Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ವಿಜ್ಞಾನ ಗೋಷ್ಠಿ, ನಾಟಕ ಸ್ಪರ್ಧೆ ಯಶಸ್ವಿ

ಕುಮಟಾ: ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯಗಳ ಸಂಯುಕ್ತಾಶ್ರಯದಲ್ಲಿ ಧಾರೇಶ್ವರದ ಜನತಾ ವಿದ್ಯಾಲಯದಲ್ಲಿ ತಾಲೂಕು ಮಟ್ಟದ ವಿಜ್ಞಾನ ಗೋಷ್ಠಿ ಮತ್ತು ನಾಟಕ ಸ್ಪರ್ಧೆ ನಡೆಯಿತು.…

Read More

ಸೆ.17ಕ್ಕೆ ‘ಕಾನುಘಟ್ಟ’ ಕಾದಂಬರಿ ಬಿಡುಗಡೆ ಸಮಾರಂಭ

ಶಿರಸಿ: ನದಿ, ತೊರೆ ಮೂಲಗಳ ಕಾನು ನಂಬಿಕೆಯ ದೇಸಿ ಜ್ಞಾನ ಹಾಗೂ ಬ್ರಿಟಿಷ್ ವಸಾಹತು ಶಾಹಿಯ ಅರಣ್ಯ ಪ್ರಹಾರಗಳ ಕುರಿತ ಕಥನ ಬರಹಗಾರ ಶಿವಾನಂದ ಕಳವೆಯವರ ‘ಕಾನುಘಟ್ಟ’ ಕಾದಂಬರಿ ಸೆ.17, ಭಾನುವಾರ ಹುಬ್ಬಳ್ಳಿಯ ವಾಣಿಜ್ಯೋದ್ಯಮ ಸಂಸ್ಥೆಯ ಸಭಾಂಗಣದಲ್ಲಿ ಬಿಡುಗಡೆಯಾಗಲಿದೆ.…

Read More

ನಗರದ ಹೆಮ್ಮೆ ಶಿರಸಿ ಲಯನ್ಸ ಶಾಲೆ : ಭೀಮಣ್ಣ ನಾಯ್ಕ

ಶಿರಸಿ: ಲಯನ್ಸ್ ಕ್ಲಬ್ ಶಿರಸಿ, ಲಯನ್ಸ್ ಎಜುಕೇಶನ್ ಸೊಸೈಟಿ (ರಿ) ಶಿರಸಿ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಆ.1, ಮಂಗಳವಾರ ಲಯನ್ಸ್ ಸಭಾಭವನದಲ್ಲಿ, 2023-24ರ ಸಾಲಿನ ವಿದ್ಯಾರ್ಥಿ ಪ್ರತಿನಿಧಿಗಳ ಪ್ರಮಾಣ ವಚನ ಸ್ವೀಕಾರ, ಪ್ರತಿಭಾ…

Read More

ಗ್ರಾಮೀಣ ಭಾಗದ ಸಂಘಟನೆಯಿಂದ ಕಲೆಯ ಉಳಿವು ಸಾಧ್ಯ: ನರಸಿಂಹ ಕೋಣೆಮನೆ

ಯಲ್ಲಾಪುರ: ಕಲೆಯ ಉಳಿವು ಹಾಗೂ ಕಲಾವಿದರ ಬೆಳವಣಿಗೆಯಲ್ಲಿ ಗ್ರಾಮೀಣ ಭಾಗದ ಸಂಘಟನೆಗಳು, ಕಲಾಭಿಮಾನಿಗಳ ಪಾತ್ರ ಮುಖ್ಯವಾದದ್ದು ಎಂದು ಟಿಎಂಎಸ್ ಉಪಾಧ್ಯಕ್ಷ ನರಸಿಂಹ ಕೋಣೆಮನೆ ಹೇಳಿದರು. ಅವರು ತಾಲೂಕಿನ ಮಾಗೋಡ ಮಹಾಗಣಪತಿ ದೇವಸ್ಥಾನದಲ್ಲಿ ಮಹಾಗಣಪತಿ ಭಕ್ತವೃಂದ ಕಾರ್ತಿಕೋತ್ಸವದ ಪ್ರಯುಕ್ತ ಹಮ್ಮಿಕೊಂಡಿದ್ದ…

Read More

ಏ.29ಕ್ಕೆ ಆಟೋ ನಿಲ್ದಾಣ ಉದ್ಘಾಟನೆ

ದಾಂಡೇಲಿ: ನಗರದ ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿ ನಗರದ ವೆಸ್ಟ್ಕೋಸ್ಟ್ ಕಾಗದ ಕಾರ್ಖಾನೆಯ ಸಿ.ಎಸ್.ಆರ್ ಯೋಜನೆಯಡಿ ನಿರ್ಮಾಣಗೊಳ್ಳುತ್ತಿರುವ ಸುಸಜ್ಜಿತ ಆಟೋ ನಿಲ್ದಾಣವು ಏ.29ರಂದು ಉದ್ಘಾಟನೆಗಾಗಿ ಅಣಿಯಾಗುತ್ತಿದೆ. ಜಿಲ್ಲೆಯಲ್ಲಿ ಅತೀ ಉದ್ದದ ಮತ್ತು ವೈಶಿಷ್ಟö್ಯಪೂರ್ಣ ಎನ್ನಬಹುದಾದ ಆಟೋ ನಿಲ್ದಾಣ ಇದಾಗಿದ್ದು,…

Read More

ಭಟ್ಕಳ ತಾಲೂಕಾ ಕಸಾಪದಿಂದ ಶಿಕ್ಷಕರಿಗಾಗಿ ಕವನ ರಚನಾ ಸ್ಪರ್ಧೆ: ಬಹುಮಾನ ವಿತರಣೆ

ಭಟ್ಕಳ: ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಕರು ಹಾಗೂ ಉಪನ್ಯಾಸಕರುಗಳಿಗಾಗಿ ಆಯೋಜಿಸಿದ್ದ ಕವನ ರಚನಾ ಸ್ಪರ್ಧೆಯ ವಿಜೇತರಿಗೆ ಇಲ್ಲಿನ ಮುರ್ಡೇಶ್ವರದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಿದರು. ಡಯೆಟ್…

Read More

ನಿಯಂತ್ರಣ ತಪ್ಪಿ‌ ಗಟಾರಕ್ಕೆ ಉರುಳಿದ ಲಾರಿ

ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ 63 ರ ಇಡಗುಂದಿ ಸೊಸೈಟಿ ಎದುರಿಗೆ ಲಾರಿಯೊಂದು ಶನಿವಾರ ಚಾಲಕನ‌ ನಿಯಂತ್ರಣ ತಪ್ಪಿ ಗಟಾರದಲ್ಲಿ ಉರುಳಿ ಬಿದ್ದ ಘಟನೆ ನಡೆದಿದೆ. ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ಪಾರ್ಸಲ್ ತುಂಬಿಕೊಂಡು ಹೋಗುವಾಗ ಇಡಗುಂದಿ ಬಳಿ ವಿದ್ಯುತ್…

Read More

ನಾಟಕ ರಚನಾ ತರಬೇತಿಗೆ ಅರ್ಜಿ ಆಹ್ವಾನ

ಕಾರವಾರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2022- 23ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿ ಅಸ್ಪೃಶ್ಯತೆಯ ಹಾಗೂ ದೌರ್ಜನ್ಯ ತಡೆ ಅಧಿನಿಯಮದ ಬಗ್ಗೆ ಅರಿವು ಮೂಡಿಸಲು ನಾಟಕ ರಚನಾ ತರಬೇತಿಗೆ ಲೇಖಕರಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ…

Read More

ಅಧಿಭೋಗದಲ್ಲಿರುವ ಅರಣ್ಯ ಜಮೀನಿನಿಂದ ಒಕ್ಕಲೆಬ್ಬಿಸಲಾರೆವು: ಅರಣ್ಯ ಸಂರಕ್ಷಣಾಧಿಕಾರಿಯ ಲಿಖಿತ ಉತ್ತರ

ಶಿರಸಿ: ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರಣ್ಯವಾಸಿಗಳ ಅರ್ಜಿ ಪರಿಶೀಲನಾ ಪ್ರಕ್ರೀಯೆ ಪೂರ್ಣವಾಗುವವರೆಗೆ ಅರಣ್ಯವಾಸಿಯನ್ನು ಅಧಿಭೋಗದಲ್ಲಿರುವ ಅರಣ್ಯ ಜಮೀನಿನಿಂದ ಒಕ್ಕಲೆಬ್ಬಿಸಬಾರದು ಹಾಗೂ ಅರಣ್ಯ ಒತ್ತುವರಿ ಮತ್ತು ಅರಣ್ಯವಾಸಿಯ ಪಟ್ಟಾ ಜಮೀನು ಸೇರಿ 3 ಎಕರೆಕ್ಕಿಂತ ಕಡಿಮೆ ಇರುವ ಅರಣ್ಯ…

Read More

ದೇಶವನ್ನು ಇಬ್ಭಾಗ ಮಾಡಿದ ಕಾಂಗ್ರೆಸ್’ನಿಂದ ಭಾರತ್ ಜೋಡೋ: ಗಿರೀಶ್ ಪಟೇಲ್

ಸಿದ್ದಾಪುರ: ಆಡಳಿತ ಪಕ್ಷದ ಮೇಲೆ ಯಾವುದೇ ಆಧಾರಗಳಿಲ್ಲದೆ ವಿರೋಧ ಪಕ್ಷದ ನಾಯಕರು ಮಾಡುತ್ತಿರುವ ಟೀಕೆಗಳನ್ನು ಗಮನಿಸಿದಾಗ, ಒಂದು ವಿರೋಧ ಪಕ್ಷವು ಯಾವ ರೀತಿ ನಡೆದುಕೊಳ್ಳಬೇಕು ಎನ್ನುವ ಕನಿಷ್ಠ ಜ್ಞಾನವು ಕಾಂಗ್ರೆಸ್ಸಿಗಿಲ್ಲ. ಟೀಕೆ ಹೆಸರಿನಲ್ಲಿ ವೈಯಕ್ತಿಕ ವಿಚಾರಗಳು ಇಂದು ಚರ್ಚೆಗೆ…

Read More
Back to top