Slide
Slide
Slide
previous arrow
next arrow

ವ್ಯಸನಮುಕ್ತ ದಿನಾಚರಣೆ ಜಾಗೃತಿ ಜಾಥಾ

300x250 AD

ಯಲ್ಲಾಪುರ:   ಪಟ್ಟಣದಲ್ಲಿ ಡಾ.ಮಹಾಂತೇಶ ಶಿವಯೋಗಿಗಳ ಜನ್ಮದಿನಾಚರಣೆ ಪ್ರಯುಕ್ತ ತಾಲೂಕಾಡಳಿ, ತಾ.ಪಂ ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಪ.ಪಂ ಇವರ ಆಶ್ರಯದಲ್ಲಿ ವ್ಯಸನಮುಕ್ತ ದಿನಾಚರಣೆ ಜಾಗೃತಿ ಜಾಥಾ ನಡೆಯಿತು.

ತಹಸೀಲ್ದಾರ್ ಕಚೇರಿಯ ಆವಾರದಿಂದ ಆರಂಭವಾದ ಜಾಥಾ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ತಾ.ಪಂ ಆವಾರಕ್ಕೆ ಬಂದು ಸಂಪನ್ನಗೊಂಡಿತು. ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳು, ಅಧಿಕಾರಿಗಳು ಭಾಗವಹಿಸಿದ್ದರು. ನಂತರ ನಡೆದ ಸಭಾ ಕಾರ್ಯಕ್ರಮ ನಡೆಯಿತು.

300x250 AD

ಪ.ಪಂ ಉಪಾಧ್ಯಕ್ಷೆ ಶ್ಯಾಮಿಲಿ ಪಾಟಣಕರ್, ಗ್ರೇಡ್ 2 ತಹಸೀಲ್ದಾರ್ ಸಿ.ಜಿ.ನಾಯ್ಕ, ಬಿಇಒ ಎನ್.ಆರ್.ಹೆಗಡೆ, ನಾಗರಿಕ ವೇದಿಕೆ ಅಧ್ಯಕ್ಷ ರಾಮು ನಾಯ್ಕ ಮುಂತಾದವರಿದ್ದರು.

Share This
300x250 AD
300x250 AD
300x250 AD
Back to top