• Slide
    Slide
    Slide
    previous arrow
    next arrow
  • ಭಟ್ಕಳದಲ್ಲಿ ಮೇಘಸ್ಪೋಟ; ಕಾಳಜಿಕೇಂದ್ರ-ಸಹಾಯವಾಣಿ ಆರಂಭ

    300x250 AD

    ಭಟ್ಕಳ: ತಾಲೂಕಿನಲ್ಲಿ ಹೆಚ್ಚು ಮಳೆಯಾದ ಕಾರಣ ಶಿರಾಲಿ, ಕಾಯ್ಕಿಣಿ, ಮುಂಡಳ್ಳಿ, ಮುಟ್ಟಳ್ಳಿ, ಬೆಂಗ್ರೆ ಹಾಗೂ ಮತ್ತಿತರ ಜಲಾವೃತ ಗ್ರಾಮಗಳಲ್ಲಿನ ಜನರನ್ನು ಅಗ್ನಿಶಾಮಕ ಇಲಾಖೆ, SDRF ತಂಡ, ಪೊಲೀಸ್ ಹಾಗೂ ಜಿಲ್ಲಾಡಳಿತದ ವತಿಯಿಂದ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಪ್ರಸ್ತುತ ಶಿರಾಲಿ ಚಂಡಮಾರುತ ಆಶ‍್ರಯತಾಣ ಹಾಗೂ ಪುರವರ್ಗ ಶಾಲೆಯಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಸಾರ್ವಜನಿಕರು ಯಾವುದೇ ದೂರುಗಳಿದ್ದಲ್ಲಿ ಭಟ್ಕಳ ತಾಲೂಕಾ ಕಂಟ್ರೋಲ್ ರೂಂ ನಂ. 08385-226422 ಹಾಗೂ ಜಿಲ್ಲಾ ಕಂಟ್ರೋಲ್ ರೂಂ. 1077/ 08382-229857  ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top