• Slide
    Slide
    Slide
    previous arrow
    next arrow
  • ನಾಳೆ ವಿದ್ಯುತ್ ಅದಾಲತ್, ಗ್ರಾಹಕ ಸಂವಾದ ಸಭೆ

    300x250 AD

    ಶಿರಸಿ: ಕರ್ನಾಟಕ ವಿದ್ಯುಚ್ಚಕ್ತಿ ನಿಯಂತ್ರಣ ಆಯೋಗದ ನಿರ್ದೇಶನದಂತೆ ಪ್ರತಿ ತಿಂಗಳ ೩ನೇ ಶನಿವಾರದಂದು ನಡೆಯುವ “ವಿದ್ಯುತ್ ಅದಾಲತ್” ಹಾಗೂ “ಗ್ರಾಹಕರ ಸಂವಾದ” ಸಭೆಯನ್ನು ಪ್ರತಿ ತಿಂಗಳ 1ನೇ ಶನಿವಾರದಂದು ಹೆಸ್ಕಾಂ ಕಛೇರಿಯಲ್ಲಿ ನಡೆಸಲಾಗುವುದು. ಆ.6 ರಂದು ವಿದ್ಯುತ್ ಅದಾಲತ್‌ನ್ನು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1ಗಂಟೆಯವರೆಗೆ ಹಾಗೂ ಗ್ರಾಹಕರ ಸಂವಾದ ಸಭೆಯನ್ನು ಮಧ್ಯಾಹ್ನ 3 ರಿಂದ 5.30ರವರೆಗೆ ನಡೆಸಲಾಗುವುದು.

    ಕಾರಣ ಸಾರ್ವಜನಿಕರು ವಿದ್ಯುತ್ ಅದಾಲತ್‌ನಲ್ಲಿ ತಮ್ಮ ಅಹವಾಲು ಸಲ್ಲಿಸಲು ಹಾಗೂ ಗ್ರಾಹಕರ ಸಂವಾದ ಸಭೆಯಲ್ಲಿ ತಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಚರ್ಚಿಸಲು ಸಭೆಗೆ ಹಾಜರಾಗಲು ಕೋರಲಾಗಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top