Slide
Slide
Slide
previous arrow
next arrow

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮರಾಠಿಕೊಪ್ಪ ಒಕ್ಕೂಟದಿಂದ 75ನೇ ಸ್ವಾತಂತ್ರ್ಯ ದಿನಾಚರಣೆ

300x250 AD

ಶಿರಸಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮರಾಠಿಕೊಪ್ಪ ಒಕ್ಕೂಟ 75ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ಮತ್ತು ಸಭಾ ಕಾರ್ಯಕ್ರಮವನ್ನು ಆ.15 ರಂದು ನೆರವೇರಿಸಲಾಯಿತು. ಸಹಾಯ ಟ್ರಸ್ಟ ಅಧ್ಯಕ್ಷ ಸತೀಶ ಶೆಟ್ಟಿ, ಮರಾಠಿಕೊಪ್ಪ ಇವರನ್ನು ಸನ್ಮಾನಿಸಲಾಯಿತು. ಹಾಗೂ ಸಂಘದ 5 ಜನ ಹಿರಿಯ ಸದಸ್ಯರನ್ನು ಗೌರವಿಸಲಾಯಿತು.

ಕಾರ್ಯಕ್ರಮದ ಉದ್ಘಾಟಕರಾಗಿ ನಗರ ಯೋಜನೆ ಪ್ರಾಧಿಕಾರದ ಅಧ್ಯಕ್ಷರಾದ ನಂದನ್ ಸಾಗರ ಅವರು ಉಪಸ್ಥಿತರಿದ್ದರು. ಹಾಗೂ ಶಿರಸಿ ತಾಲೂಕಿನ ಯೋಜನಾಧಿಕಾರಿಯವರಾದ ರಾಘವೇಂದ್ರ ನಾಯ್ಕ ಮತ್ತು ಮೇಲ್ವಿಚಾರಕರಾದ ಮಾದೇವ, ಸೇವಾ ಪ್ರತಿನಿಧಿ ಇಂದಿರಾ ಹಾಗೂ ವಾರ್ಡಿನ ಶರ್ಮಿಳಾ ಮಾದನಗೇರಿ ಇವರು ಹಾಗೂ ಒಕ್ಕೂಟದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top