Slide
Slide
Slide
previous arrow
next arrow

ಭಾರೀ ಮಳೆ ಹಿನ್ನೆಲೆ; ಭಟ್ಕಳದಲ್ಲಿ ಶಾಲಾ-ಕಾಲೇಜಿಗೆ ರಜೆ ಘೋಷಣೆ

300x250 AD

ಭಟ್ಕಳ: ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ಅಬ್ಬರದ ಮಳೆ ಹಿನ್ನಲೆ ಯಲ್ಲಿ ಆ.2, ಮಂಗಳವಾರ ಭಟ್ಕಳ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜು ಮುಂತಾದ ಶೈಕ್ಷಣಿಕ ಸಂಸ್ಥೆಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶ ನೀಡಿದ್ದಾರೆ.

ಭಟ್ಕಳನಗರದಲ್ಲಿ ನಿನ್ನೆ ರಾತ್ರಿಯಿಂದ ಸುರಿದ ಮಳೆಯಿಂದಾಗಿ ನಗರದ ಹಲವು ಭಾಗದ ಮನೆಗಳಿಗೆ ನೀರು ನುಗ್ಗಿದ್ದು ಹಲವು ಪ್ರದೇಶಗಳು ಜಲಾವೃತವಾಗಿದೆ.

300x250 AD
Share This
300x250 AD
300x250 AD
300x250 AD
Back to top