• Slide
    Slide
    Slide
    previous arrow
    next arrow
  • ಅವರಗುಪ್ಪ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ

    300x250 AD

    ಸಿದ್ದಾಪುರ: ತಾಲೂಕಿನ ಅವರಗುಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸದಾನಂದ ಸ್ವಾಮಿ ಚಾಲನೆ ನೀಡಿದರು.

    ಮುಖ್ಯ ಅತಿಥಿಗಳಾಗಿ ಮಾತನಾಡಿದ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಚೈತನ್ಯಕುಮಾರ, ಸಿ.ಆರ್.ಪಿ ಗಣೇಶ ಕೊಡಿಯಾ,ಸ್ಥಳೀಯ ಗ್ರಾ.ಪಂ. ಸದಸ್ಯರಾದ ತಿಲಕಕುಮಾರ,ಪ್ರಾ.ಶಾ.ಶಿ.ಸಂಘದ ಖಜಾಂಚಿಗಳಾದ ಗಜಾನನ ಹೆಗಡೆ ಉಪಸ್ಥಿತರಿದ್ದರು.ಎಸ್.ಡಿ.ಎಮ್.ಸಿ. ಅಧ್ಯಕ್ಷರಾದ ಸತೀಶ ಗೌಡರ್ ಅಧ್ಯಕ್ಷತೆ ವಹಿಸಿದ್ದರು. ಎಸ್.ಡಿ.ಎಮ್.ಸಿ. ಸದಸ್ಯರು, ಗ್ರಾಮಸ್ಥರು, ಶಿಕ್ಷಕವರ್ಗದವರು ಭಾಗವಹಿಸಿದ್ದರು.

    300x250 AD

    ಮುಖ್ಯಶಿಕ್ಷಕಿ ಪ್ರತಿಭಾ ನಿಲೇಕಣಿ ಸ್ವಾಗತಿಸಿದರು. ಸಹಶಿಕ್ಷಕಿ ಶಾಂತಲಾ ಕೆ.ಎಲ್. ನಿರೂಪಿಸಿದರು. ಸಹ ಶಿಕ್ಷಕರಾದ ಶಂಕರ ಶಾನಭಾಗ ವಂದಿಸಿದರು.

    Share This
    300x250 AD
    300x250 AD
    300x250 AD
    Leaderboard Ad
    Back to top