• Slide
    Slide
    Slide
    previous arrow
    next arrow
  • ದಿ.ಶ್ರೀಪಾದ ಹೆಗಡೆ ಕಡವೆ 27ನೇ ವರ್ಷದ ಸಂಸ್ಮರಣ ಕಾರ್ಯಕ್ರಮ

    300x250 AD

    ಶಿರಸಿ; ದ ತೋಟಗಾರ್ಸ್ ಕೋ-ಆಪರೇಟಿವ್ ಸೇಲ್ ಸೊಸೈಟಿ ಶಿರಸಿ ಹಾಗೂ ಎಸ್.ಆರ್.ಕಡವೆ ಅಭ್ಯುದಯ ಸಂಸ್ಥೆ,ಶಿರಸಿ ಇವರ ಸಹಯೋಗದಲ್ಲಿ  ಹಿರಿಯ ಸಹಕಾರಿ ಧುರೀಣರಾದ ದಿ.ಶ್ರೀಪಾದ ಹೆಗಡೆ ಕಡವೆ ಅವರ 27ನೇ ವರ್ಷದ ಸಂಸ್ಮರಣ ಕಾರ್ಯಕ್ರಮ ಹಾಗೂ ಪುಷ್ಪ ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

    ನಗರದ ಸಾಮ್ರಾಟ್ ಅತಿಥಿಗೃಹದಲ್ಲಿ ಜು.24ರಂದು ಬೆಳಿಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದ್ದು ಸರ್ವರೂ ಆಗಮಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ.   

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top