• Slide
    Slide
    Slide
    previous arrow
    next arrow
  • ಹಲಗದ್ದೆ ಗ್ರಾ.ಪಂ. ವತಿಯಿಂದ ಪವಿತ್ರ ವೃಕ್ಷಾರೋಪಣ

    300x250 AD

    ಶಿರಸಿ: ತಾಲೂಕಿನ ಕೊರ್ಲಕಟ್ಟಾ ಹಲಗದ್ದೆ ಗ್ರಾಮ ಪಂಚಾಯಿತಿ ಹಾಗೂ ಅರಣ್ಯ ಇಲಾಖೆ ವತಿಯಿಂದ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಪವಿತ್ರ ವೃಕ್ಷಾರೋಪಣ ನಡೆಯಿತು. ಭಾಗವಹಿಸಿದ್ದ ಎಲ್ಲಾ ಜನರಿಂದ ಗಿಡಗಳನ್ನು ನೆಡುವ ಕಾರ್ಯಕ್ರಮ ಜರುಗಿತು.
    ಈ ಸಂದರ್ಭದಲ್ಲಿ ಶಂಕರ ಹೆಗಡೆ ಹಲಗದ್ದೆ, ಪತ್ರಕರ್ತ ವೆಂಕಟೇಶ ಸಂಪ, ಅರವಿಂದ, ನಿರಂಜನ ಹಲಗದ್ದೆ, ವಲಯ ಅರಣ್ಯ ಅಧಿಕಾರಿ ಉಷಾ ಕಬ್ಬೇರ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು,ಸಿಬ್ಬಂದಿಗಳು,ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top