Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿ ಸುನೀಲ್ ಹೆಗಡೆ ಪರ ಪ್ರಚಾರ

ಜೋಯಿಡಾ: ತಾಲೂಕಿನ ರಾಮನಗರ ಜಿ.ಪಂ.ಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಸುನೀಲ್ ಹೆಗಡೆ ಪರ ರಾಮನಗರ ಗ್ರಾ.ಪಂ.ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಬಿಜೆಪಿ ಮುಖಂಡರು ಬಿರುಸಿನ ಪ್ರಚಾರ ಕೈಗೊಂಡರು.   ಈ ಬಾರಿ ಜೋಯಿಡಾ – ಹಳಿಯಾಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭಿವೃದ್ಧಿ…

Read More

ಕಸ್ತೂರಿ ರಂಗನ್ ವಿರೋಧ ರ‍್ಯಾಲಿಗೆ ಮನೆಗೊಬ್ಬರಂತೆ ಭಾಗವಹಿಸಲು ಜೊಯಿಡಾದಲ್ಲಿ ನಿರ್ಣಯ

ಜೊಯಿಡಾ: ಜಿಲ್ಲೆಯ ಅಭಿವೃದ್ಧಿಗೆ ಮತ್ತು ಜನಜೀವನಕ್ಕೆ ಮಾರಕವಾಗಿರುವ ಕಸ್ತೂರಿ ರಂಗನ್ ವರದಿ ವಿರೋಧಿಸಿ ಡಿ.2 ರಂದು ಜರುಗಲಿರುವ ಕಸ್ತೂರಿ ರಂಗನ್ ವರದಿ ವಿರೋಧ ರ‍್ಯಾಲಿಗೆ ತಾಲೂಕಿನಾದ್ಯಂತ ಮನೆಗೊಬ್ಬರಂತೆ ಭಾಗವಹಿಸಲು ನಿರ್ಣಯಿಸಲಾಯಿತು. ಡಿ.2 ರಂದು ಶಿರಸಿಯಲ್ಲಿ ಜರುಗುವ ಕಸ್ತೂರಿ ರಂಗನ್…

Read More

ಗೋಸಾಯಿ ಮಠಾಧೀಶರಿಗೆ ರಾಮಾಕ್ಷತೆ, ಆಮಂತ್ರಣ ನೀಡಿದ ಸಂಸದ

ಹಳಿಯಾಳ: ಸಂಸದ ಅನಂತ ಕುಮಾರ್ ಹೆಗಡೆ ಹಳಿಯಾಳದಲ್ಲಿ ಗೋಸಾಯಿ ಮಠ ಗವಿಪುರಂ, ಬೆಂಗಳೂರು ಮಠಾಧೀಶರಾದ ಜಗದ್ಗುರು ವೇದಾಂತಾಚಾರ್ಯ ಶ್ರೀ ಮಂಜುನಾಥ ಭಾರತೀ ಸ್ವಾಮೀಜಿಯವರಿಗೆ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ರಾಮ ಮಂದಿರದ ಆಮಂತ್ರಣ, ಅಕ್ಷತೆ ನೀಡಿ ಆಹ್ವಾನಿಸಿದರು.

Read More

ಬಾವಿಯಲ್ಲಿ ಬೆಂಕಿ: ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕರಿಗೆ ಗಾಯ

ಶಿರಸಿ: ಕೋಟೆಗಲ್ಲಿಯ ಸೌದಾಗರ ಒಣಿಯಲ್ಲಿ ಆಯಿಲ್ ಮಿಶ್ರಿತ ಬಾವಿ ನೀರನ್ನು ಸ್ವಚ್ಚಗೊಳಿಸುತ್ತಿದ್ದ ಸಂದರ್ಭದಲ್ಲಿ ಬಾವಿಯೊಳಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದ ಮೂವರು ಕಾರ್ಮಿಕರಿಗೆ ಗಾಯಗಳಾದ ಘಟನೆ ಗುರುವಾರ ನಡೆದಿದೆ. ಗುರುವಾರ ಬೆಳಿಗ್ಗೆ ಮಹಿಳೆಯರು ನೀರು ಸೇದುವ…

Read More

ಜೆಡಿಎಸ್ ಜಿಲ್ಲಾಧ್ಯಕ್ಷರ ಕಾರು ಅಪಘಾತ: ಮೂವರಿಗೆ ಗಂಭೀರ ಗಾಯ

ಕುಮಟಾ: ತಾಲೂಕಿನ ಹೀರೆಗುತ್ತಿ ಬಳಿ ಕಾರು,‌ಲಾರಿಯ ನಡುವೆ ಭೀಕರ‌ ಅಪಘಾತ ಸಂಭವಿಸಿ‌ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಅಪಘಾತಗೊಂಡಿರುವ ಕಾರು ಜೆಡಿಎಸ್ ಜಿಲ್ಲಾಧ್ಯಕ್ಷ ಗಣಪತಿ‌ ಗೌಡರದ್ದಾಗಿದ್ದು ಅಂಕೋಲಾದಿಂದ ಹೊನ್ನಾವರ ಕಡೆ ತೆರಳುತ್ತಿರುವಾಗ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿ ಗಣಪತಿ‌…

Read More

ನ.26ಕ್ಕೆ ಶಾಸಕ ಭೀಮಣ್ಣ ನಾಯ್ಕ್‌ರಿಗೆ ಅಭಿನಂದನೆ, ಗೌರವ ನಾಗರಿಕ ಸನ್ಮಾನ

ಸಿದ್ದಾಪುರ: ತಾಲೂಕಿನ ಶ್ರೀ ನಾಗಚೌಡೇಶ್ವರಿ ಸೇವಾ ಸಮಿತಿ ಹಂಗಾರಖಂಡ ಮತ್ತು ಊರಿನ ಸಮಸ್ತ ನಾಗರಿಕರಿಂದ ಶಾಸಕ ಭೀಮಣ್ಣ ನಾಯ್ಕರಿಗೆ ಗೌರವ ನಾಗರಿಕ ಸನ್ಮಾನ, ಅಭಿನಂದನಾ ಸಮಾರಂಭವನ್ನು ನ.26, ಭಾನುವಾರ, ಮಧ್ಯಾಹ್ನ 3ಗಂಟೆಯಿಂದ ಹಂಗಾರಖಂಡ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ…

Read More

ದಿ.ಅಜಿತ ನಾಯಕರ ಹೋರಾಟದ ಬದುಕು,ಸಮಾಜಮುಖಿ ವ್ಯಕ್ತಿತ್ವ ಸದಾ ಸ್ಪೂರ್ತಿ: ಭಾರತಿ ನಾಯಕ

ದಾಂಡೇಲಿ: ದಿ.ಅಜಿತ ನಾಯಕ ಅವರ ಹೋರಾಟದ ಬದುಕು ಮತ್ತು ಸಮಾಜಮುಖಿ ವ್ಯಕ್ತಿತ್ವ ನಮಗೆ ಸದಾ ಸ್ಪೂರ್ತಿ. ದಾಂಡೇಲಿ ತಾಲ್ಲೂಕು ರಚನೆಗಾಗಿ ಹಮ್ಮಿಕೊಂಡಿದ್ದ ಹೋರಾಟದ ನಾಯಕತ್ವವನ್ನು ವಹಿಸಿ, ಸರ್ವರ ಸಹಕಾರದಲ್ಲಿ ನಿರಂತರವಾದ ಹೋರಾಟವನ್ನು ಹಮ್ಮಿಕೊಂಡಿರುವುದು ಸದಾ ಸ್ಮರಣೀಯವಾಗಿದೆ ಎಂದು ದಿ.ಅಜಿತ…

Read More

ವಿಜ್ಞಾನ ಸಂವಹನವನ್ನು ಪರಿಣಾಮಕಾರಿಯಾಗಿ ತಲುಪಿಸುವುದೇ ಶಿಕ್ಷಕರ ಕರ್ತವ್ಯ: ಎಂ.ಕೆ.ಮೊಗೇರ್

ಯಲ್ಲಾಪುರ: ವಿಜ್ಞಾನದ ಸಂವಹನವನ್ನು ಪರಿಣಾಮಕಾರಿಯಾಗಿ ವರ್ಗ ಕೋಣೆಯಲ್ಲಿ ತಲುಪಿಸುವುದೇ ವಿಜ್ಞಾನ ಶಿಕ್ಷಕರ ಆದ್ಯ ಕರ್ತವ್ಯ ಎಂದು ಉಪನಿರ್ದೇಶಕರ ಕಚೇರಿಯ ವಿಜ್ಞಾನ ಪರಿವೀಕ್ಷಕ ಎಂ.ಕೆ. ಮೊಗೇರ ಹೇಳಿದರು. ಅವರು ಪಟ್ಟಣದ ಹೋಲಿ ರೋಜರಿ ಪ್ರೌಢಶಾಲೆಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ,…

Read More

TSS ಮಿನಿ ಸೂಪರ್ ಮಾರ್ಕೆಟ್: ಶನಿವಾರದ ರಿಯಾಯಿತಿ- ಜಾಹಿರಾತು

ಟಿ.ಎಸ್.ಎಸ್.ಮಿನಿ ಸೂಪರ್ ಮಾರ್ಕೆಟ್ ಶನಿವಾರ ಖರೀದಿಸಿ ಹೆಚ್ಚು ಉಳಿಸಿ SATURDAY SPECIAL OFFER SALE ದಿನಾಂಕ: 07-01-2022, ಶನಿವಾರದಂದು ಮಾತ್ರ SAVING SATURDAY ಭೇಟಿ ನೀಡಿಟಿ.ಎಸ್.ಎಸ್.ಮಿನಿ ಸೂಪರ್ ಮಾರ್ಕೆಟ್ಹುಲೇಕಲ್ 9380064570ಸಾಲ್ಕಣಿ 9481037714ದಾಸನಕೊಪ್ಪ 8050561923ಕೊರ್ಲಕಟ್ಟಾ 6362230796 

Read More

ಲಿವರ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದವಳ ಮನೆಗೆ ಸಚಿವರ ಭೇಟಿ: ಧೈರ್ಯ ತುಂಬಿದ ಸಚಿವ ಹೆಬ್ಬಾರ್

ಮುಂಡಗೋಡ: ಲಿವರ್ ಕ್ಯಾನ್ಸರ್‌ನಿಂದ ಸುಮಾರು ಮೂರು ವರ್ಷಗಳಿಂದ ಬಳಲುತ್ತಿದ್ದ ತಾಲೂಕಿನ ಕರಗಿನಕೊಪ್ಪ ಗ್ರಾಮದ ಮಹಿಳೆಯೋರ್ವರ ಮನೆಗೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಭೇಟಿ ನೀಡಿ ಕುಟುಂಬಕ್ಕೆ ಧೈರ್ಯ ತುಂಬುವ ಕಾರ್ಯ ಮಾಡಿದರು. ಬಡ ಕುಟುಂಬಗಳಲ್ಲಿ ಇಂತಹ ರೋಗ ಹುಟ್ಟಬಾರದು.…

Read More
Back to top