• Slide
    Slide
    Slide
    previous arrow
    next arrow
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಬೀದಿ ನಾಟಕ

    300x250 AD

    ಜೊಯಿಡಾ: ತಾಲೂಕಿನ ರಾಮನಗರದ ಹನುಮಾನ ಲೈನ್ ಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಬೀದಿ ನಾಟಕ ನಡೆಯಿತು.

    ಕಾರ್ಯಕ್ರಮವನ್ನು ತಾಲೂಕಿನ ಯೋಜನಾಧಿಕಾರಿ ಶ್ರೀಕಾಂತ ಉದ್ಘಾಟಿಸಿದರು. ಬೀದಿ ನಾಟಕದಲ್ಲಿ ದುಶ್ಚಟಗಳ ನಿವಾರಣೆ, ಶಿಕ್ಷಣದ ಮಹತ್ವ, ಸ್ವಚ್ಛತೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹತ್ವ, ಗರ್ಭಿಣಿ ಮಹಿಳೆಯರ ಆರೈಕೆ ಬಗ್ಗೆ ತಿಳಿಸಿಕೊಡಲಾಯಿತು.

    300x250 AD

    ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕ ರಾಮು ಚೌಹಾಣ್ ಹಾಗೂ ಸ್ಥಳೀಯ ಸಾರ್ವಜನಿಕರು ಹಾಗೂ ಮಕ್ಕಳು ಇದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top