• Slide
    Slide
    Slide
    previous arrow
    next arrow
  • ಕಾರ್ಗಿಲ್ ವಿಜಯ್ ದಿವಸ್: ಬಿಜೆಪಿ ಯುವಮೋರ್ಚಾದಿಂದ ಯೋಧರಿಗೆ ಗೌರವ ಸಮರ್ಪಣೆ

    300x250 AD

    ಶಿರಸಿ:ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಬಿಜೆಪಿ ಯುವಮೋರ್ಚಾ ಶಿರಸಿ ನಗರ ವತಿಯಿಂದ ಮರಾಠಿಕೊಪ್ಪದ ಅಮರ ಜವಾನ ಉದ್ಯಾನವನದಲ್ಲಿ ಅಮರ ಜವಾನ ಪ್ರತಿಮೆಗೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರನ್ನು ನೆನೆಯುತ್ತ ಗೌರವ ಸಲ್ಲಿಸಲಾಯಿತು

    ಈ ವೇಳೆ ಬಿಜೆಪಿ ನಗರ ಮಂಡಲ ಅಧ್ಯಕ್ಷರು, ಪದಾಧಿಕಾರಿಗಳು, ಯುವಮೋರ್ಚಾ ಪದಾಧಿಕಾರಿಗಳು, ನಗರಸಭಾ ಅಧ್ಯಕ್ಷರು, ಸದಸ್ಯರು, ಶಿರಸಿ ನಗರ ಪ್ರಾಧಿಕಾರ ಅಧ್ಯಕ್ಷರು, ಮಹಿಳಾ ಮೋರ್ಚಾ ಪದಾಧಿಕಾರಿಗಳು, ಹಾಗು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top