Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಹಳಿಯಾಳದಲ್ಲಿ ‘ನಮ್ಮ ನಡೆ ಸ್ವ- ಉದ್ಯೋಗದ ಕಡೆ’ ಜಾಗೃತಿ ಜಾಥಾ

ಹಳಿಯಾಳ : ಪಟ್ಟಣದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯ ವತಿಯಿಂದ ” ನಮ್ಮ ನಡೆ ಸ್ವ- ಉದ್ಯೋಗದ ಕಡೆ ” ಎಂಬ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಿ.ಆರ್.ಡಿ ಎಮ್. ಟ್ರಸ್ಟ್ ನ ಕಾರ್ಯಕಾರಿ ಮಂಡಳಿಯ ಸದಸ್ಯರಾದ…

Read More

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆದವರೂ ಉನ್ನತ ಸ್ಥಾನದಲ್ಲಿದ್ದಾರೆ: ಶಾಸಕಿ ರೂಪಾಲಿ

ಕಾರವಾರ: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆದ ಅನೇಕರು ಉನ್ನತ ಸ್ಥಾನದಲ್ಲಿದ್ದಾರೆ ಎಂದು ಶಾಸಕಿ ರೂಪಾಲಿ ಎಸ್.ನಾಯ್ಕ ಹೇಳಿದರು.ತಾಲ್ಲೂಕಿನ ಬಾಡದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ ನೂತನವಾಗಿ ನಿರ್ಮಾಣವಾದ 5 ಕೊಠಡಿಗಳ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ…

Read More

TSS ತಂದಿದೆ ಮಹಿಳೆಯರಿಗಾಗಿ‌ ವಿಶೇಷ ಕೊಡುಗೆ- ಜಾಹೀರಾತು

ಟಿ ಎಸ್ ಎಸ್ ಸೂಪರ್ ಮಾರ್ಕೆಟ್ StayFree Cottony Extra Large (40 Pads) ಖರೀದಿಸಿ Stayfree Secure Nights (6 Pads) ಉಚಿತ ಪಡೆಯಿರಿ!! ಕೊಡುಗೆ 03.07.2023 ರಿಂದ ಸೀಮಿತ ಅವಧಿಯವರೆಗೆ ಟಿ.ಎಸ್.ಎಸ್. ಸೂಪರ್‌ ಮಾರ್ಕೆಟ್ ಹಾಗೂ…

Read More

ಅಪರಿಚಿತ ಶವದ ಗುರುತು ಪತ್ತೆಗೆ ಸಹಕರಿಸಿ

ಕಾರವಾರ: ಸುಮಾರು 45 ರಿಂದ 50 ವರ್ಷ ವಯಸ್ಸಿನ ಅಪರಿಚಿತ ಗಂಡಸು ಕಳೆದ ಒಂದು ವಾರದ ಹಿಂದೆ ಅಘನಾಶಿನಿ ನದಿಯಲ್ಲಿ ಎಲ್ಲಿಯೋ ಬಹಿರ್ದೆಸೆಗೋ ಅಥವಾ ಇನ್ಯಾವುದೋ ಕಾರಣಕ್ಕೆ ನದಿಯಲ್ಲಿ, ಆಕಸ್ಮಾತ್ ಕಾಲು ಜಾರಿ ನದಿಯಲ್ಲಿ ಬಿದ್ದು ನೀರಿನಲ್ಲಿ ಮುಳಗಿ…

Read More

ಸೀಮೆಎಣ್ಣೆ ಪರ್ಮಿಟ್ ಕಾರ್ಡ್ ಪಡೆಯಲು ಸೂಚನೆ

ಕಾರವಾರ: ಮೀನುಗಾರಿಕೆ ಇಲಾಖೆಯು 2022-23ನೇ ಸಾಲಿಗೆ ಈವರೆಗೂ ಸೀಮೆಎಣ್ಣೆ ಪರ್ಮಿಟ್ ಕಾರ್ಡ್ಗಳನ್ನು ಪಡೆಯದೇ ಇರುವ ಮೋಟಾರೀಕೃತ ಮೀನುಗಾರಿಕಾ ದೋಣಿಗಳ ಮಾಲಕರು ಈ ಕೂಡಲೆ ಸೇವಾಸಿಂಧು ತಂತ್ರಾಂಶದಲ್ಲಿ ಅರ್ಜಿಯನ್ನು ಸಲ್ಲಿಸಿದ ನಂತರ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಿಂದ ಮಾನ್ಯತೆಗೊಂಡ ಸೀಮೆಎಣ್ಣೆ…

Read More

ಲೋಕಸಭಾ ಚುನಾವಣಾ ದಿನಾಂಕ ಪ್ರಕಟ: ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ

ನವದೆಹಲಿ: ಬಹು ನಿರೀಕ್ಷಿತ ಲೋಕಸಭಾ ಚುನಾವಣೆಯ ದಿನಾಂಕವನ್ನು ಚುನಾವಣೆ ಆಯೋಗ ಶನಿವಾರ  ಪ್ರಕಟಿಸಿದ್ದು, ಕರ್ನಾಟಕದಲ್ಲಿ ಏಪ್ರಿಲ್ 6 ಹಾಗೂ ಮೇ 7ರಂದು ನಿಗದಿಪಡಿಸಲಾಗಿದೆ. ಮುಖ್ಯ ಚುನಾವಣೆ ಆಯುಕ್ತ ರಾಜೀವ ಕುಮಾರ ಗುಪ್ತಾ ಪತ್ರಿಕಾಗೋಷ್ಟಿಯಲ್ಲಿ ಚುನಾವಣೆಯ ಪೂರ್ಣ ಮಾಹಿತಿಯನ್ನು ನೀಡಿದರು.…

Read More

ಹವ್ಯಕ ವಾಲಿಬಾಲ್-2024- ಜಾಹೀರಾತು

ಯುವಕ ಮಂಡಳ ಹಾಗೂ ಯುವತಿ ಮಂಡಳ ಚಿಪಗಿ ಆಶ್ರಯದಲ್ಲಿ ಹವ್ಯಕ ವಾಲಿಬಾಲ್- 2024 ದಿನಾಂಕ: 09-03-2024 ಸಮಯ ನಿಖರವಾಗಿ ಸಂಜೆ 06:00ರಿಂದಸ್ಥಳ : ಚಿಪಗಿ, ಶಿರಸಿ ನೋಂದಣಿಗೆ ಕೊನೆಯ ದಿನಾಂಕ: 06-03-2024 ವಿವರಗಳಿಗಾಗಿ ಸಂಪರ್ಕಿಸಿ:ದತ್ತು ಭಟ್: Tel:+919241096582ಮಹೇಂದ್ರ ಹೆಗಡೆ:Tel:+918105869930

Read More

ಜೂ.1,2 ಕ್ಕೆ ಹೀರೆಕೈ ಶ್ರೀ ರಾಮೇಶ್ವರ ದೇವರ ಪ್ರತಿಷ್ಠಾಪನೆ,ನೂತನ ದೇವಾಲಯ ಸಮರ್ಪಣೆ

ಸಿದ್ದಾಪುರ: ತಾಲೂಕಿನ ಹಿರೇಕೈ( ಹಾಲ್ಕಣಿ) ಯಲ್ಲಿರುವ ಪುರಾತನ ದೇವಸ್ಥಾನವಾದ ಶ್ರೀ ರಾಮೇಶ್ವರ ದೇವರ ಪ್ರತಿಷ್ಠಾಪನೆ ಹಾಗೂ ನೂತನ ದೇವಸ್ಥಾನದ ಸಮರ್ಪಣೆ ಕಾರ್ಯಕ್ರಮವು ಜೂನ್ 1 ಹಾಗೂ 2ರಂದು ನಡೆಯಲಿದೆ. ವಿದ್ವಾನ್ ವಿನಾಯಕ ಭಟ್ ಮತ್ತಿಹಳ್ಳಿ ಹಾಗೂ ವಿದ್ವಾನ್ ಕುಮಾರ…

Read More

ದಯಾಸಾಗರ ಹೊಲಿಡೇಸ್- ಜಾಹಿರಾತು

ದಯಾಸಾಗರ ಹೊಲಿಡೇಸ್ 🎊 ಮಂತ್ರಾಲಯ ದರ್ಶನ 🎊 6 ರಾತ್ರಿ/7 ದಿನ (ರೈಲಿನಲ್ಲಿ ಪ್ರಯಾಣ) 🚉🚉 ದಿನಾಂಕ 20-01-2023 ರಿಂದ 26-01-2023 ರವರೆಗೆ ಮಂತ್ರಾಲಯ, ಶ್ರೀಶೈಲ, ಹೈದರಾಬಾದ್, ಮಹಾನಂದಿ 🎉 ಡಿಸ್ಕವರ್ ಗುಜರಾತ್🎉 8 ರಾತ್ರಿ/9 ದಿನ (ರೈಲು/ವಿಮಾನ…

Read More

ಅರಣ್ಯ ಅತಿಕ್ರಮಣದಾರರ ಹಕ್ಕಿಗೆ ಮಾರಕವಾಗಿರುವ ಅರಣ್ಯ ಸಚಿವರ ಟಿಪ್ಪಣಿ

ಗೋಕರ್ಣ: ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವರಾದ ಈಶ್ವರ ಬಿ.ಖಂಡ್ರೆಯವರು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗಳಿಗೆ ಅರಣ್ಯ ಪ್ರದೇಶದ ಎಲ್ಲಾ ರೀತಿಯ ಒತ್ತುವರಿ ಪ್ರಕರಣಗಳನ್ನು ತೆರವುಗೊಳಿಸಲು ಕಂದಾಯ, ಗೃಹ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ & ಪಂಚಾಯತ್ ಹಾಗೂ…

Read More
Back to top