ಶಿರಸಿ: ಎಂ.ಇ.ಎಸ್ ನ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿ ಕಲ್ಯಾಣ ವಿಭಾಗವು ಕಾಲೇಜಿನ ಮೋಟಿನ್ಸರ್ ಸಭಾಭವನದಲ್ಲಿ ದತ್ತಿನಿಧಿ ವಿತರಣಾ ಕಾರ್ಯಕ್ರಮವನ್ನು ಆ.6, ಶನಿವಾರ ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಂಡಿದೆ.
ಎಂ.ಇ.ಎಸ್ ಅಧ್ಯಕ್ಷ ಜಿ ಎಂ ಹೆಗಡೆ ಮುಳಖಂಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಶಾಂತಾರಾಮ್ ಸಿದ್ಧಿ, ದಾಂಡೇಲಿ ಬಂಗೂರ್ ನಗರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ ಅರ್ ಎಲ್ ಕನಕ ಆಗಮಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರದ ಡಾ ಟಿ ಎಸ್ ಹಳೆಮನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆ.6ಕ್ಕೆ ಎಂಎಂ ಕಾಲೇಜಿನಲ್ಲಿ ದತ್ತಿನಿಧಿ ಕಾರ್ಯಕ್ರಮ
