ ಶಾಲೆ: Tel:+919110822049 / Tel:+919663015476ಸಿಂಧೂರ ಭಟ್: Tel:+919449286721ಕಲ್ಪನಾ ಹೆಗಡೆ: tel:+919449992350ಮಮತಾ ಭಟ್: Tel:+919449383848ಆ‌ರ್. ಎಂ.…

Read More

ARJUNA SCIENCE PU COLLEGE: Registrations open- ಜಾಹೀರಾತು

Arjuna Science PU College, DharwadWarm Greetings, Registrations open for KCET/NEET Crash course. Strengthen your preparation for NEET/KCET with expert guidance faculty team of IITs/NITs right in Dharwad!!! Your…

Read More

ಟಿಎಸ್ಎಸ್ ಸರ್ವ ಮತದಾರರಲ್ಲಿ ಸವಿನಯ ಮನವಿ- ರಾಮಕೃಷ್ಣ ಹೆಗಡೆ ಕಡವೆ ಹಾಗೂ ಬಳಗ

ಟಿಎಸ್ಎಸ್ ಚುನಾವಣೆ – 2023 ಮಾನ್ಯ ಸದಸ್ಯ ಬಾಂಧವರಲ್ಲಿ ರಾಮಕೃಷ್ಣ ಶ್ರೀಪಾದ ಹೆಗಡೆ ಕಡವೆಯವರ ಚುನಾವಣಾ ಮನವಿ🙏🏻🙏🏻 ಸರ್ವ ಸದಸ್ಯರೂ ನಮ್ಮ ಎಲ್ಲ ಅಭ್ಯರ್ಥಿಗಳನ್ನು ಬಹುಮತದಿಂದ ಆಯ್ಕೆ ಮಾಡಿ ಆಶೀರ್ವದಿಸಲು ವಿಜ್ಞಾಪನೆ ಸ್ಥಳ : ಟಿಎಸ್ಎಸ್ ವ್ಯಾಪಾರ ಅಂಗಳ,…

Read More

ದಾಂಡೇಲಪ್ಪ ಸಹಕಾರಿಯ ಮಾಜಿ ಅಧ್ಯಕ್ಷ ಬಾಲಚಂದ್ರ ನೇರ್ಲೆಕರ್ ವಿಧಿವಶ

ದಾಂಡೇಲಿ: ತಾಲ್ಲೂಕಿನ ದಾಂಡೇಲಪ್ಪ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ, ಪ್ರಗತಿಪರ ಕೃಷಿಕರು ಆಗಿರುವ ಆಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ತಾಟಗೇರ ನಿವಾಸಿ ಬಾಲಚಂದ್ರ ನೇರ್ಲೆಕರ್ (83) ಅವರು ಹೃದಯಾಘಾತಕ್ಕೊಳಗಾಗಿ ವಿಧಿವಶರಾಗಿದ್ದಾರೆ.ಆರೋಗ್ಯದಲ್ಲಿ ಸ್ವಲ್ಪ ಏರಿಳಿತ ಕಂಡುಬರುತ್ತಿದ್ದoತೆಯೆ…

Read More

ಕುಣಬಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಆಗ್ರಹ: ಉಪವಾಸ ಸತ್ಯಾಗ್ರಹ

ಜೊಯಿಡಾ: ಕರ್ನಾಟಕ ರಾಜ್ಯದ ಕುಣಬಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಆಗ್ರಹಿಸಿ ಜಿಲ್ಲಾ ಕುಣಬಿ ಸಮಾಜದಿಂದ ಒಂದು ದಿನದ ಉಪವಾಸ ಸತ್ಯಾಗ್ರಹ ದುರ್ಗಾದೇವಿ ಮೈದಾನದಲ್ಲಿ ನಡೆಯಿತು. ತಹಶಿಲ್ದಾರ ಮೂಲಕ ಪ್ರಧಾನಮಂತ್ರಿಯವರಿಗೆ ಮನವಿ ನೀಡಲಾಗಿದೆ. ಪರಿಶಿಷ್ಟ ಪಂಗಡದ ಸ್ಥಾನ ಮಾನ ನೀಡದಿದ್ದರೆ…

Read More
Back to top