ಸಿದ್ದಾಪುರ: ತಾಲೂಕಿನಾದ್ಯಂತ ನಾಗರ ಪಂಚಮಿಯನ್ನು ಭಕ್ತರು ಶೃದ್ಧಾ-ಭಕ್ತಿಯಿಂದ ಮಂಗಳವಾರ ಆಚರಿಸಿದರು. ತಾಲೂಕಿನ ಹಾರ್ಸಿಕಟ್ಟಾದ ಅಶ್ವತ್ಥ ನಾಗರಕಟ್ಟೆಯಲ್ಲಿ ವಿ.ಶ್ರೀಧರ ಭಟ್ಟ ಮಾಣಿಕ್ನಮನೆ ಅವರು ಪೂಜಾ ಕಾರ್ಯಕ್ರಮ ನೆರವೇರಿಸಿದರು. ಭಕ್ತರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
ಶೃದ್ಧಾ-ಭಕ್ತಿಯಿಂದ ನಾಗರ ಪಂಚಮಿ ಆಚರಣೆ
![](https://euttarakannada.in/wp-content/uploads/2022/08/IMG_20220802_112105824-1-1-730x438.jpg?v=1659521116)