Slide
Slide
Slide
previous arrow
next arrow

ನಿವೃತ್ತ ಸೈನಿಕರ ಸಂಘದ ವತಿಯಿಂದ ಅಮರ ಜವಾನ್ ಸ್ಮಾರಕಕ್ಕೆ ಗೌರವ ಅರ್ಪಣೆ

300x250 AD

ಶಿರಸಿ: ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಇಲ್ಲಿನ ನಿವೃತ್ತ ಸೈನಿಕರ ಸಂಘದ ವತಿಯಿಂದ ಅಮರ ಜವಾನ್ ಸ್ಮಾರಕಕ್ಕೆ ಗೌರವ ಅರ್ಪಣೆ ಕಾರ್ಯಕ್ರಮ ಮಂಗಳವಾರ ನಡೆಯಿತು.

ಮರಾಠಿಕೊಪ್ಪದ ವಿಶಾಲ ನಗರದ ಉದ್ಯಾನದಲ್ಲಿರುವ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ರಾಷ್ಟ್ರಭಕ್ತಿಯ ಘೋಷಣೆ ಮೊಳಗಿಸಲಾಯಿತು.

300x250 AD

ಶಿಶು ಅಭಿವೃದ್ಧಿ ಅಧಿಕಾರಿಯೂ ಆಗಿರುವ ನಿವೃತ್ತ ಸೈನಿಕ ದತ್ತಾತ್ರೇಯ ಭಟ್, ನಿವೃತ್ತ ಸೈನಿಕರಾದ ಸುಭೇದಾರ್ ರಾಮು, ಜಿ.ವಿ.ಹೆಗಡೆ, ವಿನಾಯಕ ಧೀರನ್, ಪ್ರಮುಖರಾದ ಡಾ.ರವಿಕಿರಣ ಪಟವರ್ಧನ್, ಇತರರು ಇದ್ದರು.

Share This
300x250 AD
300x250 AD
300x250 AD
Back to top