Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಉಚಿತ ಕೌಶಲ್ಯ ಆಧಾರಿತ ತರಬೇತಿಗೆ ಅರ್ಜಿ ಆಹ್ವಾನ

ಕಾರವಾರ: ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕ ಯುವತಿಯರಿಗಾಗಿ ಫೆಬ್ರವರಿ ತಿಂಗಳಿನಲ್ಲಿ ನಡೆಯುವ ಸೋಲಾರ್ ಟೆಕ್ನಿಷಿಯನ್ ಮತ್ತು ಜೆಸಿಬಿ ಅಪರೇಟರ್ ಉಚಿತ ತರಬೇತಿಗಾಗಿ ಅರ್ಜಿ…

Read More

ತುಳಸಿ ಹಬ್ಬದ ವ್ಯಾಪಾರ ಸರ್ವಿಸ್ ರಸ್ತೆಗೆ ಶಿಫ್ಟ್

ಕಾರವಾರ: ನಗರದಲ್ಲಿ ನ.5ರಂದು ತುಳಸೀ ಹಬ್ಬದ ಪ್ರಯುಕ್ತ ನಗರದ ಪ್ರಮುಖ ರಸ್ತೆ ಹಾಗೂ ಬೀದಿಗಳಲ್ಲಿ ಹೂ ಹಾಗೂ ಕಬ್ಬುಗಳನ್ನು ವ್ಯಾಪಾರಕ್ಕೆ ದಾಸ್ತಾನು ಮಾಡುವುದರಿಂದ ವಾಹನಗಳ ಸಂಚಾರ ಮತ್ತು ಜನರ ಓಡಾಟಕ್ಕೆ ಅಡಚಣೆ ಆಗುತ್ತದೆ ಹಾಗೂ ವ್ಯಾಪಾರದ ನಂತರ ತ್ಯಾಜ್ಯವನ್ನು…

Read More

ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ

ಕಾರವಾರ: ಕೃಷಿ ವಿಶ್ವವಿದ್ಯಾಲಯ ಧಾರವಾಡದ ಅರಣ್ಯ ಮಹಾವಿದ್ಯಾಲಯ ಶಿರಸಿಯಲ್ಲಿ 1 ಸಹಾಯಕ ಪ್ರಾಧ್ಯಾಪಕ (ದೈಹಿಕ ಶಿಕ್ಷಣ) ಹುದ್ದೆಗೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ದೈಹಿಕ ಶಿಕ್ಷಣದಲ್ಲಿ ವಿಷಯದಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ ಎನ್‌ಇಟಿ ಅಥವಾ ದೈಹಿಕ ಶಿಕ್ಷಣದಲ್ಲಿ ಪಿ.ಹೆಚ್.ಡಿಪದವಿ ಪಡೆದ…

Read More

ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್

ಕಾರವಾರ: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿತರಿಸಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ಸರ್ಕಾರದ ಇಡಿಸಿಎಸ್ ಇಲಾಖೆಯ ಆನ್‌ಲೈನ್ ಸೇವಾಸಿಂಧು ಪೊರ್ಟಲ್ ಮುಖಾಂತರ ಅಥವಾ ಕರ್ನಾಟಕ…

Read More

ಸುವಿಚಾರ

ಮೃತ್ಯೋರ್ಬಿಭೇಷಿ ಕಿಂ ಮೂಢ ಭೀತಂ ಮುಂಚತಿ ಕಿಂ ಯಮಃಅಜಾತಂ ನೈವ ಗೃಹ್ಣಾತಿ ಕುರು ಯತ್ನಮಜನ್ಮನಿ || ’ಮೂಢನೇ, (ಮೋಹಗೊಂಡವನೇ), ನೀನು ಸಾವಿಗೆ ಹೆದರುವಿಯಲ್ಲವೇ? ಇವಾಗೇನು, ನೀನು ಭಯಗೊಂಡ ಮಾತ್ರಕ್ಕೆ ಯಮಧರ್ಮನು ನಿನ್ನನ್ನು ಬಿಟ್ಟುಬಿಡುವನೇನು? ಇಲ್ಲವಷ್ಟೇ! ಸಾವಿನ ಭಯ ಶುರುವಾದ್ದೇ…

Read More

ದಾಂಡಿಯಾದಲ್ಲಿ ಭಾಗವಹಿಸಿದ ಆರ್.ವಿ.ದೇಶಪಾಂಡೆ

ಹಳಿಯಾಳ: ಪಟ್ಟಣದ ಶ್ರೀತುಳಜಾ ಭವಾನಿ ದೇವಸ್ಥಾನದಲ್ಲಿ ನವರಾತ್ರಿ ಹಬ್ಬದ ಅಂಗವಾಗಿ ಆಯೋಜಿಸಿದ್ದ ದಾಂಡಿಯಾ ಉತ್ಸವದಲ್ಲಿ ಶಾಸಕ ಆರ್.ವಿ.ದೇಶಪಾಂಡೆ ತಮ್ಮ ಧರ್ಮಪತ್ನಿಯೊಂದಿಗೆ ಉತ್ಸಾಹದಿಂದ ಪಾಲ್ಗೊಂಡು ಗಮನ ಸೆಳೆದರು.

Read More

TSS: ಕಡಿಮೆ ಬೆಲೆಯಲ್ಲಿ‌ ಅಗತ್ಯ ದಿನಸಿ ಖರೀದಿಸಿ: ಜಾಹಿರಾತು

ಟಿಎಸ್ಎಸ್ ಸೂಪರ್ ಮಾರ್ಕೆಟ್ ಅಗತ್ಯ ದಿನಸಿಗಳನ್ನು ಖರೀದಿಸಿ ಕಡಿಮೆ ಬೆಲೆಯಲ್ಲಿಹೆಚ್ಚಿನದನ್ನು ಪಡೆಯಿರಿ ಉಚಿತವಾಗಿ ಕೊಡುಗೆಯ ಅವಧಿ 15 ಡಿಸೆಂಬರ್ 2022ರಿಂದ 31 ಜನವರಿ 2023 ರವರೆಗೆ ಭೇಟಿ ನೀಡಿಟಿಎಸ್ಎಸ್ ಸೂಪರ್ ಮಾರ್ಕೆಟ್ಎಪಿಎಂಸಿ ಯಾರ್ಡ್ ಶಿರಸಿ 9449932764

Read More

ಫೆ.17, 18ಕ್ಕೆ ದಾಂಡೇಲಿಯಲ್ಲಿ ಹಾರ್ನ್‌ಬಿಲ್ ಹಬ್ಬ

ಕಾರವಾರ: ಅರಣ್ಯ ಇಲಾಖೆ ಕೆನರಾ ವೃತ್ತ ಶಿರಸಿ, ಹಳಿಯಾಳ ಅರಣ್ಯ ವಿಭಾಗ ವತಿಯಿಂದ ಹಾರ್ನ್ ಬಿಲ್ ಹಬ್ಬ-2024 ಕಾರ್ಯಕ್ರಮವು ಫೆಬ್ರವರಿ 17 ಮತ್ತು 18 ರಂದು , ಹಾರ್ನ್‌ಬಿಲ್ ಭವನ, ಸರಕಾರಿ ಮರಮುಟ್ಟುಗಳ ಕೋಠಿ ಆವರಣ ದಾಂಡೇಲಿಯಲ್ಲಿ ನಡೆಯಲಿದೆ.…

Read More

ದೂರದೃಷ್ಟಿಯುಳ್ಳ ಕಾಗೇರಿಗೆ ಮತ ನೀಡಿ, ಗೆಲ್ಲಿಸಿ: ಕೋಟಾ ಪೂಜಾರಿ

ಸಿದ್ದಾಪುರ: ಶಿರ್ಸಿ- ಸಿದ್ದಾಪುರ ವಿಧಾನಸಭ ಕ್ಷೇತ್ರದ 264 ಬೂತಗಳಲ್ಲಿಯೂ ಕೂಡ ನಮ್ಮ ಪಕ್ಷ ಸಂಘಟನಾತ್ಮಕವಾಗಿ ಚುನಾವಣೆಯ ಕೆಲಸ ಕಾರ್ಯಗಳು ಆಗಿವೆ. ಕೇಂದ್ರ ಸರ್ಕಾರದ ಕಾರ್ಯಕ್ರಮ, ರಾಜ್ಯ ಸಕಾರದ ಯೋಜನೆಗಳು ನಮಗೆ ದೊಡ್ಡ ವರವಾಗಲಿದೆ. ಕರ್ನಾಟಕ ವಿಧಾನಸಭೆಯಲ್ಲಿ ಬಹುದೊಡ್ಡ ಶಕ್ತಿಯಾಗಿ…

Read More

ನದಿಗೆ ಬಿದ್ದ ಲಾರಿ ಮೇಲಕ್ಕೆ

ಯಲ್ಲಾಪುರ:ತಾಲೂಕಿನ ಅರಬೈಲ್ ಸಮೀಪದ ಫಣಸಗುಳಿ ಬಳಿ ಸೇತುವೆಯ ಮೇಲಿನಿಂದ ನದಿಗೆ ಬಿದ್ದ ಲಾರಿಯನ್ನು ಮೇಲಕ್ಕೆತ್ತಲಾಗಿದೆ.  ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದು, ಆ ಸಂದರ್ಭದಲ್ಲಿ ಲಾರಿ ಮೇಲಕ್ಕೆತ್ತುವ ಕಾರ್ಯಾಚರಣೆ ನಡೆಸಲಾಯಿತು. ಗ್ರಾಮಸ್ಥರ ನೆರವಿನೊಂದಿಗೆ ಜೆಸಿಬಿ, ಕ್ರೇನ್ ಮೂಲಕ ಲಾರಿಯನ್ನು ಮೇಲಕ್ಕೆತ್ತಲಾಯಿತು. …

Read More
Back to top