Slide
Slide
Slide
previous arrow
next arrow

ಜಾಗೃತಿ ಜಾಥಾ ವಾಹನಕ್ಕೆ ಸಚಿವ ಹೆಬ್ಬಾರ್ ಹಸಿರು ನಿಶಾನೆ

300x250 AD

ಯಲ್ಲಾಪುರ : ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರು ಶುಕ್ರವಾರ ಪಟ್ಟಣದ ಎ.ಪಿ.ಎಮ್.ಸಿ ಆವರಣದಲ್ಲಿ ಕಾರ್ಮಿಕ ಅದಾಲತ್ 2.0 ಮಾಹಿತಿಯನ್ನು ಹೊಂದಿರುವ ಜಾಗೃತಿ ಜಾಥಾ ವಾಹನಕ್ಕೆ ಹಸಿರು ನಿಶಾನೆ ತೋರುವ ಮೂಲಕವಾಗಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷರಾದ ಗೋಪಾಲಕೃಷ್ಣ ಎನ್.ಗಾಂವ್ಕರ್, ಉಪಾಧ್ಯಕ್ಷರಾದ ಲ ಶಿರಿಷ್ ಪ್ರಭು, ಖಜಾಂಚಿ ಮುರಳಿ ಹೆಗಡೆ, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷರಾದ ಆರ್.ಎಸ್.ಭಟ್, ಜಿಲ್ಲಾ ಕಾರ್ಮಿಕ ಅಧಿಕಾರ ಅಕ್ಬರ್ ಮುಲ್ಲಾ, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top