• Slide
    Slide
    Slide
    previous arrow
    next arrow
  • ಆಜಾದಿ ಕಾ ಅಮೃತ ಮಹೋತ್ಸವ:ವನ ನಿರ್ಮಾಣ ಕಾರ್ಯಕ್ಕೆ ಸಚಿವ ಹೆಬ್ಬಾರ್ ಚಾಲನೆ

    300x250 AD

    ಯಲ್ಲಾಪುರ: ಪಟ್ಟಣದ ಗಾಂಧಿ ನಗರದಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಅರಣ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ ವನ ನಿರ್ಮಾಣ ಕಾರ್ಯಕ್ರಮವನ್ನು ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಗಿಡ ನೆಟ್ಟು ನೀರುಣಿಸುವುದರ ಮೂಲಕವಾಗಿ ಚಾಲನೆ ನೀಡಿದರು.

    ಈ ಸಂದರ್ಭದಲ್ಲಿ ಯುವ ನಾಯಕರಾದ ವಿವೇಕ್ ಹೆಬ್ಬಾರ್, ಪ.ಪಂ ಅಧ್ಯಕ್ಷರಾದ ಶ್ರೀಮತಿ ಸುನಂದಾ ದಾಸ್, ಉಪಾಧ್ಯಕ್ಷರಾದ ಶ್ರೀಮತಿ ಶ್ಯಾಮಿಲಿ ಪಾಟಣಕರ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಆದಿತ್ಯ ಗುಡಿಗಾರ, ಪ.ಪಂ ಸದಸ್ಯರಾದ ಶ್ರೀಮತಿ ಪುಷ್ಪಾ ನಾಯ್ಕ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top