• Slide
    Slide
    Slide
    previous arrow
    next arrow
  • ಮುಷ್ಕರ ನಿರತ ಕಾರ್ಮಿಕರಿಗೆ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯಿಂದ ಅಲ್ಪೋಪಹಾರ

    300x250 AD

    ಶಿರಸಿ:ರಾಜ್ಯಾದ್ಯಂತ ಸೇವಾ ಬದ್ರತೆಗೆ ಆಗ್ರಹಿಸಿ ರಾಜ್ಯಾದ್ಯಂತ ಅನಿರ್ದಿಷ್ಟ ಮುಷ್ಕರ ಹಮ್ಮಿಕೊಂಡಿದ್ದಾರೆ. ಶಿರಸಿ ನಗರಸಭಾ ಕಚೇರಿಯ ಎದುರುಗಡೆ ಜಿಲ್ಲಾ ಮತ್ತು ತಾಲೂಕ ಮುನ್ಸಿಪಾಲ್ ಕಾರ್ಮಿಕರ ಸಂಘದ ಆಶ್ರಯದಲ್ಲಿ ಜರಗುತ್ತಿರುವ ಅನಿರ್ದಿಷ್ಟ ಧರಣಿ ನಿರತ ಪೌರಕಾರ್ಮಿಕರಿಗೆ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು ಮಧ್ಯಾಹ್ನ ಅಲ್ಪೋಪಹಾರ ವ್ಯವಸ್ಥೆ ಮಾಡಿತು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top