Slide
Slide
Slide
previous arrow
next arrow

ಹಾಲು ಕರೆಯುವ ಯಂತ್ರ ವಿತರಿಸಿದ ಸ್ಪೀಕರ್ ಕಾಗೇರಿ

300x250 AD

ಸಿದ್ದಾಪುರ: ಪಟ್ಟಣದ ಪಶು ವೈದ್ಯಾಧಿಕಾರಿ ಆಸ್ಪತ್ರೆಯಲ್ಲಿ ಇಲಾಖೆಯ ವಿಶೇಷ ಘಟಕ ಯೋಜನೆಯಡಿ ಆಯ್ದ ಫಲಾನುಭವಿಗಳಿಗೆ ಹಾಲು ಕರೆಯುವ ಯಂತ್ರಗಳ ವಿತರಣೆ ಹಾಗೂ ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿ ಆಯ್ದ ಫಲಾನುಭವಿಗಳಿಗೆ ಸಹಾಯಧನ ಪ್ರಮಾಣ ಪತ್ರಗಳನ್ನು ವಿಧಾನಸಭಾದ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ವಿತರಿಸಿದರು.

ಈ ಸಂದರ್ಭದಲ್ಲಿ ತಾಲೂಕ ಪಂಚಾಯತ ಕಾರ್ಯನಿವಾಹಣಾಧಿಕಾರಿ ಪ್ರಶಾಂತ ವಿ.ರಾವ್, ಪಶು ವೈಧ್ಯಾಧಿಕಾರಿ ವಿವೇಕಾನಂದ ಹೆಗಡೆ, ಪಟ್ಟಣ ಪಂಚಾಯತಿ ಸದಸ್ಯರಾದ ಗುರುರಾಜ ಶಾನಭಾಗ, ಮಂಜುನಾಥ ಭಟ್ಟ, ಸುರೇಶ ನಾಯ್ಕ, ರಾಜೇಂದ್ರ ಕಿಂದ್ರಿ, ತಾ.ಪಂ ಮಾಜಿ ಅಧ್ಯಕ್ಷ ಪ್ರಸನ್ನ ಹೆಗಡೆ, ಜಿ.ಪಂ ಮಾಜಿ ಸದಸ್ಯ ಈಶ್ವರ ನಾಯ್ಕ, ಪ್ರಮುಖರಾದ ಬೀರ ಗೌಡ, ಕೃಷ್ಣಮೂರ್ತಿ ನಾಯ್ಕ, ಎಮ್.ಎನ್.ಹೆಗಡೆ, ಶಾಂತಕುಮಾರ ಭಟ್ಟ ಮುಂತಾದವರು ಇದ್ದರು.

300x250 AD
Share This
300x250 AD
300x250 AD
300x250 AD
Back to top