• Slide
    Slide
    Slide
    previous arrow
    next arrow
  • ಜು.31 ಕ್ಕೆ ಸಮಗ್ರ ಕೃಷಿ ಅಭಿಯಾನ ಘಟಕಕ್ಕೆ ಚಾಲನೆ

    300x250 AD

    ಕುಮಟಾ: ತಾಲೂಕಿನ ಕೂಜಳ್ಳಿಯ ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ ಹಾಗೂ ಸಮಗ್ರ ಕೃಷಿ ಅಭಿಯಾನ ಘಟಕಕ್ಕೆ ಚಾಲನೆ ನೀಡುವ ಕಾರ್ಯಕ್ರಮವು ಜು.31 ರಂದು ಶನಿವಾರ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ.

    ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡದ ಉದ್ಘಾಟನೆಯನ್ನು ಶಾಸಕ ದಿನಕರ ಶೆಟ್ಟಿ ನೆರವೇರಿಸಲಿದ್ದಾರೆ. ಅಲ್ಲದೇ, ಕಾರ್ಯಕ್ರಮದಲ್ಲಿ 2021-22 ನೇ ಸಾಲಿನ ಸಮಗ್ರ ಕೃಷಿ ಅಭಿಯಾನದ ಮಾಹಿತಿ ಘಟಕಕ್ಕೆ ಚಾಲನೆ ನಡೆಯಲಿದ್ದು, ಕೃಷಿಕರು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top