Slide
Slide
Slide
previous arrow
next arrow

ಯಲ್ಲಾಪುರ ತಾಲೂಕು ಯುವ ಮೋರ್ಚಾದ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ

300x250 AD

ಯಲ್ಲಾಪುರ: ಬಿಜೆಪಿ ತಾಲೂಕು ಯುವ ಮೋರ್ಚಾದ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

ಈ ಕುರಿತು ಯುವಮೋರ್ಚಾ ತಾಲೂಕು ಅಧ್ಯಕ್ಷ ಪ್ರದೀಪ ಯಲ್ಲಾಪುರಕರ್ ಪತ್ರಿಕಾ ಹೇಳಿಕೆ ನೀಡಿ, ಬಿಜೆಪಿ ಯುವ ಮುಖಂಡ ಪ್ರವೀಣ ಹತ್ಯೆ ಹಾಗೂ ಆರ್.ಎಸ್.ಎಸ್ ಸ್ವಯಂ ಸೇವಕ ರಮೇಶ ಹುಬ್ಬಳ್ಳಿ ಅವರ ಮೇಲಿನ ಹಲ್ಲೆ ಖಂಡಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

300x250 AD

ತಾಲೂಕು ಅಧ್ಯಕ್ಷ ಪ್ರದೀಪ ಯಲ್ಲಾಪುರಕರ್ ಹಾಗೂ ಪದಾಧಿಕಾರಿಗಳು, ಜಿಲ್ಲಾ ಉಪಾಧ್ಯಕ್ಷ ಸೋಮೇಶ್ವರ ನಾಯ್ಕ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ರಘುಪತಿ ಹೆಗಡೆ ಕಂಪ್ಲಿ ಸಹ ರಾಜೀನಾಮೆ ನೀಡಿದ್ದಾರೆ. ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಠದ ರಾಘು ಕುಂದರಗಿ ಅವರೂ ರಾಜೀನಾಮೆ ನೀಡಿದ್ದಾರೆ.

Share This
300x250 AD
300x250 AD
300x250 AD
Back to top