Slide
Slide
Slide
previous arrow
next arrow

ಜಿಲ್ಲಾಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ

300x250 AD

ಶಿರಸಿ: ಎಂ. ಎಂ. ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯ ಶಿರಸಿ ಹಾಗೂ ತೋಟಗಾರ‍್ಸ ಕೋ-ಆಪರೇಟಿವ್ ಸೇಲ್ ಸೊಸೈಟಿ ಲಿ. (ಟಿ.ಎಸ್.ಎಸ್) ಇವರ ಸಂಯುಕ್ತ ಆಶ್ರಯದಲ್ಲಿ ಜು.22 ರಂದು ದಿ. ಶ್ರೀಪಾದ ಆರ್ ಹೆಗಡೆ ಕಡವೆೆ ಇವರ ಸ್ಮರಣಾರ್ಥ ನಡೆದ ಜಿಲ್ಲಾ ಪದವಿ ಮಹಾವಿದ್ಯಾಲಯ ಮಟ್ಟದ ಭಾಷಣ ಸ್ಪರ್ದೆಯಲ್ಲಿ ಎಂ.ಇ.ಎಸ್ ವಾಣಿಜ್ಯ ಮಹಾವಿದ್ಯಾಲಯದ 6ನೇ ಸೆಮಿಸ್ಟರನ ವಿದ್ಯಾರ್ಥಿನಿ ಕುಮಾರಿ ದೀಪ್ತಿ ಭಟ್ಟ ಇವಳು ಪ್ರಥಮ ಸ್ಥಾನವನ್ನು ಗಳಿಸಿದ್ದಾಳೆ.

ಇವಳಿಗೆ ಎಂ.ಇ.ಎಸ್ ನ ಅಧ್ಯಕ್ಷ ಜಿ.ಎಂ. ಹೆಗಡೆ ಮುಳಖಂಡ, ಉಪಸಮಿತಿ ಅಧ್ಯಕ್ಷ ವರೀಂದ್ರ ಕಾಮತ್, ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಎಸ್.ಕೆ.ಹೆಗಡೆ , ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top